ಶ್ರೀರಂಗಪಟ್ಟಣ ದಸರಾಗೆ ದೇಗುಲದ ಹುಂಡಿ ಹಣ ಬಳಸಬೇಡಿ: ಕಿರಂಗೂರು ಪಾಪು
Sep 08 2025, 01:00 AM ISTಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಬ, ರಂಗನಾಥ ಸ್ವಾಮಿ, ಆರತಿ ಉಕ್ಕಡ ಮುಜರಾಯಿ ದೇವಾಲಯಗಳಿಂದ ಹಿಂದಿನಿಂದಲೂ ಸುಮಾರು 30 ರಿಂದ 35 ಲಕ್ಷ ಹುಂಡಿ ಹಾಗೂ ಭಕ್ತಾದಿಗಳು ದೇವರಿಗೆ ಭಕ್ತಿಯಿಂದ ನೀಡುವ ಕಾಣಿಕೆ ರೂಪದಲ್ಲಿ ಹಣವನ್ನು ಯಾವುದೋ ಒಂದು ಬಾಂಬೆ ಡ್ಯಾನ್ಸ್ ಸೇರಿದಂತೆ ಇನ್ನಿತರೆ ರಸಮಂಜರಿ ಕಾರ್ಯಕ್ರಮಕ್ಕೆ ವ್ಯಯ ಮಾಡುವುದು ಬೇಸರದ ಸಂಗತಿ.