• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಂಧ್ರಪ್ರದೇಶ : ಪಟಾಕಿ ತಯಾರಿಕಾ ಘಟಕದ ಭೀಕರ ಸ್ಫೋಟದಲ್ಲಿ 8 ಬಲಿ, 7 ಜನರಿಗೆ ಗಾಯ

Apr 14 2025, 01:18 AM IST
ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಉಂಟಾಗಿ 2 ಮಹಿಳೆಯರು ಸೇರಿ 8 ಜನರನ್ನು ಬಲಿ ಪಡೆದ ಘಟನೆ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣಂ ಗ್ರಾಮದಲ್ಲಿ ನಡೆದಿದೆ.

ಆಂಧ್ರಪ್ರದೇಶ : ಮಹಿಳೆಯೊಬ್ಬರಿಗೆ ಎಲೆಕ್ಟ್ರಿಕ್ ಉಪಕರಣಗಳ ಬದಲು ಬಂತು ಮೃತ ದೇಹದ ಪಾರ್ಸಲ್!

Dec 21 2024, 01:19 AM IST
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರಿಗೆ ಎಲೆಕ್ಟ್ರಿಕ್ ಉಪಕರಣಗಳ ಬದಲು ಹೆಣವೊಂದು ಪಾರ್ಸಲ್‌ನಲ್ಲಿ ಬಂದ ಘಟನೆ ನಡೆದಿದೆ. ಇದರ ಜೊತೆಗೆ ₹1.3 ಕೋಟಿಗೆ ಬೇಡಿಕೆಯಿಟ್ಟಿರುವ ಪತ್ರ ಕೂಡ ದೊರೆತಿದ್ದು, ಮಹಿಳೆ ಆಘಾತಕ್ಕೆ ಒಳಗಾಗಿದ್ದಾರೆ.

ಆಂಧ್ರಪ್ರದೇಶ ಮೂಲದ ಯುವಕ ಟೀಗೆ ಮತ್ತು ಬರುವ ಔಷಧಿ ಬೆರಸಿ ಯುವತಿ ಮೇಲೆ ರೇಪ್‌: ಎಫ್‌ಐಆರ್‌

Dec 09 2024, 12:47 AM IST
ಆಂಧ್ರಪ್ರದೇಶ ಮೂಲದ ಯುವಕನೊಬ್ಬ ಪರಿಚಿತ ಯುವತಿಗೆ ಮಾದಕವಸ್ತು ಬೆರೆಸಿದ ಟೀ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿ ಬಳಿಕ ವಿಡಿಯೋ ಮಾಡಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಮಾಡಿದ ಆರೋಪದಡಿ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘರ್ ಘರ್ ಕಿ ಕಹಾನಿ ಎಂದ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ವಿರುದ್ಧ ಸೋದರಿ ಗರಂ

Oct 27 2024, 02:41 AM IST

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಹಾಗೂ ಅವರ ಸೋದರಿ, ಕಾಂಗ್ರೆಸ್‌ ನಾಯಕಿ ವೈ.ಎಸ್. ಶರ್ಮಿಳಾ ವಿರುದ್ಧ ವಾಗ್ಯುದ್ಧ ಮುಂದುವರಿದಿದೆ. ತಮ್ಮ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಜಗನ್‌ ಅವರು, ‘ಇದು ಘರ್‌ ಘರ್‌ ಕಿ ಕಹಾನಿ’   ಎಂದಿರುವುದಕ್ಕೆ ಸೋದರಿ ಶರ್ಮಿಳಾ ಕಿಡಿಕಾರಿದ್ದಾರೆ.

ತಿರುಪತಿ ಲಡ್ಡು ವಿವಾದ : ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಆದೇಶ

Sep 23 2024, 01:24 AM IST

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ತಯಾರಿಕೆಯಲ್ಲಿ ಬಳಸಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾದ ಆರೋಪ ಕುರಿತು ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ. 

ಆಂಧ್ರಪ್ರದೇಶ : ಅಕ್ರಮ ಮದ್ಯ ನಾಶದ ವೇಳೆ ಪೊಲೀಸರ ಮುಂದೆಯೇ ಬಾಟಲಿ ದೋಚಿದ ಮದ್ಯಪ್ರಿಯರು!

Sep 11 2024, 01:02 AM IST
ಗುಂಟೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಅಕ್ರಮ ಮದ್ಯವನ್ನು ನಾಶಪಡಿಸುವ ವೇಳೆ ಸ್ಥಳೀಯರು ಬಾಟಲಿಗಳನ್ನು ದೋಚಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ бездіяльністьಗೆ आलोचना ವ್ಯಕ್ತವಾಗಿದೆ.

8 ಕುಮ್ಮಿ ಆನೆ ನೀಡಿ - ರಾಜ್ಯ ಆಂಧ್ರಪ್ರದೇಶ ಮನವಿ : ಮಾನವನ ಜೊತೆ ಸಂಘರ್ಷ ತಡೆಗೆ ಬಳಕೆ

Aug 09 2024, 09:13 AM IST

ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರು ಗುರುವಾರ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಆಂಧ್ರಪ್ರದೇಶದಲ್ಲಿ ಕಾಡಾನೆ ಮತ್ತು ಮಾವನ ಸಂಘರ್ಷ ನಿಯಂತ್ರಣಕ್ಕೆ 8 ಕುಮ್ಕಿ (ಪಳಗಿಸಿದ) ಆನೆಗಳಿಗೆ ಬೇಡಿಕೆ ಸಲ್ಲಿಸಿದರು

ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ಕುಪ್ಪಂ ಗ್ಯಾಂಗ್‌ನ ಮಹಿಳೆಯರಿಬ್ಬರ ಬಂಧನ

Jul 20 2024, 01:47 AM IST
ಬಿಎಂಟಿಸಿ ಬಸ್‌ಗಳು, ಬಸ್‌ ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ಕುಪ್ಪಂ ಗ್ಯಾಂಗ್‌ನ ಮಹಿಳೆಯರಿಬ್ಬರು ಬಂಧಿತರಾಗಿರುವುದು.

ಜಗನ್‌ ಮೇಲೆ ಆಂಧ್ರಪ್ರದೇಶ ಸಿಎಂ ನಾಯ್ಡು ಪ್ರತೀಕಾರ!

Jun 23 2024, 02:04 AM IST
ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಹಿಂದಿನ ಮುಖ್ಯಮಂತ್ರಿ ಹಾಗೂ ವೈಎಸ್ಸಾರ್‌ ಕಾಂಗ್ರೆಸ್‌ ನಾಯಕ ಜಗನ್‌ಮೋಹನ ರೆಡ್ಡಿ ಅವರ ವೈಎಸ್ಸಾರ್‌ ಕಾಂಗ್ರೆಸ್‌ ಪಕ್ಷದ ವಿರುದ್ಧ ‘ಕಟ್ಟಡ ಧ್ವಂಸ’ ಸಮರ ಸಾರಿದೆ.

ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

Oct 31 2023, 01:16 AM IST
ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್‌ ಭೇಟಿ.

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved