• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ಪತ್ತೆ: ಸಂಸದ ಸುಧಾಕರ್‌ ಮೇಲಿನ ಕೇಸ್‌ ರದ್ದು

Sep 17 2025, 01:05 AM IST
ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಭಕ್ತರ ಹಣ ಸತ್ಕಾರ್ಯಕ್ಕೆ ಬಳಸಿ, ಮದುವೆ ಹಾಲ್‌ಗೆ ಅಲ್ಲ: ಸುಪ್ರೀಂ

Sep 17 2025, 01:05 AM IST
‘ಭಕ್ತರು ದೇವರಿಗೆ ಹಾಕುವ ಕಾಣಿಕೆಯ ಹಣ ಶಿಕ್ಷಣ, ವೈದ್ಯಕೀಯ ಸಂಸ್ಥೆಗಳಂತಹ ಕಾರ್ಯಗಳಿಗೆ ವಿನಿಯೋಗವಾಗಬೇಕೇ ಹೊರತು ಮದುವೆ ಸಭಾಂಗಣಗಳನ್ನು ನಿರ್ಮಿಸುವುದಕ್ಕಲ್ಲ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅಭಿವೃದ್ಧಿ ಕಡೆಗಣಿಸಿ ಅನಗತ್ಯ ಹಣ ಪೋಲು: ಹಾನಗಲ್ಲ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ

Sep 16 2025, 12:03 AM IST
ಪುರಸಭೆ ಸದಸ್ಯ ಜಮೀರ ಶೇಖ್ ಮಾತನಾಡಿ, ಮಳೆಯಿಂದಾಗಿ ರಸ್ತೆ ಹಾಳಾಗಿವೆ. ಇಷ್ಟರಲ್ಲೇ ದುರಸ್ತಿ ಮಾಡಿಸುತ್ತೇವೆ ಎಂದು ಹೇಳಿದರೆ ಸಾಲದು. ಕೂಡಲೇ ಅಗತ್ಯ ತಾತ್ಕಾಲಿಕ ದುರಸ್ತಿಯನ್ನಾದರೂ ಮಾಡಿ ಅಲ್ಲಿನ ಜನರಿಂದ ಪುರಸಭೆಗೆ ಟೀಕೆ ಬರುವುದನ್ನು ತಪ್ಪಿಸಿರಿ ಎಂದರು.

ಪರಿಹಾರ ಹಣ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ

Sep 15 2025, 01:00 AM IST
ಹುಬ್ಬೆ ಹುಣಸೆ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳನ್ನು ರೂಪಿಸಲು ಹಾಗೂ ನಾಲಾ ರಾಡಿ ಮತ್ತು ಗಿಡಗಂಟಿಗಳು ತೆರವುಗೊಳಿಸಿ, ರೈತರಿಗೆ ಬರ ಬೇಕಾಗಿರುವ ಪರಿಹಾರ ಹಣ ನೀಡಲು ಡಿಸಿ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಗುಳ್ಳಾಪುರ-ಹೆಗ್ಗಾರ ಸೇತುವೆ ನಿರ್ಮಾಣಕ್ಕೆ ಹಣ ಮಂಜೂರು

Sep 13 2025, 02:05 AM IST
ತಾತ್ಕಾಲಿಕವಾಗಿ ಸರ್ಕಾರದಿಂದ ಸ್ವಲ್ಪ ಹಣ ತಂದು ಶಾಸಕ ಶಿವರಾಮ ಹೆಬ್ಬಾರ ಗುಳ್ಳಾಪುರದ ಮೇಲ್ಭಾಗದಲ್ಲಿ ಭಾರೀ ಮಳೆ ಇಲ್ಲದಾಗ ಓಡಾಡುವಂತ ಕಿರು ಸೇತುವೆ ನಿರ್ಮಿಸಿದ್ದರು.

ಎಟಿಎಂ, ಒಟಿಪಿ ಸಂಖ್ಯೆ ಹೇಳದಿದ್ದರೂ ಬ್ಯಾಂಕ್‌ನಲ್ಲಿನ ಹಣ ಕಳ್ಳತನ

Sep 12 2025, 01:00 AM IST
ಬ್ಯಾಂಕ್ ಖಾತೆ ಓಟಿಪಿ ಹಾಗೂ ಇತರ ಮಾಹಿತಿಯನ್ನು ಹಂಚಿಕೊಳ್ಳದಂತೆ ಜಾಗೃತಿ ಕರೆಗಳು ಬಳಿಕವೂ ಸಹ ಸೈಬರ್ ವಂಚಕರ ದಾಳಕ್ಕೆ ಅನೇಕ ಗ್ರಾಹಕರು ಮೋಸ ಹೋದ ವರದಿಗಳು ಸಾಮಾನ್ಯ. ಆದರೆ ಇಲ್ಲಿ ಗ್ರಾಹಕರಿಗೆ ತಿಳಿಯದಂತೆ ಖಾತೆಯಿಂದ ಹಣ ಲಪಾಟಿಸಿಯಿಸಿರುವ ಘಟನೆ ನಡೆದಿದ್ದು, ಸಾರ್ವಜನಿರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಹಣ ದುರುಪಯೋಗ: ಸಮುದಾಯ ಸಂಘಟನಾ ಅಧಿಕಾರಿಗೆ ತರಾಟೆ

Sep 12 2025, 01:00 AM IST
ಜಗಳೂರು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಸಮುದಾಯ ಸಂಘಟನಾ ಅಧಿಕಾರಿಯಿಂದ ಹಣದ ಅಕ್ರಮ ವಿಚಾರದ ಬಗ್ಗೆ ಕಾವೇರಿದ ಚರ್ಚೆ ನಡೆಯಿತು.

‘ಫಾರಿನ್‌ ಅನ್ನಭಾಗ್ಯ’ ಕೊಟ್ಟವರಿಗೆ ಹವಾಲಾ ಮೂಲಕ ಹಣ ಪಾವತಿ?

Sep 11 2025, 05:41 AM IST

ವಿದೇಶಗಳಿಗೆ ರಫ್ತಾಗುವ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದಿಂದ ಬರುವ ಕೋಟ್ಯಂತರ ರುಪಾಯಿ ಹಣ ಹವಾಲಾ ಮಾರ್ಗದಲ್ಲಿ ಪಾವತಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ

Sep 09 2025, 06:31 AM IST

ದೇಶದ ಗಡಿ ಪ್ರದೇಶಗಳಲ್ಲಿ ವಿಧ್ವಂಸಕ ಕೃತ್ಯ ಸೃಷ್ಟಿಸಲು ಸದಾ ಹೊಂಚು ಹಾಕುವ ಉಗ್ರ ಜಾಲದ ಬೇಟೆಗೆ ರಾಷ್ಟ್ರೀಯ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಳಿದಿದ್ದು, ಕರ್ನಾಟಕ ಸೇರಿ 6 ರಾಜ್ಯಗಳ 22 ಕಡೆಗಳಲ್ಲಿ ಶೋಧ ನಡೆಸಿದೆ.

ಶ್ರೀರಂಗಪಟ್ಟಣ ದಸರಾಗೆ ದೇಗುಲದ ಹುಂಡಿ ಹಣ ಬಳಸಬೇಡಿ: ಕಿರಂಗೂರು ಪಾಪು

Sep 08 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಬ, ರಂಗನಾಥ ಸ್ವಾಮಿ, ಆರತಿ ಉಕ್ಕಡ ಮುಜರಾಯಿ ದೇವಾಲಯಗಳಿಂದ ಹಿಂದಿನಿಂದಲೂ ಸುಮಾರು 30 ರಿಂದ 35 ಲಕ್ಷ ಹುಂಡಿ ಹಾಗೂ ಭಕ್ತಾದಿಗಳು ದೇವರಿಗೆ ಭಕ್ತಿಯಿಂದ ನೀಡುವ ಕಾಣಿಕೆ ರೂಪದಲ್ಲಿ ಹಣವನ್ನು ಯಾವುದೋ ಒಂದು ಬಾಂಬೆ ಡ್ಯಾನ್ಸ್ ಸೇರಿದಂತೆ ಇನ್ನಿತರೆ ರಸಮಂಜರಿ ಕಾರ್ಯಕ್ರಮಕ್ಕೆ ವ್ಯಯ ಮಾಡುವುದು ಬೇಸರದ ಸಂಗತಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 87
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved