• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ : ಹವಾಮಾನ ಇಲಾಖೆ

Sep 11 2025, 02:00 AM IST
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ

Jul 31 2025, 12:51 AM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳು ಮೆಣಸು ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.

ಹವಾಮಾನ ವೈಪರೀತ್ಯದಿಂದ ಬಿಳಿಸುಳಿ ರೋಗ ಬಂದಿದೆ

Jun 29 2025, 01:32 AM IST
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳಕ್ಕೆ ಬಿಳಿಸುಳಿ ರೋಗ ಕಾಣಿಸಿಕೊಳ್ಳಲು ಹವಾಮಾನ ವೈಪರೀತ್ಯ ಕಾರಣ ಎಂದು ವಿಜ್ಞಾನಿಗಳು ವರದಿ ನೀಡಿದ್ದು, ರೋಗ ನಿವಾರಣೆಗೆ ಪೂರಕವಾದ ಔಷಧಿ ವಿತರಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಹವಾಮಾನ ವೈಪರೀತ್ಯದಿಂದ ರೋಗ ಬಂದಿದೆ ಎಂದು ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ರೋಗ ನಿವಾರಣೆಗೆ ಬೇಕಾದ ಔಷಧಿ ಕೊಟ್ಟಿದ್ದೇವೆ. ಇನ್ನೂ ಹೆಚ್ಚಿನ ಮಾಹಿತಿ ಇದ್ದರೆ ನೀಡುವಂತೆ ಸಂಬಂಧಪಟ್ಟ ವಿವಿಗೆ ಹೇಳಿದ್ದೇನೆ ಎಂದರು.

ಹವಾಮಾನ ಏರುಪೇರು: ಅಡಿಕೆ ಮುಗುಡು ಉದುರುವಿಕೆ ಜೋರು

Jun 25 2025, 12:34 AM IST
ಅಬ್ಬರದ ಮಳೆಗೆ ಅಡಿಕೆ ಬೆಳೆಗೆ ರೋಗ ಬಾಧೆ ಸಾಮಾನ್ಯವಾಗಿದ್ದರೂ, ಈ ಹಿಂದೆ ನಿಯಂತ್ರಣಕ್ಕೆ ಬರುತ್ತಿತ್ತು

11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Jun 07 2025, 10:00 AM IST

ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವೈಪರಿತ್ಯ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಸಾಧ್ಯ: ಎಡಿಸಿ ಅಬೀದ್ ಗದ್ಯಾಳ

Jun 01 2025, 02:17 AM IST
ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಗ್ರಾಪಂ ವ್ಯಾಪ್ತಿಗೂ ಹವಾಮಾನ ಮುನ್ಸೂಚನೆಗೆ ದೇಶೀ ವ್ಯವಸ್ಥೆ!

May 27 2025, 12:18 AM IST
ಭೂಕಂಪ, ಭಾರೀ ಮಳೆ, ಭಾರೀ ಉಷ್ಣಮಾರುತ, ಬಿರುಗಾಳಿ ಪ್ರತಿವರ್ಷ ಸಾವಿರಾರು ಜನರನ್ನು ಬಲಿ ಪಡೆಯುತ್ತಿರುವ ಹೊತ್ತಿನಲ್ಲೇ ಗ್ರಾಮ ಪಂಚಾಯತ್‌ ವ್ಯಾಪ್ತಿಗೂ ಪ್ರತ್ಯೇಕ ಹವಾಮಾನ ಮುನ್ಸೂಚನೆ ನೀಡಬಲ್ಲ, ವಿಶ್ವದಲ್ಲೇ ಅತ್ಯಾಧುನಿಕ ಹವಾಮಾನ ವ್ಯವಸ್ಥೆಯೊಂದನ್ನು ಕೇಂದ್ರ ಸರ್ಕಾರ ಸೋಮವಾರ ಅನಾವರಣಗೊಳಿಸಿದೆ.

ಬಿತ್ತನೆಗೆ ಕಾರ್ಯಕ್ಕೆ ತರೀಕೆರೆ, ಅಜ್ಜಂಪುರ ತಾಲೂಕುಗಳ ಹವಾಮಾನ ಪೂರಕ: ಲೋಕೇಶ್

May 23 2025, 11:55 PM IST
ತರೀಕೆರೆ ಪ್ರಸ್ತುತ ಅಜ್ಜಂಪುರ ಮತ್ತು ತರೀಕೆರೆ ತಾಲೂಕುಗಳಲ್ಲಿನ ಹವಾಮಾನ ಬಿತ್ತನೆ ಕಾರ್ಯಕ್ಕೆ ಪೂರಕವಾಗಿದೆ ಎಂದು ತರೀಕೆರೆ ತಾಲೂಕು ಕೃಷಿ ಸಹಾಯಕ ನಿರ್ದೇಶಕರು ಲೋಕೇಶ್ ಅವರು ಮಾಹಿತಿ ನೀಡಿದ್ದಾರೆ.

ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ

May 11 2025, 05:40 AM IST

ಕೇರಳಕ್ಕೆ ನೈಋತ್ಯ ಮಾನ್ಸೂನ್ ಮಳೆ ಮೇ.27ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಹವಾಮಾನ ಬದಲಾವಣೆ ದುರ್ಬಲ ವರ್ಗಗಳಿಗೆ ಸವಾಲು: ಡಾ.ಸನ್ನಿ

May 05 2025, 12:47 AM IST
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‌ನ ಪರಿಸರ ಕಾನೂನು, ಶಿಕ್ಷಣ, ಸಂಶೋಧನಾ ಕೇಂದ್ರ ಹಾಗೂ ಕೇರಳ ಲಾ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ‘ತಾಪಮಾನ ಹೆಚ್ಚಾಗುತ್ತಿರುವ ಜಗತ್ತಿನಲ್ಲಿ ಹವಾಮಾನ ನ್ಯಾಯ: ಕಾನೂನು ಕ್ರಿಯೆ ಮತ್ತು ತಂತ್ರಜ್ಞಾನದಲ್ಲಿ ವಿಕಸನಗೊಳ್ಳುತ್ತಿರುವ ಮಾದರಿಗಳು’ ಎಂಬ ವಿಷಯದ ಮೇಲಿನ ಅಂತರ ರಾಷ್ಟ್ರೀಯ ಸೆಮಿನಾರ್‌ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved