• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು

Oct 28 2025, 12:14 PM IST

ಎಕ್ಸ್‌ (ಟ್ವೀಟರ್)ನಲ್ಲಿ ಯಾವುದೇ ಸುದ್ದಿ ಕಾಣಿಸಿದರೆ ಸಾಕು, ಕಾಮೆಂಟ್‌ ಸೆಕ್ಷನ್‌ ಅಲ್ಲಿ ‘ಗ್ರೊಕ್‌ ಇದು ಕರೆಕ್ಟಾ?’ ಅಂತ ಕೇಳಿ ಕನ್‌ಫರ್ಮ್‌ ಮಾಡಿಕೊಂಡು ನಂಬೋ ಕಾಲ ಇದು. ಹೀಗಿರುವಾಗ ನಮ್ಮ ಪರ್ಸ್‌ ತುಂಬಿಸೋದು, ಹಣಕಾಸಿನ ಪ್ಲಾನ್‌ಗಳ ಬಗ್ಗೆ ಎಐ ಹತ್ರ ಕೇಳದೇ ಮುಂದುವರಿಯೋದಕ್ಕಾಗುತ್ತಾ

ಹಣಕಾಸು ಅಪ್ಲಿಕೇಶನ್‌ ವ್ಯಾಪಕ ಬಳಕೆ ಅಭಿವೃದ್ಧಿ ಸಂಕೇತ

Sep 28 2025, 02:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಸರ್ಕಾರದ ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್‌ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್‌ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಪ್ರಗತಿಗೆ ಕಿರಿ ಹಣಕಾಸು ಸಂಸ್ಥೆ ಪಾತ್ರ ದೊಡ್ಡದು

Sep 25 2025, 01:03 AM IST
ದೇಶ ಮತ್ತು ರಾಜ್ಯ ಪ್ರಗತಿಗೆ ಕಿರಿ ಹಣಕಾಸು ಸಂಸ್ಥೆ ಪಾತ್ರ ತುಂಬಾ ದೊಡ್ಡಮಟ್ಟದಲ್ಲಿ ಕೂಡಿದೆ ಎಂದು ಬೆಳಗಾವಿ ಹೆಚ್ಚುವರಿ ಜಿಲ್ಲಾಧಿಕಾರಿ ಅಭಿನವ ಜೈನ ಹೇಳಿದರು.

ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು

Sep 02 2025, 01:13 PM IST

ಇನ್‌ಕಮ್‌ ಟ್ಯಾಕ್ಸ್‌ ರಿಟರ್ನ್ಸ್‌ ಫೈಲ್‌ ಮಾಡೋದರಿಂದ ಹಿಡಿದು ಎಫ್‌ಡಿ ಪೆನ್ಶನ್‌ ಸ್ಕೀಮ್‌ ತನಕ ವಿವಿಧ ಹಣಕಾಸು ಯೋಜನೆಗಳಲ್ಲಿ ಈ ತಿಂಗಳಿಂದ ನಾನಾ ಮಾರ್ಪಾಡುಗಳಾಗುತ್ತಿವೆ. ಈ ಕುರಿತ ಮಾಹಿತಿಯುಕ್ತ ಬರಹ ಇಲ್ಲಿದೆ.

ಹಣಕಾಸು ವ್ಯವಸ್ಥೆಯಲ್ಲಿ ಬದ್ಧತೆ ರೂಢಿಸಿಕೊಳ್ಳಿ

Aug 31 2025, 02:00 AM IST
ಹಣಕಾಸು ವ್ಯವಸ್ಥೆ ಬದ್ಧತೆ ಇಟ್ಟುಕೊಂಡು ಯಾವ ಉದ್ದೇಶಕ್ಕೆ ಸಾಲ ಪಡೆದಿದ್ದೇವು ಅದೇ ಉದ್ದೇಶಕ್ಕಾಗಿ ಸಾಲ ಬಳಸಿಕೊಂಡು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು

ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?

Aug 22 2025, 01:21 PM IST

ಆಹಾರೋದ್ಯಮಿಯಾಗಲು ಸರ್ಕಾರದಿಂದ ನೆರವು ಬಯಸುವವರು ಕರ್ನಾಟಕ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಪೆಕ್​​) ಸಂಪರ್ಕಿಸಬಹುದು.

ಹಣಕಾಸು ಶಿಸ್ತು, ನೀತಿ ನಿರೂಪಣೆಯಲ್ಲಿ ಲೆಕ್ಕ ಪರಿಶೋಧಕರ ಪಾತ್ರ ಅಪಾರ

Jul 26 2025, 12:30 AM IST
ಪ್ರಸ್ತುತ ಲೆಕ್ಕ ಪರಿಶೋಧನೆ ಎಂಬುದು ಆಡಿಟ್, ಬ್ಯಾಲೆನ್ಸ್‌‌ಶೀಟ್‌ಗೆ ಸೀಮಿತವಾಗಿಲ್ಲ. ಭಾರತ ೫ ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಹೆಜ್ಜೆ ಇಡುವಲ್ಲಿ ಲೆಕ್ಕ ಪರಿಶೋಧಕರ ಕೊಡುಗೆ ದೊಡ್ಡದಿದೆ

ಗಂಗಾವತಿ ನಗರಸಭೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

Jul 25 2025, 12:35 AM IST
ಗಂಗಾವತಿ ನಗರಸಭೆಯ ಆಡಳಿತ ಮಂಡಳಿಯ ಅವಧಿ ಮೂರು ತಿಂಗಳು ಮಾತ್ರ ಬಾಕಿ ಇದೆ. ಈ ಅವಧಿಗೆ ಹಣಕಾಸು ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಲು ಉಸ್ಮಾನ್, ವಾಸುದೇವ ನವಲಿ, ಜಯಶ್ರೀ ರೇಸ್‌ನಲ್ಲಿದ್ದಾರೆ.

ಕೇಂದ್ರ ಹಣಕಾಸು ಸಚಿವರ ಹೇಳಿಕೆ ಹಿಂಪಡೆಯಲು ಆಗ್ರಹ

Jul 24 2025, 12:47 AM IST
ನಿವೃತ್ತಿ ವೇತನವನ್ನು ನಂಬಿ ಬದುಕುತ್ತಿರುವ ಹಲವು ಹಿರಿಯ ನಿವೃತ್ತ ನೌಕರರಿಗೆ ಲೋಕಸಭೆಯಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ನಿವೃತ್ತ ನೌಕರರಿಗೆ ಹಳೆ ಪಿಂಚಣಿಯನ್ನು ಪರಿಷ್ಕರಿಸಲು ಸಾದ್ಯವಿಲ್ಲ ಎಂಬ ಹೇಳಿಕೆ ತೀವ್ರ ಆಘಾತ ಉಂಟು ಮಾಡಿದ್ದು, ಹಲವು ಹಿರಿಯರ ಹಿತಾದೃಷ್ಟಿಯಿಂದ ಹಣಕಾಸು ಸಚಿವರು ಹೇಳಿಕೆಯನ್ನು ಹಿಂಪಡೆಯುವಂತೆ ಇಲ್ಲಿನ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ತಿಮ್ಮಪ್ಪ ಆಗ್ರಹಿಸಿದರು.

ಕನ್ನಡದಲ್ಲಿ ವ್ಯವಹರಿಸದ ಬ್ಯಾಂಕ್‌ ಸಿಬ್ಬಂದಿ ಮೇಲೆ ಕ್ರಮಕ್ಕೆ ಆಗ್ರಹ: ಹಣಕಾಸು ಸಚಿವೆಗೆ ಕೋಟ ಪತ್ರ

May 24 2025, 12:03 AM IST
ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಅನ್ಯರಾಜ್ಯದ ಸಿಬ್ಬಂದಿ ಅವರು ವೃತ್ತಿಗೆ ಸೇರಿದ ೬ ತಿಂಗಳ ಒಳಗೆ ಕಡ್ಡಾಯ ಕನ್ನಡ ಭಾಷೆಯನ್ನು ಕಲಿತು ಗ್ರಾಹಕರೊಡನೆ ವ್ಯವಹರಿಸಬೇಕು ಎಂದು ಸುತ್ತೋಲೆ ಹೊರಡಿಸುವವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved