ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ: ಧರ್ಮಜ ಉತ್ತಪ್ಪ
Jun 20 2025, 12:34 AM ISTಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವು ಮಾಲೀಕರು ತಮ್ಮ ಕಾರ್ಮಿಕರ ಪಡಿತರ ಚೀಟಿಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಅದನ್ನು ಕೂಡಲೇ ಪಡಿತರ ಚೀಟಿದಾರರ ಕುಟುಂಬಕ್ಕೆ ಹಿಂತಿರುಗಿಸಬೇಕು ಎಂದು ಧರ್ಮಜ ಉತ್ತಪ್ಪ ಹೇಳಿದ್ದಾರೆ.