• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಮನಿ’ಸು ಶಮನಕ್ಕೆ ಹೈಕಮಾಂಡ್‌ ಪ್ರವೇಶ । ಉಸ್ತುವಾರಿ ಇಂದು ಬೆಂಗಳೂರಿಗೆ

Jun 30 2025, 12:34 AM IST
ರಾಜ್ಯ ಸರ್ಕಾರದ ಸಚಿವರು, ಅಧಿಕಾರಿಗಳ ಧೋರಣೆ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಹವಾಲು ಆಲಿಸಲು ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕ್ರಾಂತಿ ನಡೆಯಲ್ಲ, ಎಲ್ಲ ಹೈಕಮಾಂಡ್‌ ತೀರ್ಮಾನಿಸತ್ತೆ

Jun 28 2025, 01:33 AM IST

 ನಮ್ಮಲ್ಲಿ ಕ್ರಾಂತಿಗಳು ಎಲ್ಲಾ ನಡೆಯೊಲ್ಲ, ಕಾಂಗ್ರೆಸ್ ಸ್ವಾತಂತ್ರ್ಯ ಕ್ರಾಂತಿಯಲ್ಲಿ ಭಾಗವಹಿಸಿದೆ. ಪಕ್ಷದಲ್ಲಿ ಏನೇ ಇದ್ರೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

‘ಹೈಕಮಾಂಡ್‌ ಕಪ್ಪ’ಕ್ಕೆ ರಾಜ್ಯ ಲೂಟಿ: ಅಶೋಕ್

Jun 22 2025, 11:47 PM IST
ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ನಾಲ್ಕು ಎಂಎಲ್‌ಸಿ ಸ್ಥಾನಕ್ಕೆ ನೇಮಕ ಅಂತಿಮ ಪಟ್ಟಿಗೆ ಹೈಕಮಾಂಡ್‌ ಬ್ರೇಕ್‌

Jun 11 2025, 05:14 AM IST

ವಿಧಾನಪರಿಷತ್ತಿನ ನಾಲ್ಕು ನಾಮಕರಣ ಸ್ಥಾನಗಳಿಗೆ ಅಖೈರುಗೊಂಡಿದ್ದ ಪಟ್ಟಿಗೆ ಹೈಕಮಾಂಡ್‌ ತಾತ್ಕಾಲಿಕ ಬ್ರೇಕ್‌ ನೀಡಿದೆ. ಇನ್ನಷ್ಟು ಚರ್ಚೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಪಟ್ಟಿಗೆ ತಡೆ ನೀಡಲಾಗಿದೆ.

ಸಿಎಂಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ । ಇಂದು ಸಿದ್ದು ದಿಲ್ಲಿಗೆ । ಸಂಪುಟಕ್ಕೆ ಮೇಜರ್‌ ಸರ್ಜರಿ?

Jun 11 2025, 05:05 AM IST
ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ ರಾಜ್ಯ ಸರ್ಕಾರದ ಇಮೇಜ್‌ ವೃದ್ಧಿಸಲು ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಖುದ್ದು ವರಿಷ್ಠ ರಾಹುಲ್‌ ಗಾಂಧಿ ಚರ್ಚೆ ನಡೆಸಲಿದ್ದಾರೆ.

ಜಾತಿಗಣತಿ: ಪ್ರಬಲ ಸಮುದಾಯಗಳ ವಿರೋಧಕ್ಕೆ ಮಣಿದ ಕೈ ಹೈಕಮಾಂಡ್‌

Jun 11 2025, 04:13 AM IST

ಪ್ರಬಲ ಸಮುದಾಯಗಳ ಸಚಿವ ಸಂಪುಟದ ಸಚಿವರೂ ಒಟ್ಟಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ ಪರಿಣಾಮ ಈ ಸಮೀಕ್ಷೆ ಜಾರಿಗೆ ಒಪ್ಪದ ಕಾಂಗ್ರೆಸ್‌ ಹೈಕಮಾಂಡ್‌ ಮರುಗಣತಿ ನಡೆಸಲು ಸೂಚಿಸಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಡಮ್ಮಿಯಾಗಿದೆ : ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟೀಕೆ

Apr 20 2025, 12:05 PM IST

ರಾಜ್ಯ ಕಾಂಗ್ರೆಸ್‌ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್‌ ಡಮ್ಮಿ ಹೈಕಮಾಂಡ್‌ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

4 ಅಜೆಂಡಾ ಜತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿಗಾಗಿ ದಿಲ್ಲಿ ಯಾತ್ರೆ

Apr 02 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿಗಾಗಿ ಬುಧವಾರದಿಂದ ನಡೆಸಲಿರುವ ಮೂರು ದಿನಗಳ ದೆಹಲಿ ಭೇಟಿ ಮೇಲೆ ಇಡೀ ಕಾಂಗ್ರೆಸ್‌ ರಾಜಕೀಯ ವಲಯದ ದೃಷ್ಟಿ ನೆಟ್ಟಿದೆ.

4 ಎಂಎಲ್‌ಸಿ ಹುದ್ದೆಗಾಗಿ 40 ಕಾಂಗ್ರೆಸ್ಸಿಗರಿಂದ ಲಾಬಿ - ಹೈಕಮಾಂಡ್‌ ಭೇಟಿಗಾಗಿ ನಾಳೆ ಸಿದ್ದು ದಿಲ್ಲಿಗೆ

Apr 01 2025, 07:10 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2ರಂದು ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ವಿಧಾನಪರಿಷತ್‌ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ. ಲಭ್ಯವಿರುವ ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆ.

ಯತ್ನಾಳ್‌ ನಂಬಿದ್ದ ಭಿನ್ನರ ಬಣಕ್ಕೆ ಉಚ್ಚಾಟನೆ ಶಾಕ್‌ : ಅಚ್ಚರಿ ಮೂಡಿಸಿದ ಹೈಕಮಾಂಡ್‌ ನಿರ್ಧಾರ

Mar 27 2025, 11:15 AM IST

ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಡಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆದೇಶದ ಸುದ್ದಿ ಅವರ ಬಣದ ಮುಖಂಡರಿಗೆ ಬರಸಿಡಿಲಿನಂತೆ ಅಪ್ಪಳಿಸಿದ್ದು, ನಿರಾಸೆಯ ಛಾಯೆ ಆವರಿಸುವಂತೆ ಮಾಡಿದೆ.

  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved