• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಸ್ಫೋಟ: ಉಗ್ರರ ದಮನಕ್ಕೆ ದಾವಣಗೆರೆಯಲ್ಲಿ ಕಾಂಗ್ರೆಸ್‌ ಆಗ್ರಹ

Nov 16 2025, 01:30 AM IST
ದೇಶದ ಶಕ್ತಿ ಕೇಂದ್ರವಾದ ದೆಹಲಿಯ ಬಾಂಬ್ ಸ್ಫೋಟ ಖಂಡಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ದಿಲ್ಲಿ ಸ್ಫೋಟ ರೂವಾರಿ ಡಾ.ನಬಿ ಪುಲ್ವಾಮ ಮನೆ ಪೂರ್ಣ ನೆಲಸಮ

Nov 15 2025, 03:00 AM IST
ಕೆಂಪುಕೋಟೆ ಸಮೀಪ ಕಾರು ಸ್ಫೋಟಿಸಿ 13 ಜನರ ಸಾವಿಗೆ ಕಾರಣವಾದ ಕಿಲ್ಲರ್‌ ಡಾಕ್ಟರ್‌ ಉಮರ್‌ ನಬಿಯ ಕಾಶ್ಮೀರದ ಪುಲ್ವಾಮದಲ್ಲಿರುವ ಮನೆಯನ್ನು ಭದ್ರತಾ ಪಡೆ ಸಿಬ್ಬಂದಿ ರಾತ್ರೋರಾತ್ರಿ ನೆಲಸಮಗೊಳಿಸಿದ್ದಾರೆ.

ದೆಹಲಿ ಸ್ಫೋಟ ತನಿಖೆ ವೇಳೆ ಆತಂಕಕಾರಿ ಮಾಹಿತಿ ಬಯಲಿಗೆ : 32 ಕಾರಲ್ಲಿ 4 ನಗರ ಸ್ಫೋಟಕ್ಕೆ ಯತ್ನ

Nov 14 2025, 04:00 AM IST
ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ಹಿಂದಿನ ‘ಟೆರರ್‌ ಡಾಕ್ಟರ್‌’ ಜಾಲವು 4 ನಗರಗಳಲ್ಲಿ 8 ಜನರನ್ನು ಬಳಸಿಕೊಂಡು 32 ವಾಹನಗಳ ಮೂಲಕ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿತ್ತು.

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ ಪ್ರಕರಣ ಖಂಡಿಸಿ ಪ್ರತಿಭಟನೆ

Nov 14 2025, 03:00 AM IST
ಸಂಸತ್ ಭವನ, ಮುಂಬೈ ದಾಳಿ, ಉರಿ, ಪುಲ್ವಾಮಾ ಹಾಗೂ ಧರ್ಮದ ಗುರುತು ಖಾತ್ರಿ ಮಾಡಿಕೊಂಡು ಪಹಲ್ಗಾಮದಲ್ಲಿ ಅಮಾಯಕ ಹಿಂದೂ ಪ್ರವಾಸಿಗರ ಮೇಲಿನ ದಾಳಿಯಿಂದ ದೇಶದ ಜನರು ಆತಂಕಗೊಂಡಿದ್ದಾರೆ.

ದೆಹಲಿ ಬಾಂಬ್‌ ಸ್ಫೋಟ: ಭದ್ರಾವತಿಯಲ್ಲಿ ಪ್ರತಿಭಟನೆ

Nov 13 2025, 02:15 AM IST
ನವದೆಹಲಿಯ ಐತಿಹಾಸಿಕ ಸ್ಥಳ ಕೆಂಪು ಕೋಟೆ ಸಮೀಪ ಉಗ್ರರ ಬಾಂಬ್‌ ಸ್ಫೋಟಕ್ಕೆ ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ಈ ಘಟನೆಯನ್ನು ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತದೆ. ಅಲ್ಲದೆ ತಕ್ಷಣ ಅಸಮರ್ಥ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ಮೂಲಕ ದೇಶದೊಳಗೆ ಉಗ್ರರು ಪ್ರವೇಶಿಸದಂತೆ ರಕ್ಷಣಾ ವ್ಯವಸ್ಥೆ ಬಲಪಡಿಸಬೇಕೆಂದು ಆಗ್ರಹಿಸುತ್ತದೆ ಎಂದು ಯುವ ಕಾಂಗ್ರೆಸ್ ಮುಖಂಡರು ಹೇಳಿದರು.

ದಿಲ್ಲಿ ಸ್ಫೋಟ ‘ಉಗ್ರ ಕೃತ್ಯ’: ಕೇಂದ್ರ ಘೋಷಣೆ

Nov 13 2025, 12:45 AM IST

ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟವನ್ನು ‘ಭಯೋತ್ಪಾದಕ ಕೃತ್ಯ’ ಎಂದು ಮೊದಲ ಬಾರಿ ಕರೆದಿರುವ ಕೇಂದ್ರ ಸರ್ಕಾರ, ಅಪರಾಧಿಗಳು ಮತ್ತು ಅವರ ಪ್ರಾಯೋಜಕರನ್ನು ಹೆಡೆಮುರಿ ಕಟ್ಟಲು ಅತ್ಯಂತ ತುರ್ತು ಮತ್ತು ವೃತ್ತಿಪರತೆಯಿಂದ ಕೆಲಸ ಮಾಡುವಂತೆ ತನಿಖಾ ಸಂಸ್ಥೆಗಳಿಗೆ ಬುಧವಾರ ತಾಕೀತು ಮಾಡಿದೆ. 

ದೆಹಲಿ ಸ್ಫೋಟ: ಕೊಡಗಿನಲ್ಲಿ ಅಲರ್ಟ್

Nov 12 2025, 03:00 AM IST
ದೆಹಲಿಯಲ್ಲಿ ನಡೆದ ಭೀಕರ ಬಾಂಬ್‌ ಸ್ಪೋಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ.

ದಿಲ್ಲಿ ಬಾಂಬ್‌ ಸ್ಫೋಟ: ರಾಜ್ಯಾದ್ಯಂತ ಕಟ್ಟೆಚ್ಚರ

Nov 12 2025, 02:15 AM IST
ದೆಹಲಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಕಾರು ಬಾಂಬ್‌ ಸ್ಫೋಟ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ದೆಹಲಿ ಕಾರ್ ಬಾಂಬ್ ಸ್ಫೋಟ, ಹಾಸನದಲ್ಲೂ ಹೈ ಅಲರ್ಟ್

Nov 12 2025, 01:45 AM IST
ಪ್ರಯಾಣಿಕರ ಲಗ್ಗೇಜ್‌ಗಳು, ಬ್ಯಾಗ್‌ಗಳು ಹಾಗೂ ವಾಹನಗಳ ಪಾರ್ಕಿಂಗ್ ಪ್ರದೇಶಗಳು ನಿಖರವಾಗಿ ತಪಾಸಣೆಗೊಳಗಾಗುತ್ತಿವೆ. ಬಸ್ ನಿಲ್ದಾಣದ ಆವರಣ, ಕಸದ ತೊಟ್ಟಿ, ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳು ಹಾಗೂ ನಿಲುಗಡೆ ಪ್ರದೇಶಗಳಲ್ಲೂ ತೀವ್ರ ತಪಾಸಣೆ ನಡೆಯುತ್ತಿದೆ.

ಕೆಮಿಕಲ್‌ ಸ್ಫೋಟ : ಎಫ್ಐಆರ್‌ ದಾಖಲಿಸಲು ಹಿಂದೇಟು?

Nov 12 2025, 01:00 AM IST
ಇಲ್ಲಿನ ಕಡೇಚೂರು - ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಸೂರಜ್‌ ಲ್ಯಾಬ್‌ನ ಪ್ರೊಡಕ್ಷನ್‌ ಬ್ಲಾಕ್‌-1 ರಲ್ಲಿರುವ ಸ್ಟೇನ್‌ಲೆಸ್‌ ಸ್ಟೀಲ್‌ ರಿಯಾಕ್ಟರ್‌ (ಎಸ್‌.ಎಸ್‌.ಆರ್.) ಸ್ಫೋಟ ಹಾಗೂ ಕಾರ್ಮಿಕರಿಗಾದ ಗಾಯ ಪ್ರಕರಣದ ಕುರಿತು, ದೂರು ದಾಖಲಿಸುವಲ್ಲಿ ಹಿಂದೇಟು ಹಾಕಲಾಗುತ್ತಿದೆಯೇ ? ದೂರು ನೀಡಲು ಸಂಬಂಧಿತ ಇಲಾಖೆಯ ಅಧಿಕಾರಿಗಳ ಮೀನಾಮೇಷ ಹಾಗೂ ಅಧಿಕಾರಿಗಳು ದೂರು ನೀಡಿದರೆ ಮಾತ್ರ ಎಫ್‌ಐಆರ್ ದಾಖಲಿಸುವುದಾಗಿ ಪೊಲೀಸ್‌ ಅಧಿಕಾರಿಗಳ ಹೇಳಿಕೆಗಳು ಶಂಕೆಗಳ ಮೂಡಿಸುತ್ತಿದೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳೀ ಬರುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಟೆರರ್‌ ಡಾಕ್ಟರ್‌ ಬಳಿ ಜಪ್ತಾಗಿದ್ದ ಬಾಂಬ್‌ ಸಿಡಿದು 9 ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved