ಪಹಲ್ಗಾಂ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನಿಯರಿಗೆ ನೀಡಿದ್ದ 14 ರೀತಿಯ ವೀಸಾ ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ಏ.27ರ ಗಡುವಿನೊಳಗೆ ಪಾಕ್ ಪ್ರಜೆಗಳು ದೇಶಬಿಡುವುದನ್ನು ಖಚಿತಪಡಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ತಮಿಳುನಾಡಿನ ಜನರು ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂಬ ವಿಶ್ವಾಸವಿದೆ. ಜನರ ನಾಡಿ ಮಿಡಿತ ನನಗೆ ಅರ್ಥವಾಗಿದೆ’ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.