• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಸಿ ರಸ್ತೆಯಾಗಿ ಗುಂಡಿಮಯ ರಾಜ್ಯ ಹೆದ್ದಾರಿ ಅಭಿವೃದ್ಧಿ: ಶಾಸಕ ಹರೀಶ್

Sep 17 2025, 01:05 AM IST
ಗುಂಡಿಮಯವಾಗಿರುವ ನಗರದ ಹೊರವಲಯದ ಶಿವಮೊಗ್ಗ ರಾಜ್ಯ ಹೆದ್ದಾರಿಯನ್ನು ೧.೩ ಕಿ.ಮೀ. ವ್ಯಾಪ್ತಿವರೆಗೆ ದ್ವಿಪಥದ ಸಿಮೆಂಟ್ ಕಾಂಕ್ರೀಟ್ ರಸ್ತೆಯಾಗಿ (ಸಿಸಿ ರಸ್ತೆ) ಅಭಿವೃದ್ಧಿಯಾಗಲಿದೆ ಎಂದು ಶಾಸಕ ಬಿ.ಪಿ.ಹರೀಶ್ ತಿಳಿಸಿದರು.

ಬೆಳೆಹಾನಿ ಪರಿಹಾರಕ್ಕಾಗಿ ಕೊಣ್ಣೂರಲ್ಲಿ ರೈತರ ಪ್ರತಿಭಟನೆ, ಹೆದ್ದಾರಿ ತಡೆ

Sep 16 2025, 12:03 AM IST
ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಸೇರಿಕೊಂಡು ಬೆಳೆ ಪರಿಹಾರಕ್ಕಾಗಿ ಆಗ್ರಹಿಸಿ ಸೋಮವಾರ ಹೆದ್ದಾರಿ ತಡೆ ನಡೆಸಿದರು.

ಹೆದ್ದಾರಿ ಗುಂಡಿ ಸಮಸ್ಯೆ ಶೀಘ್ರ ಬಗೆಹರಿಸಲು ಸಂಸದ ಬ್ರಿಜೇಶ್‌ ಚೌಟ ಸೂಚನೆ

Sep 13 2025, 02:06 AM IST
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ನಡೆದ ಅಪಘಾತದ ಹಿನ್ನೆಲೆಯಲ್ಲಿ ಗುರುವಾರ ಸಂಸದ ಬ್ರಿಜೇಶ್ ಚೌಟ ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿದರು.

ಅಣ್ಣಿಗೇರಿಯಲ್ಲಿ ಡಾಂಬರ್‌ ಕಿತ್ತು ಹೋದ ಹೆದ್ದಾರಿ ರಸ್ತೆ!

Sep 13 2025, 02:05 AM IST
ಪ್ರತಿ ವರ್ಷ ಹತ್ತಿ ಸುಗ್ಗಿ ಅವಧಿಯಲ್ಲಿ ಇಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಇಲ್ಲಿಯ ಹತ್ತಿಕಾಳು ಪಂಜಾಬ, ಹರಿಯಾಣ, ರಾಜಸ್ತಾನದ ಎಣ್ಣೆ ಮಿಲ್‌ಗಳಿಗೆ ರಫ್ತಾಗುವುದು ವಿಶೇಷ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: 500 ಮೀಟರ್‌ ಅಂತರದಲ್ಲಿ ಮೂರು ಅಪಾಯಕಾರಿ ತಿರುವು

Sep 12 2025, 12:07 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ ಬಸ್‌ ನಿಲ್ದಾಣದ ಬಳಿ ಸುಮಾರು 500 ಮೀಟರ್‌ ಅಂತರದಲ್ಲಿ ಮೂಲ್ಕಿಯ ವಿಜಯ ಸನ್ನಿಧಿ ಬಳಿ, ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಗೂ ಮೂಲ್ಕಿಯ ಬಪ್ಪನಾಡು ದೇವಳದ ಬಳಿ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಕ್ರಾಸಿಂಗ್‌ ನೀಡಿರುವುದು ಅಪಾಯಕ್ಕೆ ದಾರಿ ಮಾಡಿ ಕೊಟ್ಟಿದೆ.

ಹೆದ್ದಾರಿ ಗುಂಡಿ ವಿರೋಧಿಸಿ ಇಂದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Sep 12 2025, 12:06 AM IST
ರಾಷ್ಟ್ರೀಯ ಹೆದ್ದಾರಿಯ ಗುಂಡಿ ಮುಚ್ಚಿ ಸಂಚಾರ ಯೋಗ್ಯಗೊಳಿಸುವಂತೆ ಆಗ್ರಹಿಸಿ ಸೆ.12ರಂದು ಬೆಳಗ್ಗೆ 10 ಗಂಟೆಗೆ ನಗರದ ನಂತೂರು ಜಂಕ್ಷನ್‌ನಲ್ಲಿ ಕಾಂಗ್ರೆಸ್ ಬೃಹತ್‌ ಪ್ರತಿಭಟನೆ ಆಯೋಜಿಸಿದೆ.

ರಾಜ್ಯ ಹೆದ್ದಾರಿ ರಕ್ಷಣಾ ಗೋಡೆ ತೆರವು: ಆಕ್ರೋಶ

Sep 12 2025, 12:06 AM IST
ಲಿಂಗಸೂಗೂರು-ಗಂಗಾವತಿಯ ರಾಜ್ಯ ಹೆದ್ದಾರಿಯ ಸುರಕ್ಷತೆಗಾಗಿ ಲೋಕೋಪಯೋಗಿ ಇಲಾಖೆ ಅಲ್ಲಲ್ಲಿ ರಕ್ಷಣಾ ಗೋಡೆ ನಿರ್ಮಿಸುವುದು ನಿಯಮ. ಪಟ್ಟಣದಿಂದ ಗಂಗಾವತಿ ಮಾರ್ಗದಲ್ಲಿ ಸಾಗುವಾಗ ಕೆಇಬಿ ಬಳಿ ಅಳವಡಿಸಿದ್ದ ರಕ್ಷಣಾ ಗೋಡೆಯನ್ನು ಇಲಾಖೆಯ ಅನುಮತಿ ಪಡೆಯದೇ ಕಿತ್ತೆಸೆದು ಸರ್ಕಾರಿ ಆಸ್ತಿಯನ್ನು ಹಾನಿಗೊಳಿಸಲಾಗಿದೆ.

ಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ: ಸರ್ವೀಸ್ ರಸ್ತೆ ನಿರ್ಮಾಣದ ಭರವಸೆ

Sep 12 2025, 12:06 AM IST
ಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆಗಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಹೆದ್ದಾರಿ ಹೊಂಡ ಮುಚ್ಚಿದ ಸಾಮಾಜಿಕ ಕಾರ್ಯಕರ್ತ

Sep 06 2025, 01:01 AM IST
ಸಾಮಾಜಿಕ ಕಾರ್ಯಕರ್ತ ಸಂದೀಪ ಅಗಸಾಲಿಯರು ಮುಚ್ಚಿ ಸರಿಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಸಾರ್ವಜನಿಕರ ಅಸಮಾಧಾನ

Sep 04 2025, 01:00 AM IST
ರಾಷ್ಟ್ರೀಯ ಹೆದ್ದಾರಿ 209 ಹಾದು ಹೋಗುವ ಮುಖ್ಯರಸ್ತೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಂತೆ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭಗೂಂಡು ಮೂರು ತಿಂಗಳುಗಳೇ ಕಳೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved