• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ.14ರ ಮದ್ದೂರು ತಾಲೂಕು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

Jun 13 2025, 04:51 AM IST
ಮಹಿಳಾ ಮೀಸಲಾತಿಗೆ ಆದ್ಯತೆ ನೀಡದಿರುವುದು ಮತ್ತು ಅರ್ಹ ಸದಸ್ಯರನ್ನು ಮತದಾರ ಪಟ್ಟಿಯಿಂದ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಜೂ.14ರಂದು ನಡೆಯಬೇಕಿದ್ದ ಮದ್ದೂರು ತಾಲೂಕು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಾಚೀನ ಸ್ಮಾರಕ ಸುತ್ತ ಕಟ್ಟಡಕ್ಕೆ ಅನುಮತಿ ಕಡ್ಡಾಯ: ಹೈಕೋರ್ಟ್

Jun 05 2025, 01:38 AM IST
ರಾಜ್ಯದಲ್ಲಿ ಪ್ರಾಚೀನ ಸ್ಮಾರಕಗಳ ಸುತ್ತಲಿನ ನಿಷೇಧಿತ ಜಾಗದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಅನುಮತಿ ನೀಡುವುದನ್ನು ನಿರ್ಬಂಧಿಸಬೇಕು ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸುವ ಸುತ್ತೋಲೆ ಹೊರಡಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಗೆ ಹೈಕೋರ್ಟ್‌ ಆದೇಶಿಸಿದೆ.

ಹೈಕೋರ್ಟ್ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗ

May 30 2025, 12:49 AM IST
ಹಳೆ ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿರುವುದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು.

ಶಾಲೆ ಮಾನ್ಯತೆ: ಡಿಡಿಪಿಐ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

May 05 2025, 12:46 AM IST
ಪಟ್ಟಣದ ದುರ್ಗಿಗುಡಿಯ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಾವುದೇ ಮೂಲಸೌಕರ್ಯಗಳು ಇಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆ ಉಲ್ಲಂಘಿಸಿರುವ ಕಾರಣ ಆ ಶಾಲೆಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿಯಿಂದ 10ನೇ ತರಗತಿಗೆ ನೀಡಿದ್ದ ಮಾನ್ಯತೆ ಡಿಡಿಪಿಐ ಹಿಂಪಡೆದಿದ್ದ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ರೇವಣಸಿದ್ದಪ್ಪ ಹೇಳಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ಹಿಂಪಡೆಯಲು ಆಗ್ರಹ

Apr 24 2025, 02:04 AM IST
ಪಾರದರ್ಶಕತೆ ಮತ್ತು ಅಗತ್ಯವಾದ ಸಮಾಲೋಚನೆಯಿಲ್ಲದೆ ಮಾಡಲಾದ ಈ ಶಿಫಾರಸುಗಳು ನ್ಯಾಯಾಂಗದ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುತ್ತವೆ ಮತ್ತು ರಾಜ್ಯದ ನ್ಯಾಯದ ಪರಿಣಾಮಕಾರಿ ನಿರ್ವಹಣೆಗೆ ತಡೆ ಉಂಟುಮಾಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನುಮತಿ ಇದ್ದರಷ್ಟೇ ಮಂಗಳೂರಲ್ಲಿ ವಕ್ಫ್‌ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಅವಕಾಶ: ಹೈಕೋರ್ಟ್

Apr 18 2025, 12:45 AM IST

ಏ.18ರಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ-73ರಲ್ಲಿ ಬರುವ ಪಡೀಲ್‌ನಿಂದ ಬಿ.ಸಿ.ರೋಡ್‌ವರೆಗೆ ಸಂಚಾರ ನಿರ್ಬಂಧಿಸಿ ಪೊಲೀಸ್‌ ಆಯುಕ್ತರು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಫಿರಂಗಿಪೇಟೆಯ ಎ.ರಾಜೇಶ್‌ ಸಲ್ಲಿಸಿರುವ ಅರ್ಜಿ ವಿಚಾರಣೆ  

ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಇದೆ: ಹೈಕೋರ್ಟ್

Apr 06 2025, 01:46 AM IST
ಸಂವಿಧಾನದ ಮೂಲತತ್ವಗಳು, ಉದ್ದೇಶಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಗತ್ಯತೆ ಇದೆ. ಇದನ್ನು ಅಳವಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಯತ್ನ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಮಲ್ಪೆ ಮಹಿಳೆಗೆ ಥಳಿತ: ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ

Mar 28 2025, 12:31 AM IST
ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಲಕ್ಷ್ಮೀ ಸಾಲಿಯಾನ್‌ ಮತ್ತು ಲಕ್ಷ್ಮೀ ಬಾಯಿ ಮತ್ತು ಸುಂದರ್‌ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶಿಸಿದೆ.

ಹನಿಟ್ರ್ಯಾಪ್‌ ಪ್ರಕರಣ ಸಿಬಿಐ/ಹೈಕೋರ್ಟ್ ಜಡ್ಜ್‌ರಿಂದ ತನಿಖೆಯಾಗಲಿ : ಎನ್.ರವಿಕುಮಾರ

Mar 27 2025, 01:06 AM IST
ಹನಿಟ್ರ್ಯಾಪ್ ಹಿಂದೆ ಯಾರೆಲ್ಲಾ ಇದ್ದಾರೆಂಬುದನ್ನು ಬಯಲಿಗೆಳೆಯಲು ಇಡೀ ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನಿಖೆಗೆ ಒಪ್ಪಿಸುವಂತೆ ವಿಧಾನ ಪರಿಷತ್ತು ಮುಖ್ಯ ಸಚೇತಕ ಎನ್.ರವಿಕುಮಾರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಜಿಪಂ ಸಿಇಒ ವಿರುದ್ಧ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಲು ಗ್ರಾಪಂ ಸದಸ್ಯರ ಒಕ್ಕೂಟ ತೀರ್ಮಾನ

Mar 27 2025, 01:05 AM IST

 ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ವಿರುದ್ಧ ಹೈಕೋರ್ಟ್ ನಲ್ಲಿ ಮೊಕದ್ದೊಮ್ಮೆ ಹೂಡಲು   ಗ್ರಾಪಂ ಸದಸ್ಯರ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved