• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡದಲ್ಲಿ ವ್ಯವಹರಿಸದ ಬ್ಯಾಂಕ್‌ ಸಿಬ್ಬಂದಿ ಮೇಲೆ ಕ್ರಮಕ್ಕೆ ಆಗ್ರಹ: ಹಣಕಾಸು ಸಚಿವೆಗೆ ಕೋಟ ಪತ್ರ

May 24 2025, 12:03 AM IST
ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಅನ್ಯರಾಜ್ಯದ ಸಿಬ್ಬಂದಿ ಅವರು ವೃತ್ತಿಗೆ ಸೇರಿದ ೬ ತಿಂಗಳ ಒಳಗೆ ಕಡ್ಡಾಯ ಕನ್ನಡ ಭಾಷೆಯನ್ನು ಕಲಿತು ಗ್ರಾಹಕರೊಡನೆ ವ್ಯವಹರಿಸಬೇಕು ಎಂದು ಸುತ್ತೋಲೆ ಹೊರಡಿಸುವವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ವಿರಾಜಪೇಟೆ ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ರಾಜ್ಯ 5 ನೇ ಹಣಕಾಸು ತಂಡ ಭೇಟಿ

May 07 2025, 12:53 AM IST
ಕೆ. ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಮಂಗಳವಾರ ಭೇಟಿ ನೀಡಿದರು.

ಉತ್ತರಾದಿಮಠದಲ್ಲಿ ಹಣಕಾಸು ಅಕ್ರಮ ಆರೋಪ : ₹30 ಕೋಟಿಗೂ ಹೆಚ್ಚು ದುರ್ಬಳಕೆ

May 01 2025, 10:20 AM IST

ಬೆಂಗಳೂರಿನ ಉತ್ತರಾದಿ ಮಠದಲ್ಲಿ ವ್ಯಾಪಕ ಹಣಕಾಸು ಅವ್ಯವಹಾರ ನಡೆಯುತ್ತಿದ್ದು, ಖಾಸಗಿ ಕಂಪನಿಗಳಿಗೆ ಅನಧಿಕೃತ ಹಣ ವರ್ಗಾವಣೆ ಹಾಗೂ ನಗದು ವಿತ್‌ ಡ್ರಾ ಮೂಲಕ 30 ಕೋಟಿ ರುಪಾಯಿಗೂ ಹೆಚ್ಚು ದುರುಪಯೋಗ

ಲಕ್ಷ್ಮೀಪುರ ಗ್ರಾಪಂಗೆ 15ನೇ ರಾಜ್ಯ ಹಣಕಾಸು ಆಯೋಗದ ಭೇಟಿ, ಆರ್ಥಿಕ ಸ್ಥಿತಿಗತಿ ಪರಿಶೀಲನೆ

Apr 23 2025, 12:38 AM IST
ಗ್ರಾಮ ಪಂಚಾಯಿತಿ ಭೇಟಿಗೂ ಮುನ್ನಾ ಜಿಲ್ಲೆಗೆ ಆಗಮಿಸಿದ ಅಧಿಕಾರಿಗಳ ತಂಡ ಮೊದಲಿಗೆ ಜಿಲ್ಲಾ ಪಂಚಾಯತ್ ಮತ್ತು ನಗರಸಭೆಗೂ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.

ಆನೇಕಲ್‌ :ಹಣಕಾಸು ವ್ಯವಹಾರದಲ್ಲಿ ಸಿಲುಕಿಕೊಂಡು ರಾಜಕೀಯ ಗಣ್ಯರ ಹೆಸರು ಹೇಳಿ ವ್ಯಕ್ತಿ ಆತ್ಮಹತ್ಯೆ

Apr 19 2025, 02:01 AM IST
ವ್ಯಕ್ತಿಯೊಬ್ಬರು ಹಣಕಾಸು ವ್ಯವಹಾರದಲ್ಲಿ ಸಿಲುಕಿಕೊಂಡು ಗೆಳೆಯರಿಂದ ನ್ಯಾಯ ಸಿಗದ ಕಾರಣ ವಿಡಿಯೋ ಮಾಡಿ ಸ್ಥಳೀಯ ಕೆಲ ರಾಜಕೀಯ ಮುಖಂಡರ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆನೇಕಲ್ ಠಾಣಾ ವ್ಯಾಪ್ತಿಯ ಸರಸ್ವತಿ ಶಾಲೆ ಬಳಿ ನಡೆದಿದೆ.

ಹಣಕಾಸು ವಿಚಾರಕ್ಕೆ ಯುವಕ ಸಾವು

Apr 17 2025, 12:05 AM IST
ಯುವಕರ ಗುಂಪು ನಡೆಸಿದ ಹಲ್ಲೆಯಿಂದ ಕೋಮಾ ಸ್ಥಿತಿ ತಲುಪಿದ್ದ ಸುಮಂತ್ 13 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಜೂನ್ ಒಳಗೆ ರಾಜ್ಯಪಾಲರಿಗೆ 5ನೇ ಹಣಕಾಸು ಶಿಫಾರಸು: ಡಾ.ಸಿ.ನಾರಾಯಣ ಸ್ವಾಮಿ

Apr 08 2025, 12:32 AM IST
ಪಂಚಾಯಿತಿ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 5ನೇ ರಾಜ್ಯ ಹಣಕಾಸು ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣ ಸ್ವಾಮಿ ತಿಳಿಸಿದರು.

ರಾಜ್ಯದ ಹಣಕಾಸು ಸ್ಥಿತಿ ಬಹಿರಂಗಪಡಿಸಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Mar 07 2025, 09:57 AM IST

ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಏನಿದೆ ಎಂಬ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ-ಹಣಕಾಸು ಸ್ಥಿತಿ ಅವಲೋಕಿಸಿ ಪಾವತಿ : ಸಿಎಂ

Mar 04 2025, 08:33 AM IST

ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ : ಬಿ.ವೈ.ರಾಘವೇಂದ್ರ

Feb 11 2025, 12:48 AM IST
ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved