• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬನ್‌ಪಾರ್ಕ್‌ನಿಂದ ರೇಸ್ ಕೋರ್ಸ್‌ಗೆ ಕರ್ನಾಟಕ ಹೈಕೋರ್ಟ್ ಸ್ಥಳಾಂತರ ?

Oct 27 2025, 11:12 AM IST

ಕಬ್ಬನ್‌ ಪಾರ್ಕ್‌ನಲ್ಲಿರುವ ಹೈಕೋರ್ಟ್‌ ಸ್ಥಳಾಂತರದ ಬಗ್ಗೆ ಸರ್ಕಾರ ಸ್ಥಳ ಪರಿಶೀಲಿಸಲಿದೆ. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮಂಗ್ಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಒತ್ತಾಯಿಸಿ ಅಂಚೆ ಕಾರ್ಡ್ ಚಳವಳಿ

Oct 24 2025, 01:00 AM IST
ನಗರದ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಅವರಣದಲ್ಲಿರುವ ಮಂಗಳೂರು ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ

Oct 20 2025, 01:04 AM IST
ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಹಾಲಿ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಅವಧಿ ಮುಂದುವರಿಕೆಗೆ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಮುಂದೂಡಿದೆ.

ಸರ್ಕಾರ, ಹೈಕೋರ್ಟ್ ಆದೇಶದ ಮೇರೆಗೆ ಶ್ರೀರಾಮ ದೇವಸ್ಥಾನ ಮುಜರಾಯಿ ಇಲಾಖೆ ವಶಕ್ಕೆ

Oct 14 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಬಳಿ ಇರುವ ಶ್ರೀರಾಮ ದೇವಸ್ಥಾನ ಸರ್ಕಾರ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಂಡರು.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೋಂಟ್ ಕೇರ್..!

Oct 13 2025, 02:00 AM IST
ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾದ ಶ್ರೀರಂಗಪಟ್ಟಣ ತಹಸೀಲ್ದಾರ್ ಒಳಗೊಂಡಂತೆ ಮುಜರಾಯಿ ತಹಸೀಲ್ದಾರ್ ಮತ್ತು ಅಧಿಕಾರಿಗಳು ಎಲ್ಲೋ ಒಂದು ಕಡೆ ಸರ್ಕಾರಿ ಮುಜರಾಯಿ ಇಲಾಖೆ ದೇವಾಲಯ ಮತ್ತು ಆಸ್ತಿಗಳನ್ನು ಸಂರಕ್ಷಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

ಭ್ರಷ್ಟಾಚಾರ ಕಾಯ್ದೆ ಸಹಕಾರಿ ನೌಕರಗೂ ಅನ್ವಯ : ಹೈಕೋರ್ಟ್

Oct 11 2025, 07:49 AM IST

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಜಾತಿಗಣತಿ ಗೊಂದಲ, ಹೈಕೋರ್ಟ್ ಮಧ್ಯಪ್ರವೇಶಿಸಲಿ: ವಿ. ಸೋಮಣ್ಣ

Sep 22 2025, 01:02 AM IST
, ರಾಜ್ಯ ಸರ್ಕಾರದ ಈ ಜಾತಿ ಗಣತಿಗೆ ತಲೆನೂ ಇಲ್ಲ, ಬುಡನೂ ಇಲ್ಲ. ಕಾಯ್ದೆಯಲ್ಲಿ ಅವಕಾಶನೇ ಇಲ್ಲ, ಆದ್ರೂ ಅದೇನೋ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಂತ ಮಾಡಬಾರದನ್ನು ಮಾಡ್ತಿದ್ದಾರೆ, ಇದೊಂದು ಹಿಟ್ ಆ್ಯಂಡ್ ರನ್ ಸರ್ಕಾರ ಎಂದು ಸೋಮಣ್ಣ ಆರೋಪಿಸಿದರು.

ಹೈಕೋರ್ಟ್ ತೀರ್ಪಿಗೆ ಹೂಡಿ ವಿಜಯಕುಮಾರ್ ಸ್ವಾಗತ

Sep 18 2025, 01:10 AM IST
೧೫ನೇ ಸುತ್ತಿನವರೆಗೂ ೪೦೧೦ ಮತಗಳಿಂದ ಲೀಡ್‌ನಲ್ಲಿದ್ದೆ, ಆದರೆ ೧೬ನೇ ಸುತ್ತಿನಲ್ಲಿ ದಿಢೀರನೇ ಕೇವಲ ೧೦ ಮತಗಳ ಲೀಡ್‌ಗೆ ಬಂದಿದ್ದು ಅನುಮಾನವಿದೆ. ನನಗೆ ಬಂದಿದ್ದ ಮತಗಳನ್ನು ಕಳ್ಳತನ ಮಾಡಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಮರು ಮತ ಎಣಿಕೆ ಕಾದು ನೋಡುತ್ತಿದ್ದು, ಮಾಲೂರು ಜನತೆಗೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ .

ಸಹಕಾರ ಸಂಘಕ್ಕೆ ಚುನಾವಣೆ: ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Sep 09 2025, 01:00 AM IST
ನಿಯಮಾನುಸಾರ ಚುನಾವಣೆ ಮತ್ತು ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶಕ್ಕೆ ರಾಜ್ಯದ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕಟಿಸದೇ ತಡೆ ಹಿಡಿಯಲಾಗಿದೆ. ನ್ಯಾಯಾಲಯದ ಅದೇಶದ ಮೇರೆಗೆ ಮುಂದಿನ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.

ಭದ್ರಾ ಮೇಲ್ದಂಡೆ ಅನುದಾನಕ್ಕೆ ಹೈಕೋರ್ಟ್ ಮೊರೆ

Sep 04 2025, 02:00 AM IST
ಸುದ್ದಿಗೋಷ್ಠಿಯಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved