• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಕ್ಕರ್‌ ಹಗರಣ : ಮಾಜಿ ಸಿಎಂ ಜಗನ್‌ಗೆ ಮಾಸಿಕ ₹60 ಕೋಟಿ

Jul 21 2025, 01:30 AM IST
ಆಂಧ್ರಪ್ರದೇಶದಲ್ಲಿ ನಡೆದಿರುವ 3500 ಕೋಟಿ ರು. ಮದ್ಯ ಹಗರಣ ಪ್ರಕರಣದಲ್ಲಿ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್ ರೆಡ್ಡಿ ಹೆಸರು ಉಲ್ಲೇಖಿಸಲಾಗಿದೆ.

ಕಾರ್ಕಳ ಪರಶುರಾಮ ವಿಗ್ರಹ ಹಗರಣ, ಶಾಸಕರು ರಾಜಿನಾಮೆ ನೀಡಲಿ: ಶುಭದ ರಾವ್

Jul 19 2025, 02:00 AM IST
ಕಾರ್ಕಳದ ಪರಶುರಾಮ ಪ್ರತಿಮೆ ವಿವಾದ ವಿಚಾರದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ತಕ್ಷಣ ಕ್ಷೇತ್ರದ ಜನತೆಯ ಕ್ಷಮೆ ಕೇಳಿ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಗ್ರಹಿಸಿದ್ದಾರೆ.

ಮದ್ಯ ಹಗರಣ : ಮಾಜಿ ಸಿಎಂ ಪುತ್ರ ಬಂಧನ

Jul 19 2025, 01:00 AM IST
2,160 ಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ಬಂಧಿಸಿದೆ ಹಾಗೂ 5 ದಿನ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ.

ಕಾರ್ಕಳ: ನಕಲಿ ಪರಶುರಾಮ ವಿಗ್ರಹ ಹಗರಣ, ಕೊನೆಗೂ ಚಾರ್ಜ್‌ಶೀಟ್ ಸಲ್ಲಿಕೆ

Jul 15 2025, 01:00 AM IST
2024ರಲ್ಲಿ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಈ ಪ್ರಕರಣದ ತನಿಖೆ ನಡೆಯತ್ತಿದೆ. ಬೆಂಗಳೂರಿನ ಕ್ರಿಶ್‌ ಆರ್ಟ್‌ ವರ್ಲ್ಡ್ ನ ಶಿಲ್ಪಿ ಕೃಷ್ಣ ನಾಯ್ಕ್ ಅವರು ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡಿದ್ದರು. ಆದರೆ ಅವರು ಕಂಚಿನ ಮೂರ್ತಿಯ ಬದಲಿಗೆ ಹಿತ್ತಾಳೆಯಿಂದ ವಿಗ್ರಹ ನಿರ್ಮಿಸಿದ್ದಾರೆ ಎಂದು ವರದಿ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಹಗರಣ ವಿರೋಧಿಸಿ ಪ್ರತಿಭಟನೆ

Jun 28 2025, 12:18 AM IST
ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ. ಈಗ ಕಾಂಗ್ರೆಸ್‌ನ ಮುಖವಾಡ ಕಳಚಿದೆ.

ವಸತಿ ಹಗರಣ: ಬೀದರ್‌ ತಾಪಂ ಕಚೇರಿ ಮುತ್ತಿಗೆ ಯತ್ನ

Jun 25 2025, 11:50 PM IST
ರಾಜೀವ್‌ಗಾಂಧಿ ವಸತಿ ನಿಗಮದಲ್ಲಿ ಹಣದ ವ್ಯವಹಾರ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬುಧವಾರ ಬಿಜೆಪಿಯಿಂದ ಪ್ರತಿಭಟನಾ ರ್ಯಾಲಿ ನಡೆಸಿ ಬೀದರ್‌ ತಾಲೂಕು ಪಂಚಾಯತ್‌ ಕಚೇರಿ ಮುತ್ತಿಗೆ ಹಾಕುವ ಯತ್ನ ನಡೆಯಿತು.

ವಸತಿ ನಿಗಮದ ಹಗರಣ ಸಿಬಿಐಗೆ ವಹಿಸಲಿ: ತೆಲ್ಕೂರ್

Jun 25 2025, 12:33 AM IST
ದುಡ್ಡು ಕೊಟ್ಟು ಮನೆ ಮಂಜೂರು ಮಾಡಲಾಗಿದೆ ಎನ್ನುವ ವಸತಿ ನಿಗಮದ ಹಗರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಆಗ್ರಹಿಸಿದ್ದಾರೆ.

ವಾಲ್ಮಿಕಿ ನಿಗಮದಂತೆ ಭೋವಿ ನಿಗಮದಲ್ಲೂ ಹಗರಣ : ಡಾ.ಕೆ.ಸುಧಾಕರ್

Jun 23 2025, 11:54 PM IST

ರಾಜ್ಯದ ವಾಲ್ಮಿಕಿ ನಿಗಮದಲ್ಲಿ ದೊಡ್ಡ ಭ್ರಷ್ಟಾಚಾರವಾಗಿ ಜೈಲು, ಕೋರ್ಟ್ ಎಲ್ಲಾ ಆಗಿದೆ. ಇದೇ ರೀತಿ ಭೋವಿ ನಿಗಮದಲ್ಲೂ ದೊಡ್ಡ ಹಗರಣವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ರಾಜ್ಯ ಸರ್ಕಾರದ ವಿರುದ್ದ ಆರೋಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ: ಸಿಎಂಗೆ ಶಿಕ್ಷೆ ನಿಶ್ಚಿತ

Jun 12 2025, 02:14 AM IST
ಮುಡಾ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯನವರೇ ಹೊಣೆಗಾರರು. ಅವರ ಅಣತಿಯಂತೆಯೇ ಎಲ್ಲವೂ ನಡೆದಿದೆ ಎಂದು ಆರೋಪ

ಸ್ಮಾರ್ಟ್ ಮೀಟರ್ ಹಗರಣ ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ

Jun 04 2025, 12:55 AM IST
2019ರಲ್ಲಿ ಬಿಜೆಪಿ ಸರ್ಕಾರ ಸ್ಮಾರ್ಟ್ ಮೀಟರ್ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿತು. ಸ್ಮಾರ್ಟ್ ಮೀಟರ್ ಹಗರಣದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved