ಗುಣಮಟ್ಟದ ಮೇಲೆ ವಿವೇಕಯುತ ಹೂಡಿಕೆ ಅಗತ್ಯ
Sep 20 2025, 01:00 AM ISTಕಟ್ಟಡ ನಿರ್ಮಾಣಕ್ಕೆ ಬಳಸುವ ವಸ್ತುಗಳ ಗುಣಮಟ್ಟವು ಬಾಳಿಕೆ, ದಕ್ಷತೆ ಮೇಲೆ ಪ್ರಭಾವ ಬೀರುತ್ತದೆ. ನಿರ್ಮಾಣ ಸಾಮಗ್ರಿಗಳನ್ನು ಆಯ್ಕೆ ಮಾಡುವುದು ಕೇವಲ ಆಯ್ಕೆಯಲ್ಲ, ಬದಲಾಗಿ ಗಣನೀಯ ದೀರ್ಘಕಾಲೀನ ಪ್ರಯೋಜನಗಳನ್ನು ನೀಡುವ ವಿವೇಕಯುತ ಹೂಡಿಕೆಯಾಗಿದೆ ಎಂದು ಮಾಜಿ ಉಪ ಮಖಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.