• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಾರ್ಟ್ ಹೆಲ್ತ್‌ ಕೇರ್‌: ವಸೂಲಿ ಆಗುತ್ತಾ ಹಣ!

Nov 11 2025, 02:30 AM IST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧೀನದಲ್ಲಿ ಬರುವ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದಿರುವ ಸ್ಮಾರ್ಟ್‌ ಹೆಲ್ತ್‌ ಕೇರ್‌ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಸದನ ಸಮಿತಿ ಅಪೂರ್ಣ ಮಾಹಿತಿ ಪಡೆದು ವರದಿ ನೀಡಿ ಕೈತೊಳೆದುಕೊಂಡಿದೆಯೇ.

ಮನುಷ್ಯನಿಗೆ ಹಣ, ಆಸ್ತಿಗಿಂತ ಆರೋಗ್ಯ ಮುಖ್ಯ: ಬಿ.ವಿವೇಕಾನಂದ

Nov 10 2025, 01:00 AM IST
ಶುದ್ಧ ಗಾಳಿ, ನೀರು ಮತ್ತು ಪರಿಸರ ಮನುಷ್ಯನನ್ನು ರೋಗಗಳಿಂದ ದೂರವಿಡುತ್ತದೆ. ಆರೋಗ್ಯವಂತ ಜೀವನ ಶೈಲಿ, ಪೌಷ್ಟಿಕಾಂಶ ಆಹಾರ ಸೇವನೆಯಿಂದ ರೋಗಮುಕ್ತ ಜೀವನ ನಡೆಸಬಹುದು. ಇತ್ತೀಚಿನ ದಿನಗಳಲ್ಲಿ ಅತಿಯಾದ ಪ್ಲಾಸ್ಟಿಕ್ ಬಳಕೆ, ವಿಷಾಅನಿಲ ಗಳಿಂದ ಮನುಷ್ಯ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾನೆ.

ತಲೇಖಾನ್ ಗ್ರಾಪಂನಲ್ಲಿ ಹಣ ದುರುಪಯೋಗ ಸಾಬೀತು

Nov 10 2025, 12:30 AM IST
2023-24 ಹಾಗೂ 2024-25ನೇ ಸಾಲಿನಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ 15ನೇ ಹಣಕಾಸಿನಲ್ಲಿ ಹಣ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪ ಮಾಡಿ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಹಣ ದುರುಪಯೋಗ ಸಾಬೀತು ಆಗಿರುವುದರಿಂದ ಮಸ್ಕಿ ತಾಲೂಕಿನ ತಲೇಖಾನ್ ಗ್ರಾಪಂ ಅಧ್ಯಕ್ಷೆ ಉಮ್ಮವ್ವ ಗ್ಯಾನಪ್ಪ ಅವರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶಿವುಕುಮಾರ ಆದೇಶ ಹೊರಡಿಸಿದ್ದಾರೆ.

ಹಣ, ಅಂತಸ್ತು ಪೈಪೋಟಿಗೆ ನಶಿಸುತ್ತಿರುವ ಬಾಂಧವ್ಯ: ಮಾದಾರ ಚನ್ನಯ್ಯ

Nov 05 2025, 02:00 AM IST
ಹಣ. ಆಂತಸ್ತುಗಳ ಪೈಪೋಟಿಗಳ ಭರಾಟೆಯಲ್ಲಿ ಬಾಂಧ್ಯವ್ಯ, ಸಾಮರಸ್ಯಗಳು ಸಮಾಜದಲ್ಲಿ ನಶಿಸಿಹೋಗುತ್ತಿವೆ ಎಂದು ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಏತ ನೀರಾವರಿ ವಿದ್ಯುತ್‌ ಬಿಲ್‌ ಕಟ್ಟಲು ಸರ್ಕಾರದಲ್ಲಿ ಹಣ ಇಲ್ಲ

Nov 05 2025, 12:15 AM IST
ತುಮಕೂರು ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆಯ ದೊಡ್ಡಕೆರೆ ತುಂಬಿದ ಸಂದರ್ಭದಲ್ಲಿ ಮಂಗಳವಾರ ಸಂಜೆ ಶಾಸಕ ಬಿ.ಸುರೇಶ್‌ಗೌಡರು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಇದರ ಅಂಗವಾಗಿ ಗ್ರಾಮದ ಹೊನ್ನಾದೇವಿ, ಲಕ್ಷ್ಮೀದೇವರ ವೈಭವದ ತೆಪ್ಪೋತ್ಸವ ನಡೆಯಿತು.

3000 ಕೋಟಿ ರು. ಹಣ ವಂಚನೆ : ಡಿಜಿಟಲ್‌ ಅರೆಸ್ಟ್‌ ಬಗ್ಗೆ ಸುಪ್ರೀಂ ಶಾಕ್‌

Nov 04 2025, 01:45 AM IST

ಡಿಜಿಟಲ್‌ ಅರೆಸ್ಟ್‌ ಮೂಲಕ ದೇಶದಲ್ಲಿ 3 ಸಾವಿರ ಕೋಟಿ ರು.ಗೂ ಹೆಚ್ಚು ಹಣ ವಂಚನೆಯಾಗಿರುವ ಕುರಿತು ಸುಪ್ರೀಂ ಕೋರ್ಟ್‌ ತೀವ್ರ ಆಘಾತ ವ್ಯಕ್ತಪಡಿಸಿದೆ. ಇದನ್ನು ವಜ್ರಮುಷ್ಠಿಯಿಂದ ನಿಭಾಯಿಸುವ ಅಗತ್ಯವಿದೆ ಎಂದಿರುವ ಅದು, ನ.10ರಂದು ಕೆಲವು ನಿರ್ದೇಶನ ನೀಡುವುದಾಗಿ ಹೇಳಿದೆ.

ಅಮೃತ್ ನಗರೋತ್ಥಾನ ಕಾಮಗಾರಿಯ ಹಣ ಪಾವತಿ ಕ್ರಮಕ್ಕೆ ಆಗ್ರಹ

Nov 04 2025, 01:02 AM IST
ಪುತ್ತೂರು ನಗರಸಭಾ ಸಾಮಾನ್ಯ ಸಭೆಯು ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆಯಿತು.

ದೊಡ್ಡಸ್ತಿಕೆ ಎನ್ನುವುದು ಹಣ, ಆಸ್ತಿ ಸಂಪಾದಿಸುವುದಲ್ಲ: ಎಸಿ ಶ್ರೀನಿವಾಸ್

Nov 03 2025, 01:30 AM IST
ಕನ್ನಡನಾಡು ವಿಜಯನಗರ ಅರಸರ ಕಾಲದಿಂದಲೂ ಒಳ್ಳೆತನವನ್ನು ಮೈಗೂಡಿಸಿಕೊಂಡು ಬಂದಿರುವುದು ನಮ್ಮ ಪರಂಪರೆಯಲ್ಲಿದೆ. ನಮ್ಮ ಮಕ್ಕಳಿಗೆ ಆಸ್ತಿ ಸಂಪಾದನೆ ಮಾಡುವುದಕ್ಕಿಂತ ಒಳ್ಳೆಯ ಗುಣಗಳನ್ನು ಮೈಗೂಡಿಸಿ ಅವರನ್ನೇ ಆಸ್ತಿಯಾಗಿ ಮಾಡಬೇಕು.

ಶೀಘ್ರದಲ್ಲೇ ರೈತರ ಖಾತೆಗಳಿಗೆ ಪರಿಹಾರ ಹಣ ಜಮೆ

Nov 02 2025, 02:30 AM IST
ಈ ಬಾರಿಯ ಭಾರೀ ಮಳೆಯಿಂದ ರಾಜ್ಯದಾದ್ಯಂತ ಸುಮಾರು ೧೪ ಲಕ್ಷ ೫೦ ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲೆ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ೧೮ ಲಕ್ಷಕ್ಕೂ ಹೆಚ್ಚು ರೈತರ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಂಡಿದ್ದು, ಹಾನಿಗೊಳಗಾದ ಪ್ರದೇಶದಲ್ಲಿ ಶೀಘ್ರ ಪರಿಹಾರ ನೀಡುವ ಕಾರ್ಯ ಚುರುಕುಗೊಂಡಿದೆ. ಅಲ್ಲದೆ, ಮೂಲಸೌಕರ್ಯ ಮತ್ತು ಆಸ್ತಿ-ಪಾಸ್ತಿ ಸೇರಿ ೩೪೫೦ ಕೋಟಿ ರು. ಹಾನಿಯಾಗಿದ್ದು, ಕೇಂದ್ರ ಸರ್ಕಾರದಿಂದ ೧೫೪೫ ಕೋಟಿ ರು. ಪರಿಹಾರ ಕೇಳಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಂದರು.

ಚಿಕ್ಕನಾಯಕನಹಳ್ಳಿ ಪುರಸಭೆ ಹಣ ದುರುಪಯೋಗ: ಸದಸ್ಯರ ಆರೋಪ

Nov 01 2025, 02:15 AM IST
ಸದಸ್ಯೆ ಉಮಾ ಪರಮೇಶ್, ಪುರಸಭೆಯಲ್ಲಿ ಸದಸ್ಯರ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ಅವರ ಮನಸ್ಸಿಗೆ ಬಂದಂತೆ ಆಡಳಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 92
  • next >

More Trending News

Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved