• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು, ಕಾರ್ಖಾನೆ ಮಾಲೀಕರೊಂದಿಗೆ ಹಾವೇರಿ ಡಿಸಿ ಸಂಧಾನ ಸಭೆ ವಿಫಲ, ಮುಂದುವರಿದ ಹೋರಾಟ

Nov 13 2025, 01:00 AM IST
ಪ್ರತಿ ಟನ್‌ ಕಬ್ಬಿಗೆ ₹3300 ನೀಡುವಂತೆ ಆಗ್ರಹಿಸಿ ಜಿಲ್ಲೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮೂರು ದಿನ ಕಳೆದಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರೊಂದಿಗೆ ಜಿಲ್ಲಾಧಿಕಾರಿಗಳು ಬುಧವಾರ ನಡೆಸಿದ ಸಂಧಾನ ಸಭೆ ರಾತ್ರಿವರೆಗೂ ಮುಂದುವರಿದಿದೆ.

ಹಾವೇರಿ ಜಿಲ್ಲಾದ್ಯಂತ ಹೈ ಅಲರ್ಟ್‌, ಜನದಟ್ಟಣೆ ಪ್ರದೇಶದಲ್ಲಿ ತಪಾಸಣೆ

Nov 12 2025, 02:30 AM IST
ದೆಹಲಿ ಕೆಂಪುಕೋಟೆ ಬಳಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳವಾರ ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.

ಹಾವೇರಿ ಕಬ್ಬು ಬೆಳೆಗಾರರಿಗೂ 3,300 ರು. ದರ ನಿಗದಿಗೆ ಒತ್ತಾಯ

Nov 10 2025, 01:30 AM IST
ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪ್ರತಿ ಟನ್ ಕಬ್ಬಿಗೆ ೩,೩೦೦ ರು. ದರ ನಿಗದಿ ಪಡಿಸಿ ಆದೇಶ ಹೊರಡಿಸಿರುವುದನ್ನು ಸ್ವಾಗತಿಸಿರುವ ಶಾಸಕ ಶ್ರೀನಿವಾಸ ಮಾನೆ ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೂ ಈ ಆದೇಶ ಅನ್ವಯಿಸಿ ನಿಗದಿ ಪಡಿಸಿದ ದರ ದೊರಕಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೂ ₹ 3,300 ನೀಡಲು ಆಗ್ರಹ

Nov 09 2025, 02:45 AM IST
ಬೆಳಗಾವಿ ಕಬ್ಬು ಬೆಳೆಗಾರರಿಗೆ ಸರ್ಕಾರ ಘೋಷಣೆ ಮಾಡಿರುವ ರೀತಿಯಲ್ಲೇ ಟನ್ ಕಬ್ಬಿಗೆ ₹ 3,300 ದರವನ್ನು ಜಿಲ್ಲೆಯ ಕಬ್ಬು ಬೆಳೆಗಾರರಿಗೂ ನೀಡಬೇಕೆಂದು ಆಗ್ರಹಿಸಿ ನ. 10ರಂದು ಬೆಳಗ್ಗೆ 10ಕ್ಕೆ ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಕಬ್ಬು ಬೆಳೆಗಾರರು ಪಾಲ್ಗೊಳ್ಳಬೇಕೆಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಹೇಳಿದರು.

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ತುಳಸಿ ವಿವಾಹ

Nov 03 2025, 02:15 AM IST
ಕಾರ್ತಿಕ ಮಾಸದ ದ್ವಾದಶಿಯಂದು ಆಚರಿಸುವ ತುಳಸಿ ವಿವಾಹವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಭಾನುವಾರ ನೆರವೇರಿಸಲಾಯಿತು.

ಅಧಿಕಾರಾವಧಿ ಮುಕ್ತಾಯದ ವೇಳೆ ಹಾವೇರಿ ನಗರಸಭೆ ವಿಶೇಷ ಸಭೆ, ನಿರ್ಣಯ ಕೈಗೊಳ್ಳದೇ ಅಂತ್ಯ

Oct 30 2025, 02:00 AM IST
ವಿಶೇಷ ಸಾಧಾರಣ ಸಭೆಯಲ್ಲಿ ಹಿಂದಿನ ಸಭೆಗಳ ನಡಾವಳಿ ದೃಢೀಕರಣಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸದಸ್ಯರೇ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ಹಾವೇರಿ ನಗರಸಭೆ ಸಭಾಂಗಣದಲ್ಲಿ ಕರೆದಿದ್ದ ವಿಶೇಷ ಸಾಧಾರಣ ಸಭೆಯು ಯಾವುದೇ ನಿರ್ಣಯ ಕೈಗೊಳ್ಳದೇ ಅಂತ್ಯಗೊಂಡಿತು.

ಹೋರಿ ತಿವಿತಕ್ಕೆ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಬಲಿ

Oct 25 2025, 01:00 AM IST
ಕೊಬ್ಬರಿ ಹೋರಿ ತಿವಿತಕ್ಕೆ ಮತ್ತೊಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡ ಘಟನೆ ಹಾನಗಲ್ಲ ತಾಲೂಕಿನ ಯಳವಟ್ಟಿ ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಣೆ

Oct 24 2025, 01:00 AM IST
ದೀಪಾವಳಿ ಹಬ್ಬವನ್ನು ಬುಧವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ವಿದ್ಯುತ್ ದೀಪಾಲಂಕಾರ, ತಳಿರು ತೋರಣಗಳಿಂದ ಮನೆ, ಅಂಗಡಿಗಳು ಕಂಗೊಳಿಸಿದವು.

ಹಾವೇರಿ ಜಿಲ್ಲೆಯಲ್ಲಿ ಹೋರಿ ತಿವಿದು ಮೂವರು ಸಾವು

Oct 24 2025, 01:00 AM IST
ದೀಪಾವಳಿ ಬಲಿಪಾಡ್ಯದಂದು ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆ ಹಾಗೂ ಮೆರವಣಿಗೆ ವೇಳೆ ಜಿಲ್ಲೆಯ ವಿವಿಧೆಡೆ ನಡೆದ ಪ್ರತ್ಯೇಕ ಮೂರು ಘಟನೆಗಳಲ್ಲಿ ಹೋರಿಗಳು ತಿವಿದು ಮೂವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ಮಹಾಲಕ್ಷ್ಮಿ ಪೂಜೆ

Oct 22 2025, 01:03 AM IST
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲಾದ್ಯಂತ ಮಂಗಳವಾರ ಮಹಾಲಕ್ಷ್ಮಿ ಪೂಜೆಯನ್ನು ಸಡಗರ, ಸಂಭ್ರಮದೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved