• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಸುಲಿಗೆ ಹಣ ಹೂಡಿಕೆ

Jun 18 2025, 09:20 AM IST

ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಸುಲಿಗೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿ ನಿಂಗಪ್ಪ 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಹಣ ಹೂಡಿಕೆ ಮಾಡಿರುವುದು   ಬೆಳಕಿಗೆ  

ಲೋಕಾ ಅಧಿಕಾರಿ ಹೆಸರಲ್ಲಿ ಸುಲಿಗೆ - ಎಸ್ಪಿಮಟ್ಟದ ಅಧಿಕಾರಿಗಳಿಗೆ ಹಣ!

Jun 17 2025, 09:18 AM IST

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪ

ಗಿಡ ನೆಡದೆ ಹಣ ಪಡೆದು ಭ್ರಷ್ಟಾಚಾರ: ತಾಪಂ ಇಒ ಭೇಟಿ, ಪರಿಶೀಲನೆ

Jun 17 2025, 01:30 AM IST
ಪರಿಸರ ಪ್ರೇಮಿ ವೆಂಕಟೇಶ್ ನೆಟ್ಟಿರುವ ಗಿಡಗಳನ್ನೆ ತೋರಿಸಿ ಬಿಲ್ ಮಾಡಿಕೊಂಡಿದ್ದಾರೆ. ಹೊಸಕೊಪ್ಪಲುಕಟ್ಟೆ ಕೆಲಸ ಮಾಡದೆ, ರಸ್ತೆ ನಿರ್ಮಾಣ ಮಾಡದೆ ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಬಾರಿ ಭ್ರಷ್ಟಾಚಾರ ನಡೆಯುತ್ತಿದ್ದು ತನಿಖೆ ನಡೆಯಬೇಕು.

ಗೋವಾ, ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆ

Jun 17 2025, 12:13 AM IST
ಗೋವಾ ಹಾಗೂ ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ. ವಾಲ್ಮೀಕಿ ನಿಗಮದ ಹಣ ಬಳ್ಳಾರಿ, ರಾಯಚೂರ, ಕೊಪ್ಪಳಕ್ಕೂ ಹರಿದು ಬಂದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಅಗತ್ಯಕ್ಕಿಂತ ಹೆಚ್ಚು ಹಣ, ಆಸ್ತಿಯಿಂದ ಜೀವನ ಒತ್ತಡ

Jun 16 2025, 02:55 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಮನುಷ್ಯ ಆಡಂಬರ ಜೀವನಕ್ಕೆ ಮಾರುಹೋಗಿ ಅಗತ್ಯಕ್ಕಿಂತ ಹೆಚ್ಚು ಹಣ, ಆಸ್ತಿ ಅಂತಸ್ತು ಗಳಿಸುವತ್ತ ಮುಖ ಮಾಡುತ್ತಿರುವುದರಿಂದ ಒತ್ತಡದ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಶರಣರ ಚಿಂತಕರ, ದಾರ್ಶನಿಕರ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ನಡೆಸಬೇಕು. ಅಂದಾಗ ಮಾತ್ರ ಸಮಾಜದಲ್ಲಿ ನಾವು ಉತ್ತಮರಾಗಿ ಬಾಳಿ ಬದುಕಲು ಮತ್ತು ಗೌರವದಿಂದ ಕಾಣಲು ಸಾಧ್ಯ ಎಂದು ಬಸವನಬಾಗೇವಾಡಿಯ ಶಿಕ್ಷಕಿ ಗಿರಿಜಾ ಪಾಟೀಲ ಹೇಳಿದರು.

ಗುಂಪು ಮನೆ ಫಲಾನುಭವಿಗಳಿಗೆ ಸರ್ಕಾರದಿಂದ 4 ಲಕ್ಷ ಹೆಚ್ಚುವರಿ ಹಣ

Jun 14 2025, 03:02 AM IST
ಮೈಸೂರು: ಗುಂಪು ಮನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು 4 ಲಕ್ಷ ರೂ. ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿದೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್‌. ಶ್ರೀವತ್ಸ ತಿಳಿಸಿದರು.

ಸಂಗೂರಿನಲ್ಲಿ ಕಬ್ಬು ಬಾಕಿ ಹಣ ಪಾವತಿಸಿ ರೈತರ ಪ್ರತಿಭಟನೆ

Jun 10 2025, 02:10 AM IST
ಸಕ್ಕರೆ ಕಾರ್ಖಾನೆಗೆ ಕಬ್ಬು ನೀಡಿದ ರೈತರ ಖಾತೆಗಳಿಗೆ ಬಾಕಿ ಹಣ ಹಾಕುವ ವರೆಗೂ ಸಕ್ಕರೆಯನ್ನು ಕಾರ್ಖಾನೆಯಿಂದ ಹೊರಗಡೆ ಸಕ್ಕರೆ ಒಯ್ಯಲು ಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಗ್ರಾಹಕರ 5 ಕೋಟಿ ಹಣ ವಂಚಿಸಿಷೇರಲ್ಲಿ ಹೂಡಿದ ಬ್ಯಾಂಕ್‌ ಸಿಬ್ಬಂದಿ

Jun 09 2025, 02:50 AM IST
ರಾಜಸ್ಥಾನದ ಕೋಟಾ ಶಾಖೆಯ ಐಸಿಐಸಿಐ ಬ್ಯಾಂಕ್ ಸಿಬ್ಬಂದಿಯೊಬ್ಬಳು 43 ಗ್ರಾಹಕರ 110 ಖಾತೆಗಳಿಂದ ಸುಮಾರು 4.58 ಕೋಟಿ ರು. ಹಣವನ್ನು ಅಕ್ರಮವಾಗಿ ಪಡೆದುಕೊಂಡಿದ್ದಲ್ಲದೆ, ಅದನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕೈಸುಟ್ಟುಕೊಂಡು ಈಗ ಪೊಲೀಸರ ಅತಿಥಿಯಾಗಿದ್ದಾಳೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಹೆಚ್ಚಿನ ಹಣ ಪಡೆವ ದೂರು

Jun 05 2025, 02:55 AM IST
ಚಿತ್ರದುರ್ಗ: ಇಂದಿರಾ ಕ್ಯಾಂಟೀನ್‍ನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಅಂಜನಾದ್ರಿ ಆರತಿ ತಟ್ಟೆಯ ಹಣ ಅರ್ಚಕರಿಗೆ, ಆಕ್ಷೇಪ

Jun 05 2025, 01:03 AM IST
ದೇವರಿಗೆ ಮಾಡುವ ಆರತಿ ತಟ್ಟೆಗೆ ಭಕ್ತರು ಹಣ ಹಾಕುತ್ತಿದ್ದು, ಈ ಹಣ ಅರ್ಚಕರು ಪಡೆಯಬಾರದು. ಕೇವಲ ಪೂಜೆ ಮಾತ್ರ ಸೀಮಿತ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved