• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವದೇಶಿ ಜೋಹೋ ಮೇಲ್‌ಗೆ ಅಮಿತ್‌ ಶಾ ‘ಶಿಫ್ಟ್’

Oct 09 2025, 02:00 AM IST
ಎಲ್ಲ ಕ್ಷೇತ್ರಗಳಲ್ಲಿ ಆತ್ಮನಿರ್ಭರತೆ ಇರಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಅನುಗುಣವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಇ-ಮೇಲ್ ವಿಳಾಸವನ್ನು ಸ್ವದೇಶಿ ಸೇವೆಯಾದ ಜೊಹೊ ಮೇಲ್‌ಗೆ ಬದಲಾಯಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ.

ಗೊಂದಲಕ್ಕೆ ಕಾರಣವಾದ ಅಮಿತ್‌ ಶಾ ಧರ್ಮ ಪ್ರಸ್ತಾಪ

Sep 20 2025, 01:01 AM IST

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೆಸರು ಮತ್ತು ಅವರ ಧರ್ಮ ಪ್ರಸ್ತಾಪಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ ಗರಂ ಆದ ಪ್ರಸಂಗ ನಡೆಯಿತು

ಅಮಿತ್ ಶಾಗೆ ಶುಭ ಹಾರೈಸಿದ ಬಿವೈಆರ್

Aug 08 2025, 01:00 AM IST
ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.

ಪಹಲ್ಗಾಂ ದಾಳಿ ಭದ್ರತಾ ವೈಫಲ್ಯದ ಹೊಣೆ ಅಮಿತ್‌ ಶಾ ಹೊರಲಿ: ಖರ್ಗೆ

Jul 30 2025, 12:45 AM IST
ಪಹಲ್ಗಾಂ ದಾಳಿ ವಿಚಾರ ಮುಂದಿಟ್ಟುಕೊಂಡು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ

ಅಮಿತ್‌ ಶಾ ಭೇಟಿ ಮಾಡಿದ ಒಡೆಯರ್‌: ಹಲವು ಸಮಸ್ಯೆಗಳ ಚರ್ಚೆ

Jul 16 2025, 12:45 AM IST
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ಡಿಆರ್‌ಎಫ್‌ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ಒಡೆಯರ್ ತಿಳಿಸಿದ್ದಾರೆ.

ಅಮಿತ್‌ ಶಾ ಭೇಟಿ ಬಳಿಕ ಬಿಜೆಪಿಯಲ್ಲಿ ಬಿಎಸ್‌ವೈ ಸಕ್ರಿಯ

Jun 21 2025, 12:49 AM IST
ನೀವು ಪಕ್ಷದಲ್ಲಿ ಸಕ್ರಿಯರಾಗಿದ್ದುಕೊಂಡು ರಾಜ್ಯ ನಾಯಕರಿಗೆ ಮಾರ್ಗದರ್ಶನ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಪ್ರಭಾವಿ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

ಪಾಕ್‌ ಪ್ರಜೆಗಳ ಹುಡುಕಿ ಹೊರದಬ್ಬಿ: ಸಿಎಂಗಳಿಗೆ ಅಮಿತ್‌ ಶಾ ಫೋನ್‌

Apr 26 2025, 07:15 AM IST

ಪಹಲ್ಗಾಂ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನಿಯರಿಗೆ ನೀಡಿದ್ದ 14 ರೀತಿಯ ವೀಸಾ ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ಏ.27ರ ಗಡುವಿನೊಳಗೆ ಪಾಕ್‌ ಪ್ರಜೆಗಳು ದೇಶಬಿಡುವುದನ್ನು ಖಚಿತಪಡಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಪಹಲ್ಗಾಂ ಘಟನಾ ಸ್ಥಳಕ್ಕೆ ಹೋಗಿ ಅಮಿತ್‌ ಶಾ ಪರಿಶೀಲನೆ - ಭಾರತ ಉಗ್ರವಾದಕ್ಕೆ ಬಾಗದು : ಶಪಥ

Apr 24 2025, 12:01 AM IST
ಇಲ್ಲಿನ ಬೈಸರನ್‌ ಹುಲ್ಲುಗಾವಲು ಪ್ರದೇಶದಲ್ಲಿ ಉಗ್ರರಿಂದ ಭೀಕರ ನರಮೇಧ ನಡೆದ ಬೆನ್ನಲ್ಲೇ ಜಮ್ಮು ಕಾಶ್ಮೀರಕ್ಕೆ ದೌಡಾಯಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಖುದ್ದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅಮಿತ್‌ ಶಾ ಭಾವಚಿತ್ರ ಸುಟ್ಟು, ಇಡಿ ಕಚೇರಿಗೆ ಮುತ್ತಿಗೆ ಯತ್ನ

Apr 17 2025, 12:04 AM IST
ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಏ.10ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈಗೆ : ಮೈತ್ರಿ, ಅಣ್ಣಾಮಲೈ ಹಣೆಬರಹದ ಚರ್ಚೆ

Apr 06 2025, 01:49 AM IST
ಏ.10ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈಗೆ ಆಗಮಿಸಲಿದ್ದಾರೆ. ಪತ್ರಕರ್ತ, ಆರ್‌ಎಸ್‌ಎಸ್‌ ಚಿಂತಕ ಎಸ್. ಗುರುಮೂರ್ತಿಯವರನ್ನು ಭೇಟಿಯಾಗಿ ತಮಿಳುನಾಡು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved