• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ಕು ಎಂಎಲ್‌ಸಿ ಸ್ಥಾನಕ್ಕೆ ನೇಮಕ ಅಂತಿಮ ಪಟ್ಟಿಗೆ ಹೈಕಮಾಂಡ್‌ ಬ್ರೇಕ್‌

Jun 11 2025, 05:14 AM IST

ವಿಧಾನಪರಿಷತ್ತಿನ ನಾಲ್ಕು ನಾಮಕರಣ ಸ್ಥಾನಗಳಿಗೆ ಅಖೈರುಗೊಂಡಿದ್ದ ಪಟ್ಟಿಗೆ ಹೈಕಮಾಂಡ್‌ ತಾತ್ಕಾಲಿಕ ಬ್ರೇಕ್‌ ನೀಡಿದೆ. ಇನ್ನಷ್ಟು ಚರ್ಚೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಪಟ್ಟಿಗೆ ತಡೆ ನೀಡಲಾಗಿದೆ.

ಸಿಎಂಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ । ಇಂದು ಸಿದ್ದು ದಿಲ್ಲಿಗೆ । ಸಂಪುಟಕ್ಕೆ ಮೇಜರ್‌ ಸರ್ಜರಿ?

Jun 11 2025, 05:05 AM IST
ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ ರಾಜ್ಯ ಸರ್ಕಾರದ ಇಮೇಜ್‌ ವೃದ್ಧಿಸಲು ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಖುದ್ದು ವರಿಷ್ಠ ರಾಹುಲ್‌ ಗಾಂಧಿ ಚರ್ಚೆ ನಡೆಸಲಿದ್ದಾರೆ.

ಜಾತಿಗಣತಿ: ಪ್ರಬಲ ಸಮುದಾಯಗಳ ವಿರೋಧಕ್ಕೆ ಮಣಿದ ಕೈ ಹೈಕಮಾಂಡ್‌

Jun 11 2025, 04:13 AM IST

ಪ್ರಬಲ ಸಮುದಾಯಗಳ ಸಚಿವ ಸಂಪುಟದ ಸಚಿವರೂ ಒಟ್ಟಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ ಪರಿಣಾಮ ಈ ಸಮೀಕ್ಷೆ ಜಾರಿಗೆ ಒಪ್ಪದ ಕಾಂಗ್ರೆಸ್‌ ಹೈಕಮಾಂಡ್‌ ಮರುಗಣತಿ ನಡೆಸಲು ಸೂಚಿಸಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಡಮ್ಮಿಯಾಗಿದೆ : ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟೀಕೆ

Apr 20 2025, 12:05 PM IST

ರಾಜ್ಯ ಕಾಂಗ್ರೆಸ್‌ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್‌ ಡಮ್ಮಿ ಹೈಕಮಾಂಡ್‌ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

4 ಅಜೆಂಡಾ ಜತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿಗಾಗಿ ದಿಲ್ಲಿ ಯಾತ್ರೆ

Apr 02 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿಗಾಗಿ ಬುಧವಾರದಿಂದ ನಡೆಸಲಿರುವ ಮೂರು ದಿನಗಳ ದೆಹಲಿ ಭೇಟಿ ಮೇಲೆ ಇಡೀ ಕಾಂಗ್ರೆಸ್‌ ರಾಜಕೀಯ ವಲಯದ ದೃಷ್ಟಿ ನೆಟ್ಟಿದೆ.

4 ಎಂಎಲ್‌ಸಿ ಹುದ್ದೆಗಾಗಿ 40 ಕಾಂಗ್ರೆಸ್ಸಿಗರಿಂದ ಲಾಬಿ - ಹೈಕಮಾಂಡ್‌ ಭೇಟಿಗಾಗಿ ನಾಳೆ ಸಿದ್ದು ದಿಲ್ಲಿಗೆ

Apr 01 2025, 07:10 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2ರಂದು ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ವಿಧಾನಪರಿಷತ್‌ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ. ಲಭ್ಯವಿರುವ ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆ.

ಯತ್ನಾಳ್‌ ನಂಬಿದ್ದ ಭಿನ್ನರ ಬಣಕ್ಕೆ ಉಚ್ಚಾಟನೆ ಶಾಕ್‌ : ಅಚ್ಚರಿ ಮೂಡಿಸಿದ ಹೈಕಮಾಂಡ್‌ ನಿರ್ಧಾರ

Mar 27 2025, 11:15 AM IST

ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಡಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆದೇಶದ ಸುದ್ದಿ ಅವರ ಬಣದ ಮುಖಂಡರಿಗೆ ಬರಸಿಡಿಲಿನಂತೆ ಅಪ್ಪಳಿಸಿದ್ದು, ನಿರಾಸೆಯ ಛಾಯೆ ಆವರಿಸುವಂತೆ ಮಾಡಿದೆ.

ಹೈಕಮಾಂಡ್‌ ಒತ್ತಡಕ್ಕೆ ಮಣಿದರಾ ರಾಜಣ್ಣ?

Mar 26 2025, 01:33 AM IST
ತಮ್ಮ ವಿರುದ್ಧದ ಹನಿಟ್ರ್ಯಾಪ್‌ ಪ್ರಯತ್ನದ ಬಗ್ಗೆ ಪೊಲೀಸ್‌ ದೂರು ನೀಡಿ ಉನ್ನತ ಮಟ್ಟದ ತನಿಖೆ ಬಯಸಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ನಿಲುವು ಬದಲಿಸಿ ದೂರಿನ ಬದಲು ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದು ಏಕೆ? ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿರುವ ಈ ಪ್ರಶ್ನೆಗೆ ಮೂರು ಪ್ರಮುಖ ಕಾರಣ ನೀಡಲಾಗುತ್ತಿದೆ.

ಹನಿಟ್ರಾಪ್‌ ವಿಚಾರದ ಬಗ್ಗೆ ಹೈಕಮಾಂಡ್‌ ಪ್ರವೇಶ : ರಾಜ್ಯ ನಾಯಕರಿಂದ ಕೇಸ್‌ ವಿವರ ಸಂಗ್ರಹ

Mar 23 2025, 01:31 AM IST
ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್‌ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ಮಾಹಿತಿ ಪಡೆದಿದೆ.

ಸೂಕ್ತ ಸಮಯದಲ್ಲಿ ಹೈಕಮಾಂಡ್‌ ನಿರ್ಧಾರ: ಸಲೀಂಅಹ್ಮದ್‌

Feb 16 2025, 01:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ತಮ್ಮ ತಮ್ಮ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಕ್ಯಾಬಿನೆಟ್ ಪುನ‌ರ್ ರಚನೆ ಸೇರಿದಂತೆ ಪಕ್ಷದ ಒಳಗಿನ ಯಾವುದೇ ನಿರ್ಧಾರಗಳಿರಲಿ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved