• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರು ಪಟ್ಟಣದಲ್ಲೇ ಸಿಡಿಮದ್ದು ಸ್ಫೋಟ: ಹಾನಿ

Jun 10 2025, 05:49 AM IST
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಚರಂಡಿ ನಿರ್ಮಾಣ ಕಾಮಗಾರಿ ಹಿನ್ನೆಲೆ ಸಿಡಿಮದ್ದು ಸ್ಫೋಟ ಸಂಭವಿಸಿ, ಜನರಲ್ಲಿ ಆತಂಕ ಮೂಡಿಸಿದ ಘಟನೆ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದೆ.

ಸಾಧನಾ ಸಮಾವೇಶಕ್ಕೆ ಅನ್ಸಾರಿಗಿಲ್ಲ ಆಹ್ವಾನ, ಅಸಮಾಧಾನ ಸ್ಫೋಟ

May 21 2025, 12:00 AM IST
ಕಾಂಗ್ರೆಸ್ ಗೆಲುವಿಗೆ ಮುಸ್ಲಿಮರು ಶೇ. 90ರಷ್ಟು ಮತದಾನ ಮಾಡಿದ್ದಾರೆ. ಉಳಿದ ಯಾವ ಸಮುದಾಯವೂ ಇಷ್ಟೊಂದು ಬೆಂಬಲ ನೀಡಿಲ್ಲ. ಆಗ ಇಕ್ಬಾಲ್ ಅನ್ಸಾರಿ ಬೇಕಾಗಿದ್ದರು. ಈಗ ಬೇಡವಾಗಿದ್ದಾರೆ. ಗೆದ್ದ ಮೇಲೆ ಕನಿಷ್ಠ ಸೌಜನ್ಯಕ್ಕೂ ಕೃತಜ್ಞತೆ ಸಲ್ಲಿಸಿಲ್ಲ. ಈಗ ಹೊಸಪೇಟೆ ಸಮಾವೇಶದಲ್ಲಿ ಆಹ್ವಾನ ಬಾರದಂತೆ ಮಾಡಿದ್ದಾರೆ.

ಸಪ್ತಾಸ್ತ್ರಕ್ಕೆ ತರೂರ್‌ ಆಯ್ಕೆಗೆ ಕಾಂಗ್ರೆಸ್ಸಲ್ಲಿ ಅತೃಪ್ತಿ ಸ್ಫೋಟ

May 18 2025, 01:19 AM IST

ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣ 

ಬಯೋ ಮಾಸ್‌ ಬಾಯ್ಲರ್‌ ಸ್ಫೋಟ: ಅಣಕು ಪ್ರದರ್ಶಿಸಿ ರಕ್ಷಣೆ

May 17 2025, 01:47 AM IST
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾತ್ಮಕ ಅಣಕು ಪ್ರದರ್ಶನ ಆಟೋ ನಗರದ ಹಿಂಡಾಲ್ಕೋ ಕಾರ್ಖಾನೆಯಲ್ಲಿ ಶುಕ್ರವಾರ ಜರುಗಿತು.

ಮಲ್ಪೆ ಬಂದರಿನಲ್ಲಿ ಉಗ್ರರಿಂದ ಬಾಂಬ್ ಸ್ಫೋಟ, ಐವರು ಗಂಭೀರ..!

May 13 2025, 11:50 PM IST
ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಷ್ಟು ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು ಹೇಗೆ ಸನ್ನದ್ಧರಾಗಿದ್ದೇವೆ ಎಂದು ತೋರಿಸಿದರು.

ಇರಾನ್‌ ಬಂದರಿನಲ್ಲಿ ಸ್ಫೋಟ : 700 ಜನರಿಗೆ ಗಾಯ

Apr 27 2025, 01:34 AM IST

 ಇರಾನ್‌ನ ಬಂದರೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  

ಸಿಲೆಂಡರ್‌ ಸ್ಫೋಟ: ಮನೆ ಸಂಪೂರ್ಣ ಭಸ್ಮ

Apr 27 2025, 01:32 AM IST
Cylinder explosion: House completely burnt down

2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಯಾಸಿನ್‌ ಭಟ್ಕಳ ಸೇರಿ ಐವರಿಗೆ ಗಲ್ಲು ಕಾಯಂ

Apr 09 2025, 12:31 AM IST
2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಯಾಸಿನ್‌ ಭಟ್ಕಳ್‌ ಸೇರಿದಂತೆ ಐವರಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ.

ಮಂಡ್ಯ ಜಿಲ್ಲಾಸ್ಪತ್ರೆ ಎದುರಿನಲ್ಲಿ ರಾಯಲ್ ಎನ್ ಫೀಲ್ಡ್ ಪೆಟ್ರೋಲ್ ಟ್ಯಾಂಕ್ ಸ್ಫೋಟ

Apr 07 2025, 12:35 AM IST
ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯ ಜಿಲ್ಲಾಸ್ಪತ್ರೆ ಎದುರಿನಲ್ಲಿ ಪೆಟ್ರೋಲ್ ಸೋರಿಯಿಂದ ರಾಯಲ್ ಎನ್ ಫೀಲ್ಡ್ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಜಲ್ಲಾಪುರ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟ: ನಾಯಿ ಸಾವು

Apr 05 2025, 12:46 AM IST
ನಾಯಿಯೊಂದು ನಾಡ ಬಾಂಬ್‌ನ್ನು ಬಾಯಿಯಲ್ಲಿ ಕಚ್ಚಿದ್ದರಿಂದ ಕೂಡಲೇ ಬಾಂಬ್ ಸ್ಫೋಟಗೊಂಡ ಪರಿಣಾಮ ಅದರ ಮುಖ ಛಿದ್ರಗೊಂಡು ಸ್ಥಳದಲ್ಲೇ ಅಸುನೀಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved