ಅರಣ್ಯ ಇಲಾಖೆಯ ಸಂಘರ್ಷ ತಪ್ಪಿಸಿ: ರೈತರ, ಜನ ಜೀವನ ರಕ್ಷಿಸಿ
Jun 10 2025, 06:40 AM ISTಚಿಕ್ಕಮಗಳೂರು, ರೈತರ ಹಾಗೂ ಜನರ ಬದುಕಿಗೆ ಕೊಳ್ಳಿ ಇಟ್ಟಿರುವ ಅರಣ್ಯ ಇಲಾಖೆಯ ವಿರುದ್ಧ ವಿವಿಧ ಸಂಘಟನೆಗಳು ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕರೆ ನೀಡಿದ್ದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾಫಿ ಬೆಳೆಗಾರರು, ಸಾರ್ವಜನಿಕರು ಭಾಗವಹಿಸಿದ್ದರು.