• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆ ಜೀಪು ಚಾಲಕ ಸಾವು ಸಂಶಯಾಸ್ಪದ: ಪತ್ನಿ ದೂರು

Jun 16 2025, 01:53 AM IST
ಅರಣ್ಯ ಇಲಾಖೆಯ ಗುತ್ತಿಗೆ ಸೇವೆಯಲ್ಲಿದ್ದ ಜೀಪು ಚಾಲಕ ಸಾವು ಸಂಶಯಾಸ್ಪದವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಕಲ್ಲಹಳ್ಳ ವಿಭಾಗದ ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಅರಣ್ಯ ಇಲಾಖೆಯ ಸಂಘರ್ಷ ತಪ್ಪಿಸಿ: ರೈತರ, ಜನ ಜೀವನ ರಕ್ಷಿಸಿ

Jun 10 2025, 06:40 AM IST
ಚಿಕ್ಕಮಗಳೂರು, ರೈತರ ಹಾಗೂ ಜನರ ಬದುಕಿಗೆ ಕೊಳ್ಳಿ ಇಟ್ಟಿರುವ ಅರಣ್ಯ ಇಲಾಖೆಯ ವಿರುದ್ಧ ವಿವಿಧ ಸಂಘಟನೆಗಳು ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕರೆ ನೀಡಿದ್ದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾಫಿ ಬೆಳೆಗಾರರು, ಸಾರ್ವಜನಿಕರು ಭಾಗವಹಿಸಿದ್ದರು.

ಮರದ ಕೊಂಬೆ ತೆರವಿಗೆ ಅರಣ್ಯ ಇಲಾಖೆ ಅಸಹಕಾರ: ಶೈಲೇಶ

Jun 02 2025, 12:02 AM IST
ಯುಜಿಡಿ ಕಾಮಗಾರಿಯಿಂದ ಸಾರ್ವಜನಿಕ ಆಗುತ್ತಿರುವ ತೊಂದರೆ ಈ ಕುರಿತು ಸದಸ್ಯ ನಗರಸಭೆ ಅಧ್ಯಕ್ಷರ ಗಮನಕ್ಕೆ ತಂದರು.

ನಾಲ್ಕು ಸಾವಿರ ಸಸಿ ನೆಡಲು ಅರಣ್ಯ ಇಲಾಖೆ ಯೋಜನೆ

May 28 2025, 12:36 AM IST
ನರಗುಂದ ತಾಲೂಕಿನಲ್ಲಿ ಈ ವರ್ಷ ನಾಲ್ಕು ಸಾವಿರ ಸಸಿಗಳನ್ನು ನೆಡಲು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಯುವಕನನ್ನು ಸಾಯಿಸಿದ್ದು ಹುಲಿಯಲ್ಲ, ಚಿರತೆ: ಅರಣ್ಯ ಇಲಾಖೆ ಸ್ಪಷ್ಟನೆ

May 27 2025, 11:47 PM IST
ಮೈಸೂರು: ಹುಣಸೂರು ತಾಲೂಕಿನ ವೀರನಹೊಸಳ್ಳಿ ಸಮೀಪದ ನಾಗಾಪುರ ಹಾಡಿಯಲ್ಲಿ ಯುವಕನ ಮೇಲೆ ದಾಳಿ ನಡೆಸಿ ಸಾಯಿಸಿರುವುದು ಹುಲಿಯಲ್ಲ, ಚಿರತೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.

ಕಂದಾಯ ಭೂಮಿ ಅರಣ್ಯ ಇಲಾಖೆಗೆ ವರ್ಗಾಯಿಸದಿರಲು ಒತ್ತಾಯ

May 24 2025, 12:25 AM IST
ಚಿಕ್ಕಮಗಳೂರುಮೂಡಿಗೆರೆ ತಾಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಮನವಿ ಸಲ್ಲಿಸಿದರು.

ಶಿರಸಿ- ಹಾವೇರಿ ಹೆದ್ದಾರಿ ಕಾಮಗಾರಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

May 22 2025, 01:14 AM IST
ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸಿನಿಂದ ಆರಂಭವಾಗುವ ಶಿರಸಿ- ಹಾವೇರಿ ಹೆದ್ದಾರಿ ಶಿರಸಿ ವ್ಯಾಪ್ತಿಯಲ್ಲಿ 28 ಹೆಕ್ಟೇರ್ ಹಾಗೂ ಹಾವೇರಿ ವ್ಯಾಪ್ತಿಯಲ್ಲಿ 2 ಹೆಕ್ಟೇರ್ ಅರಣ್ಯ ಜಾಗದಲ್ಲಿ ಹಾಯ್ದು ಹೋಗಿದೆ. ಅಗಲೀಕರಣ ಸಂದರ್ಭದಲ್ಲಿ ಮರಗಳ ಕಟಿಂಗ್ ಮಾಡಬೇಕಾಗಿದೆ. ಅದಕ್ಕೀಗ ಅನುಮತಿ ಸಿಕ್ಕಿದೆ

ಅರಣ್ಯ ಇಲಾಖೆ ಸಿಬ್ಬಂದಿಗೆ ದಿಗ್ಬಂಧನ ಹಾಕಿ ರೈತರ ಪ್ರತಿಭಟನೆ

May 18 2025, 01:25 AM IST
ಮಾನವ-ಕಾಡು ಪ್ರಾಣಿಗಳ ಸಂಘರ್ಷಕ್ಕೆ ಅರಣ್ಯ ಇಲಾಖೆ ಕೂಡಲೇ ಪರಿಹಾರ ನೀಡಬೇಕು. ಕಾಡಾನೆ ಹಾವಳಿ ತಡೆಗೆ ಕ್ರಮವಹಿಸಬೇಕು

ಯಾವುದೇ ರಸ್ತೆಯನ್ನು ಅರಣ್ಯ ಇಲಾಖೆ ಮುಚ್ಚಿಲ್ಲ

May 05 2025, 12:49 AM IST
ಬಂಗಾರಪೇಟೆ ತಾಲೂಕಿನ ತಳೂರು ಗ್ರಾಮದಲ್ಲಿ ಕೆಲವರು ಅರಣ್ಯ ಇಲಾಖೆಯ ಜಾಗವನ್ನು ಆಕ್ರಮಿಸಿಕೊಂಡು ಬೇಲಿ ಹಾಕಿಕೊಂಡಿದ್ದರು, ಇದನ್ನು ತಡೆಗಟ್ಟುವ ಸಲುವಾಗಿ ಇಲಾಖೆ ಒತ್ತುವರಿಯನ್ನು ತೆರವುಗೊಳಿಸಲು ಬೇಲಿ ಹಾಕಿದೆ. ಇದನ್ನು ಅರಿಯದ ಮಾಜಿ ಸಂಸದರು ಮಲ್ಲೇಶನಪಾಳ್ಯಕ್ಕೆ ಹೋಗುವ ರಸ್ತೆಯನ್ನು ಅರಣ್ಯ ಇಲಾಖೆ ಮುಚ್ಚಿದೆ ಎಂದು ಆರೋಪಿಸಿದ್ದಾರೆ.

ಅರಣ್ಯ ಇಲಾಖೆ ಸರ್ವೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ

May 02 2025, 12:09 AM IST
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯ್ತಿಯ ಅಳೇಹಳ್ಳಿ ಗ್ರಾಮಕ್ಕೆ ಗುರುವಾರ ಸರ್ವೆ ಮಾಡಲು ಬಂದ ಅರಣ್ಯ ಇಲಾಖೆ ಸರ್ವೇ ತಂಡದವರು ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಿಸಬೇಕಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved