• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಅಭಿವೃದ್ದಿ ಸಹಿಸದೆ ಜನಾಕ್ರೋಶ ಯಾತ್ರೆ

May 23 2025, 11:46 PM IST
ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ರಾಜ್ಯದ ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗಿದ್ದೆ: ಡಾ.ಅಜಯ ಸಿಂಗ್

Feb 27 2025, 12:33 AM IST
Development work of the state was being undertaken: Dr. Ajay Singh

ಸರ್ಕಾರಿ ಶಾಲೆಗಳ ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 24 2025, 12:34 AM IST

  ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ವಿಧ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ರಸ್ತೆ , ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Feb 15 2025, 12:32 AM IST
ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನ ತಂದು ಗ್ರಾಮ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗುವುದು. ಸಾರ್ವಜನಿಕರು ಅಭಿವೃದ್ಧಿ ಕಾರ್‍ಯಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು .

ಜೈನ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿ

Feb 05 2025, 12:32 AM IST
ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಡೆದ ಮತೀಯ ಅಲ್ಪಸಂಖ್ಯಾತರ ಪ್ರತಿನಿಧಿಗಳ ಬಜೆಟ್ ಮುನ್ನಾ ಸಮಾಲೋಚನಾ ಸಭೆಯಲ್ಲಿ ಈ ಮನವಿ

ಶಿಕ್ಷಣದಿಂದ ಮಾತ್ರ ಸಮುದಾಯಗಳ ಅಭಿವೃದ್ದಿ ಸಾಧ್ಯ: ಶಾಸಕ ಸುಬ್ಬಾರೆಡ್ಡಿ

Feb 04 2025, 12:33 AM IST
ಶೈಕ್ಷಣಿಕ ಅಭಿವೃದ್ದಿಯ ಜೊತೆಗೆ ಸಮುದಾಯದವರು ಸಂಘಟಿತರಾದಾಗ ಮಾತ್ರ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಸಮುದಾಯ ಅಭಿವೃದ್ದಿಹೊಂದಲು ಸಾಧ್ಯವಾಗುತ್ತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಹಾಗೂ ನಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಮಡಿವಾಳ ಸಮುದಾಯವನ್ನು ಎಸ್.ಸಿ ಎಸ್.ಟಿ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕಾಂಗ್ರೆಸ್ಸಿನವರು ದ್ವೇಷ ಬಿಟ್ಟು ಅಭಿವೃದ್ದಿ ಕಡೆ ಗಮನ ಹರಿಸಲಿ: ಡಿ.ಎನ್.ಜೀವರಾಜ್

Jan 29 2025, 01:31 AM IST
ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ತಾಂಡವಾಡುತ್ತಿದೆ.ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.ಪಟ್ಟಭದ್ರ ಹಿತಾಸಕ್ತಿಗಳು ಕಾಂಗ್ರೇಸ್ ಮುಖಂಡರುಗಳ ದ್ವೇಷದ ರಾಜಕಾರಣದಲ್ಲಿ ಸಾದಾರಣ ಜನರು ನಲುಗಿ ಹೋಗಿದ್ದಾರೆ.ಕಾಂಗ್ರೇಸ್ಸಿಗರು ದ್ವೇಷದ ರಾಜಕಾರಣ ಬಿಟ್ಟು ಅಭಿವೃದ್ದಿಯ ಕಡೆ ಗಮನ ಹರಿಸಲಿ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ಹೇಳಿದರು.

ಬ್ರಾಹ್ಮಣ ಅಭಿವೃದ್ದಿ ನಿಗಮದ ಸೌಲಭ್ಯ ಉಪಯೋಗಕ್ಕೆ ಕರೆ

Jan 05 2025, 01:32 AM IST
ತರೀಕೆರೆ, ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯವನ್ನು ಬ್ರಾಹ್ಮಣರು ಉಪಯೋಗಿಸಿಕೊಳ್ಳಬೇಕೆಂದು ಶಿವಮೊಗ್ಗ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹೇಳಿದ್ದಾರೆ.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ

Dec 24 2024, 12:48 AM IST

ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ ನಡೆಯಲಿದೆ

ಗಾಣಿಗರ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಾಯ

Dec 21 2024, 01:17 AM IST
ಬಿ.ಎಸ್. ಯಡೂಯರಪ್ಪ, ಬಸವರಾಜುಬೊಮ್ಮಾಯಿ ಸಿಎಂಯಾಗಿದ್ದ ಅವಧಿಯಲ್ಲಿ ಗಾಣಿಗರ ಅಭಿವೃದ್ದಿ ನಿಗಮ ಸ್ಥಾಪನೆಗೆ ಘೋಷಣೆಯಾಗಿತ್ತು, ಆದರೆ ಕೆಲ ಕಾರಣಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಿ ನಿಗಮ ಸ್ಥಾಪನೆಗೆ ತ್ವರಿತವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಮುಂದಾಗಲಿ.
  • < previous
  • 1
  • 2
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved