• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ

Aug 21 2025, 01:00 AM IST
ನೈಜ ಹಣಬಳಸಿ ಆಡುವ ಎಲ್ಲಾ ರೀತಿಯ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಆನ್‌ಲೈನ್‌ ಗೇಮಿಂಗ್‌ ಉತ್ತೇಜನ ಮತ್ತು ನಿಯಂತ್ರಣ-2025 ವಿಧೇಯಕವು ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.

ಧರ್ಮಸ್ಥಳ ಪ್ರಕರಣ ಯೂಟ್ಯೂಬರ್‌ಗಳಿಗೆ ವಿದೇಶಿ ಹಣ ತನಿಖೆಗೆ ಕೋಟ ಪತ್ರ

Aug 20 2025, 02:00 AM IST
ವಿದೇಶಿ ಹಣ ಸಂಗ್ರಹಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಕಳಂಕ ತರಲು ಯತ್ನಿಸಿದ ವ್ಯಕ್ತಿಗಳ ಬಗ್ಗೆ ಇ.ಡಿ ಮೂಲಕ ತನಿಖೆ ನಡೆಸಿ, ಕ್ರಮ ಜರುಗಿಸಬೇಕೆಂದು ಸಂಸದ ಕೋಟ, ಕೇಂದ್ರ ಗ್ರಹ ಮಂತ್ರಿ ಅಮಿತ್‌ ಷಾ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇನ್ಮುಂದೆ ಟೀವಿ, ಕಾರಿಂದಲೂ ಯುಪಿಐ ಹಣ ಪಾವತಿಸಿ!

Aug 19 2025, 01:00 AM IST
ಮೊಬೈಲ್‌ ಮೂಲಕ ಟೀವಿ ಚಂದಾಚಾರಿಕೆ ಶುಲ್ಕ, ಕಾರಿನ ಪಾರ್ಕಿಂಗ್‌ ಶುಲ್ಕ ಪಾವತಿಸುವುದು ಸಾಮಾನ್ಯ. ಆದರೆ ಇನ್ನು ಮುಂದೆ ಇದಕ್ಕೆಲ್ಲಾ ಮೊಬೈಲ್‌ ಗೊಡವೆ ಬೇಕಿಲ್ಲ. ತಮ್ಮ ಶುಲ್ಕವನ್ನು ಟೀವಿ, ಫ್ರಿಜ್‌, ಕಾರುಗಳೇ ಸ್ವತಃ ಪಾವತಿಸಲಿವೆ!

ರಾಗಿ ಪೂರೈಸಿದ ಕೃಷಿಕರಿಗೆ ಹಣ ಪಾವತಿ ವಿಳಂಬ: ಪ್ರತಿಭಟನೆ

Aug 12 2025, 12:30 AM IST
ಕಳೆದ ಮೂರು ತಿಂಗಳಿಂದ ಖರೀದಿ ಕೇಂದ್ರಕ್ಕೆ ರಾಗಿ ಪೂರೈಕೆ ಮಾಡಿದ ರೈತರಿಗೆ ಸರ್ಕಾರದಿಂದ ಮೂರು ಕೋಟಿ ರು. ಹಣ ಬಾಕಿ ಬರಬೇಕಾಗಿದೆ. ಇದರಿಂದ ರೈತರು ಮುಂದಿನ ಕೃಷಿ ಚಟುವಟಿಕೆಗಳಿಗಾಗಿ ರಸಗೊಬ್ಬರ ಖರೀದಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲಾ ಶುಲ್ಕ ಕಟ್ಟಲು ಮತ್ತು ಸಂಸಾರ ನಿರ್ವಹಣೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ.

ಪರಿಶಿಷ್ಟರ ಮೀಸಲು ಹಣ ಹಿಂತಿರುಗಿಸಲು ಒತ್ತಾಯ

Aug 12 2025, 12:30 AM IST
ರಾಜ್ಯದ ಕೋಲಾರ ಜಿಲ್ಲೆಯಲ್ಲಿ ದಲಿತ ಸಂಘಟನೆಗಳು ಹೆಚ್ಚಾಗಿದ್ದರೂ ಸಹ ಪರಿಶಿಷ್ಟ ಜಾತಿ/ಪಂಗಡದ ಎಸ್.ಟಿ.ಪಿ.ಎಸ್.ಟಿ. ಹಣ ದುರ್ಬಳಕೆ ವಿರುದ್ದ ಧ್ವನಿ ಎತ್ತದೆ ತಟಸ್ಥ ಧೋರಣೆ ಹೊಂದಿರುವುದು ಸಮಂಜಸವಲ್ಲ. ಕೇವಲ ಒಂದು ಸಮುದಾಯದಿಂದ ಕಾಂಗ್ರೇಸ್ ಪಕ್ಷ ಅಧಿಕಾರ ಹಿಡಿದಂತೆ ತುಷ್ಠೀಕರಣದಲ್ಲಿ ತೊಡಗಿಸಿಕೊಂಡು ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿಸಿಕೊಂಡಿದೆ

ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು

Aug 11 2025, 10:29 AM IST

ವರಮಹಾಲಕ್ಷ್ಮೀ ಹಬ್ಬದಲ್ಲಿ ಗರಿ ಗರಿಯಾದ ನೋಟುಗಳಿಂದ ಅಲಂಕರಿಸಿದ್ದ ಒಂದೇ ಒಂದು ನೋಟು ಕೆಳಗೆ ಜಾರಿ ಬಿದ್ದರೆ ಏನರ್ಥ? ವೆರಿ ಸಿಂಪಲ್‌.

ಹೆದ್ದಾರಿಯಲ್ಲಿ ಸಿಕ್ಕ 2.15 ಲಕ್ಷ ಹಣ ಹಿಂದುರುಗಿಸಿದ ಹೋಟೆಲ್ ಮಾಲೀಕ

Aug 10 2025, 01:30 AM IST
ದಾಬಸ್‍ಪೇಟೆ: ಪಟ್ಟಣದ ಎಡೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಹೋಟೆಲ್ ಮಾಲೀಕನಿಗೆ ಸಿಕ್ಕ 2.15 ಲಕ್ಷ ಹಣವನ್ನು ಹಿಂದುರಿಗಿಸಲು ದಾಬಸ್‍ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.

ದುಪ್ಪಟ್ಟ ಹಣ ಗಳಿಸುವ ಆಸೆಗೆ ಬಿದ್ದ ರೈತನಿಗೆ 13.60 ಲಕ್ಷ ವಂಚನೆ

Aug 10 2025, 01:30 AM IST
ರಾಮನಗರ: ಹಣ ಹೂಡಿಕೆ ಮಾಡಿ ದುಪ್ಟಟ್ಟು ಗಳಿಸಬಹುದೆಂದು ವಂಚಕರು ರೈತನೊಬ್ಬನನ್ನು ನಂಬಿಸಿ 13 ಲಕ್ಷ 60 ಸಾವಿರ ರುಪಾಯಿ ವಂಚಿಸಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಹುಣಸೆಮರದದೊಡ್ಡಿ ಗ್ರಾಮದ ಎಚ್.ಎ.ನಾಗೇಂದ್ರ ವಂಚನೆಗೊಳಗಾದವರು.

ರೈಲು ಅಪಘಾತದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ವಿಮಾ ಹಣ ನೀಡಲು ಆದೇಶ

Aug 09 2025, 12:00 AM IST
ರೈಲ್ವೆ ಸ್ಟೇಶನನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದರು. ರೈಲು ಯಶವಂತಪುರನ್ನು 2023ರ ಫೆಬ್ರುವರಿ 4 ರಂದು ರಾತ್ರಿ 11.50ಕ್ಕೆ ಬಿಟ್ಟಿತ್ತು ಮಧ್ಯರಾತ್ರಿ ಸುಧೀಂದ್ರ ಶೌಚಾಲಯಕ್ಕೆ ಹೋದಾಗ ರೈಲಿನ ಬೋಗಿಯ ಬಾಗಿಲು ಬಡಿದ ಕಾರಣ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದರು.

ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಹಣ ಬಳಸಿ

Aug 08 2025, 01:00 AM IST
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಹಣವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು.ಎಂದು ಒತ್ತಾಯಿಸಿ ಗುರುವಾರ ದಲಿತ ಸಂಘರ್ಷ ಸಮಿತಿ, ತುಮಕೂರು ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 85
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved