• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಸಮಾಜದ ಹಿತಚಿಂತಕ ರೆವರಂಡ್‌ ಉತ್ತಂಗಿ

Nov 01 2025, 02:45 AM IST
ರೆ. ಉತ್ತಂಗಿ ಚನ್ನಪ್ಪನವರು ಭಾರತೀಯ ಕ್ರೈಸ್ತರಾದರೂ ಲಿಂಗಾಯತ ಕ್ರೈಸ್ತರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸಿ, ಹಿಂದೂ ಸಮಾಜದ ಹಿತ ಚಿಂತಕರೆನಿಸಿಕೊಂಡರು.

ಮುಸ್ಲಿಂ ‌ಮದುವೆಯಲ್ಲಿ ಹಿಂದೂ ಸಾಮರಸ್ಯ

Nov 01 2025, 02:15 AM IST
ಗಬ್ಬೂರ ನಿವಾಸಿಗಳಾದ ಜಾಕೀರ್ ಹುಸೇನ ಖಾಜೇಸಾಬ ಮೊರಬ ಅವರು ತಮ್ಮ ಇಬ್ಬರು ಮಕ್ಕಳ ಮದುವೆಯಲ್ಲಿ ಜಗಜ್ಯೋತಿ ಬಸವೇಶ್ವರರ ತತ್ವ ಪಾಲಿಸಿದ್ದಾರೆ. ಇವನಾರವ, ಇವನಾರವ ಎಂದೆನಿಸದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನಿಸಯ್ಯ... ಎಂಬ ಸಂದೇಶ ಸಾರಿ ಹಿಂದೂ- ಮುಸ್ಲಿಂ ಏಕತೆಯ ಸಂದೇಶ ಸಾರಿದ್ದಾರೆ.

ಬೆಳ್ತಂಗಡಿ: ಹಿಂದೂ ರುದ್ರಭೂಮಿ ಲೋಕಾರ್ಪಣೆ

Oct 30 2025, 02:45 AM IST
ಬೆಳ್ತಂಗಡಿ ನಗರದ ಹೊಳೆಬದಿಯಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಜರುಗಿತು.

ಶಿರಹಟ್ಟಿಯಲ್ಲಿ ನವೆಂಬರ್ 8ರಂದು ಬೃಹತ್‌ ಹಿಂದೂ ಸಮಾವೇಶ

Oct 30 2025, 02:15 AM IST
ನ. ೮ರಂದು ಸಾಯಂಕಾಲ ೫ ಗಂಟೆಗೆ ಪಟ್ಟಣದ ಎಫ್.ಎಂ. ಡಬಾಲಿ ಹೈಸ್ಕೂಲ್ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.

ಹಿಂದೂ ಸ್ತ್ರೀಯರ ಉದಾಹರಿಸಿ ಪಾಕಿಸ್ತಾನಿಗಳಿಗೆ ಜೈಷ್‌ ಉಗ್ರರ ಕರೆ

Oct 30 2025, 01:30 AM IST
ಭಾರತದ ವಿರುದ್ಧ ಹೋರಾಡಲು ಮಹಿಳಾ ಉಗ್ರ ಪಡೆ ರಚನೆಯ ಘೋಷಣೆ ಮಾಡಿದ್ದ ಜೈಷ್‌ ಉಗ್ರ ಸಂಘಟನೆ, ಅದಕ್ಕೆ ಮಹಿಳೆಯರನ್ನು ಆಹ್ವಾನಿಸಲು ಭಾರತದ ಹಿಂದೂ ಮಹಿಳೆಯರನ್ನು ಉದಾಹರಣೆಯಾಗಿ ಬಳಸಿಕೊಂಡಿದೆ.

ಪ್ರಭಾಕರ ಭಟ್ ವಿರುದ್ಧ ಕೇಸು-ಹಿಂದೂ ಮುಖಂಡರ ದನಿ ಹತ್ತಿಕ್ಕುವ ಪ್ರಯತ್ನ: ಯಶ್ಪಾಲ್‌

Oct 28 2025, 12:33 AM IST
ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುವ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ನಾಯಕರ ದನಿ ಹತ್ತಿಕ್ಕಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಯುವತಿಗೆ ವಂಚಿಸಿದ ಮುಸ್ಲಿಂ ಪ್ರಿಯಕರನ ಸೆರೆ- ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ

Oct 25 2025, 01:00 AM IST
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಹಿಂದೂ ಯುವತಿಗೆ ವಂಚಿಸಿದ ಪ್ರಕರಣ ಸಂಬಂಧ ಆಕೆಯ ಅನ್ಯ ಧರ್ಮೀಯ ಮಾಜಿ ಪ್ರಿಯಕರನೊಬ್ಬನನ್ನು ನಗರದ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತೊಟ್ಟಂ ಚರ್ಚಿನಿಂದ ಹಿಂದೂ ಬಾಂಧವರ ಮನೆಯಲ್ಲಿ ದೀಪಾವಳಿ ಆಚರಣೆ

Oct 22 2025, 01:03 AM IST
ಧರ್ಮಗುರುಗಳ ನೇತೃತ್ವದಲ್ಲಿ ಕ್ರೈಸ್ತ ಬಾಂಧವರು ಚರ್ಚ್ ವ್ಯಾಪ್ತಿಯ ಹಿಂದೂ ಬಾಂಧವರ ಮನೆಗೆ ತೆರಳಿ ಸಿಹಿ ತಿಂಡಿ ಹಾಗೂ ಹಣತೆಗಳನ್ನು ನೀಡಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಹಿಂದೂ ಸಮಾಜಕ್ಕೆ ಸಾವಿಲ್ಲ ಏನೇ ಕಷ್ಟ ಬಂದರೂ ಕುಗ್ಗಿಲ್ಲ: ವಕ್ತಾರ ಪಾಂಡುರಂಗ ಆಪ್ಟೆ

Oct 20 2025, 01:04 AM IST
ಹಿಂದೂ ಸಮಾಜಕ್ಕೆ ಸಾವಿಲ್ಲ, ಏನೇ ಕಷ್ಟ ಬಂದರೂ ಕುಗ್ಗದೇ ದೇಶ ಸೇವೆಯಲ್ಲಿ ತೊಡಗಿದ್ದೇವೆ.

ಕಾಂಗ್ರೆಸ್‌ನದ್ದು ಹಿಂದೂ ವಿರೋಧಿ, ಭ್ರಷ್ಟ ಆಡಳಿತ: ರೇಣುಕಾಚಾರ್ಯ

Oct 20 2025, 01:02 AM IST
ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ.ಭ್ರಷ್ಠ ಹಾಗೂ ಅಭಿವೃದ್ದಿ ಶೂನ್ಯ ಸರ್ಕಾರವಾಗಿದ್ದು, ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 48
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved