• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

25 ವರ್ಷಗಳ ಹಿಂದೆ ಕಾಣೆಯಾಗಿದ್ದ ಹೊಸಪೇಟೆ ತಾಲೂಕಿನ ಮಹಿಳೆ ಹಿಮಾಚಲ ಪ್ರದೇಶದಲ್ಲಿ ಪತ್ತೆ

Dec 24 2024, 12:45 AM IST

ಬರೋಬ್ಬರಿ 25 ವರ್ಷಗಳ ಹಿಂದೆ ಕಾಣೆಯಾಗಿದ್ದ ಹೊಸಪೇಟೆ ತಾಲೂಕಿನ ಡಣನಾಯಕನಕೆರೆಯ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದು, ಬಳ್ಳಾರಿಯ ಗುಗ್ಗರಹಟ್ಟಿಯಲ್ಲಿ ವಾಸವಾಗಿರುವ ಅವರ ಕುಟುಂಬ ಸದಸ್ಯರಲ್ಲಿ ಸಂತಸ ಮನೆ ಮಾಡಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಸಮೋಸ ಕಳವು : ಸಿಐಡಿ ತನಿಖೆಗೆ

Nov 09 2024, 01:09 AM IST
ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆಂದು ತಂದ ಸಮೋಸಾ ಹಾಗೂ ಕೇಕ್‌ಗಳನ್ನು ಪೊಲೀಸರು ತಿಂದು ಖಾಲಿ ಮಾಡಿದ ತಮಾಷೆಯ ಘಟನೆಯೊಂದು ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಆದರೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಈ ಬಗ್ಗೆ ಸಿಐಡಿ ಮೂಲಕ ತನಿಖೆ ನಡೆಸುತ್ತಿದೆ.

ಗ್ಯಾರಂಟಿ ಜಾರಿ ಬಳಿಕ ದಿವಾಳಿ : ಹಿಮಾಚಲ ಪ್ರದೇಶದಲ್ಲಿ ಟಾಯ್ಲೆಟ್‌ಗೆ ತೆರಿಗೆ ಜಾರಿ!

Oct 05 2024, 07:06 AM IST

ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಶೌಚಾಲಯದ ಸಂಖ್ಯೆ ಆಧರಿಸಿ ತೆರಿಗೆ ವಿಧಿಸುವ ಸಂಬಂಧ ಹೊರಡಿಸಿದ್ದ ಆದೇಶ ವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶ ಹಾಗೂ ಹಿಮಾಚಲ ಪ್ರದೇಶ ಹೋಟೆಲಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

Sep 26 2024, 06:19 AM IST

  ಹೋಟೆಲ್‌ಗಳಲ್ಲಿ ಸ್ವಚ್ಛತೆಗೆ ಕಾಪಾಡಲು ಮಾಲೀಕರು/ ನೌಕರರ ಹೆಸರು ಪ್ರದರ್ಶನಕ್ಕೆ ಉತ್ತರ ಪ್ರದೇಶ ಹಾಗೂ ಹಿಮಾಚಲ ಪ್ರದೇಶ ಸರ್ಕಾರಗಳು ಆದೇಶಿಸಿವೆ.

ಉಚಿತ ಯೋಜನೆಗಳ ಹೊರೆ : ಸಂಬಳ ತ್ಯಜಿಸಿದ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ, ಸಚಿವರು!

Aug 30 2024, 01:01 AM IST

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಉಚಿತ ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ವಿಷಮಿಸಿದೆ. ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಎರಡು ತಿಂಗಳು ಸಂಬಳ ಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. 

ಹಿಮಾಚಲ ಪ್ರದೇಶದ ಕುಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಮೇಘಸ್ಪೋಟ: 50 ಮಂದಿ ಸಾವಿನ ಶಂಕೆ

Aug 04 2024, 01:15 AM IST
ಹಿಮಾಚಲ ಪ್ರದೇಶದ ಕುಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ನಾಪತ್ತೆ ಆಗಿದ್ದ ಸುಮಾರು 50 ಜನರು ಸಾವನ್ನಪ್ಪಿರಬಹುದು ಎಂದ ಹಿಮಾಚಲ ಸಚಿವ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved