• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲ್ಮಿಡಿ ಶಾಸನ ಹಾಸನ ಜಿಲ್ಲೆಯ ಹೆಮ್ಮೆ

Nov 02 2025, 02:30 AM IST
ಮೊದಲು ಕನ್ನಡ ಹುಟ್ಟಿದ್ದು, ನಂತರ ಇಂಗ್ಲಿಷ್‌ ಭಾಷೆ ಹುಟ್ಟಿರುವುದು. ಇದನ್ನು ಪ್ರತಿಯೊಬ್ಬ ನಾಗರಿಕರು ಕೂಡ ತಿಳಿದುಕೊಳ್ಳಬೇಕಾದ ವಿಷಯವಾಗಿದೆ. ೧೦ನೇ ಶತಮಾನದಲ್ಲಿ ಬಸವಣ್ಣವರು ಕೂಡ ಮತ್ತು ವಿವಿಧ ಸಾಹಿತಿಗಳು ಕೂಡ ಕನ್ನಡದಲ್ಲಿ ಅನೇಕ ಕವಿ ಮತ್ತು ವಚನಗಳನ್ನು ಕೂಡ ಬರೆದಿದ್ದಾರೆ. ಕನ್ನಡ ಎಂಬುವುದು ಇಂದಿನಿಂದ ಹುಟ್ಟಿಲ್ಲ ಇದು ಬಹಳ ವರ್ಷಗಳ ಹಿಂದಿನಿಂದಲೂ ಹುಟ್ಟಿದೆ. ಇದಕ್ಕೆ ತನ್ನದೇ ಆದ ಸ್ಥಾನಮಾನಗಳನ್ನು ಒಳಗೊಂಡಿದೆ. ಕನ್ನಡವನ್ನು ಉಳಿಸಿ ಕನ್ನಡವನ್ನು ಬೆಳೆಸಿ ಎಂದು ತಾಲೂಕು ದಂಡಾಧಿಕಾರಿ ಜಿ. ಎಸ್. ಶಂಕರಪ್ಪ ತಿಳಿಸಿದರು.

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪಟೇಲ್ ಶಿವಪ್ಪ ಅಧಿಕಾರ ಸ್ವೀಕಾರ

Sep 30 2025, 12:00 AM IST
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಹಾಸನದಲ್ಲಿ ಬಾಕಿ ಉಳಿದ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವುದು ನನ್ನ ಮೊದಲ ಆದ್ಯತೆ.

ಹಾಸನ ಮಹಾನಗರ ಪಾಲಿಕೆಗೆ ಗಿರೀಶ್‌ ಚನ್ನವೀರಪ್ಪ ಹೊಸ ಮೇಯರ್

Sep 18 2025, 01:10 AM IST
ಜೆಡಿಎಸ್‌ನೊಳಗಿನ ಭಾರೀ ಹಗ್ಗಜಗ್ಗಾಟದ ನಂತರ ಬುಧವಾರ ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ 8ನೇ ವಾರ್ಡ್‌ನ ಗಿರೀಶ್‌ ಚನ್ನವೀರಪ್ಪ ಮೇಯರ್‌ ಆಗಿ ಅವಿರೋಧವಾಗಿ ಆಯ್ಕೆಯಾದರು. ಬುಧವಾರ ನಡೆದ ಚುನಾವಣೆಯಲ್ಲಿ ಗಿರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಮಧ್ಯಾಹ್ನದ ನಂತರ ಚುನಾವಣಾಧಿಕಾರಿಗಳಾದ ಮೈಸೂರು ಪ್ರಭಾರಿ ಪ್ರಾದೇಶಿಕ ಆಯುಕ್ತ ವೆಂಕಟರಾಜ ಅವರು ಗಿರೀಶ್‌ ಅವರ ಆಯ್ಕೆ ಘೋಷಿಸಿದರು. ಬಿಜೆಪಿ ಇತರರ ಬೆಂಬಲ ಪಡೆದು ಸ್ಪರ್ಧಾ ಅಖಾಡಕ್ಕಿಳಿಯಬಹುದೆಂದು ನಿರೀಕ್ಷಿಸಿದ್ದರೂ, ಕೊನೆಯಲ್ಲಿ ತಟಸ್ಥವಾಯಿತು.

ಹಾಸನ ದುರಂತ : ಸಂತ್ರಸ್ತರ ಮನೆಗೆ ಎಚ್‌ಡಿಡಿ ಭೇಟಿ

Sep 15 2025, 01:00 AM IST
ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದ ಸ್ಥಳಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಹಾಸನ ಜಿಲ್ಲೆಗೂ ರಂಗಾಯಣದ ಅಗತ್ಯವಿದೆ

Sep 15 2025, 01:00 AM IST
ಹಾಸನ ಜಿಲ್ಲೆಯಲ್ಲಿ ರಂಗಾಯಣ ರಚನೆಯಾದರೆ ಈ ಭಾಗದ ಕಲಾವಿದರಿಗೆ ಪ್ರೋತ್ಸಾಹ ದೊರೆತಂತಾಗುತ್ತದೆ. ಮೂಡಲಪಾಯ ಯಕ್ಷಗಾನ ತರಬೇತಿ ಎರಡು ತಿಂಗಳ ಕಾಲ ನಡೆಯಲಿದ್ದು ೧೫ಕ್ಕೂ ಹೆಚ್ಚು ಪ್ರಕಾರಗಳು ಇಲ್ಲಿದೆ. ಅವುಗಳ ಪುನಶ್ವೇತನ ಆಗಬೇಕಾಗಿದೆ. ತಮ್ಮ ತಂಡ ೩೫ ವರ್ಷಗಳಿಂದ ಈ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದು ಅನೇಕ ಯುವ ಕಲಾವಿದರನ್ನು ಬೆಳೆಸಲಾಗುತ್ತಿದೆ. ನಮ್ಮಲ್ಲಿ ಉತ್ಸಾಹವಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕೆಂದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಂಗಾಯಣ, ಕಾರ್ಯನಿರ್ವಹಿಸುತ್ತಿತ್ತು. ಹಾಸನ ಜಿಲ್ಲೆಗೆ ಮೂಡಲಪಾಯ ರಂಗಾಯಣ ಅಗತ್ಯವಿದೆ ಎಂದರು.

ಹಾಸನ ಗಣಪತಿ ಮೆರವಣಿಗೆ ದುರಂತ : ಬೆಳ್ತಂಗಡಿ ಕೀಲು ಗೊಂಬೆ ತಂಡ ಪಾರು

Sep 14 2025, 01:05 AM IST
ಬೆಳ್ತಂಗಡಿಯ ಗಿರೀಶ್‌ ಶೆಟ್ಟಿ ಮಾಲೀಕತ್ವದ ಶೆಟ್ಟಿ ಆರ್ಟ್ಸ್‌ ಕಲಾ ತಂಡದ 17 ಮಂದಿ ಕಲಾವಿದರು ಈ ಗಣೇಶೋತ್ಸವ ಮೆರವಣಿಗೆಯಲ್ಲಿ ಕೀಲು ಗೊಂಬೆಯಲ್ಲಿ ಪಾಲ್ಗೊಂಡಿದ್ದರು. ಈ ಎಲ್ಲ ಕಲಾವಿದರು ಯಕ್ಷಗಾನ, ಕೀಲು ಕುದುರೆ ಸಹಿತ ವಿವಿಧ ಗೊಂಬೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದರು.

ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ

Sep 14 2025, 01:04 AM IST
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಹಾಸನ ದುರಂತ ಸ್ಥಳಕ್ಕೆ ಉಸ್ತುವಾರಿ ಕೃಷ್ಣಬೈರೇಗೌಡ ಭೇಟಿ, ಪರಿಶೀಲನೆ

Sep 14 2025, 01:04 AM IST
ಮೃತಪಟ್ಟಿರುವವರು, ಗಾಯಾಳುಗಳ ಪೈಕಿ ಅನೇಕರು ವಿದ್ಯಾರ್ಥಿಗಳು, ಯುವಕರು, ವಯಸ್ಸಾಗಿರುವಂತಹವರು, ಕುಟುಂಬದಲ್ಲಿ ಯಜಮಾನ ಸ್ಥಾನದಲ್ಲಿ ಇರುವಂತವರು ಆಗಿರುವುದರಿಂದ ಅವರ ಕುಟುಂಬದವರು ತಕ್ಷಣ ಚೇತರಿಸಿಕೊಳ್ಳಲು ಮುಖ್ಯಮಂತ್ರಿಯವರು ಸರ್ಕಾರದಿಂದ ೫ ಲಕ್ಷ ರು.ಗಳ ಪರಿಹಾರ ಮೊತ್ತ ಘೋಷಿಸಿದ್ದಾರೆ. ಅದನ್ನು ಇಂದೇ ತಲುಪಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದ್ದೇನೆ. ಸ್ಥಳೀಯ ಜನ ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ವಿಷಯ ಕುರಿತಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.

ಹುಟ್ಟಿದ ದಿನವೇ ಹಾಸನ ಅವಘಡದಲ್ಲಿ ಉಸಿರು ಚೆಲ್ಲಿದ ಹೊಸದುರ್ಗ ಯುವಕ

Sep 14 2025, 01:04 AM IST
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನೆ ವೇಳೆ ನಡೆದ ಅವಘಡದಲ್ಲಿ ಇಲ್ಲಿಯ ಎಂಜಿನಿಯರ್‌ ಓದುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಯುವಕನಿಗೆ ಅಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಆ ದಿನವೇ ಯುವಕ ಉಸಿರು ನಿಲ್ಲಿಸಿರುವ ದಾರುಣ ಸಂಗತಿ ಬೆಳಕಿಗೆ ಬಂದಿದೆ.

ಹಾಸನ ದುರಂತ ಹೃದಯವಿದ್ರಾವಕ : ಮೋದಿ ಕಂಬನಿ-ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

Sep 14 2025, 01:04 AM IST
ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved