• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾ ಹೆಸರಲ್ಲಿ ಸುಲಿಗೆ: ಆರೋಪಿ ನಿಂಗಪ್ಪ ವಿರುದ್ಧದ ತನಿಖೆಗೆ ತಡೆ

Jun 19 2025, 01:19 AM IST
ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿರುವ ಲೋಕಾಯುಕ್ತ ಮಾಜಿ ಮುಖ್ಯಪೇದೆ ನಿಂಗಪ್ಪ ಸಾವಂತ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪಿ ಬಂಧನ: 50 ಸಾವಿರ ರು. ಮೌಲ್ಯದ 17 ಕೆಜಿ ಗಾಂಜಾ ವಶ

Jun 16 2025, 11:59 PM IST
ಜಮೀನಿನಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ, 50 ಸಾವಿರ ರು. ಮೌಲ್ಯದ 17 ಕೆಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಾಶಿ ಮುರುಕನಹಳ್ಳಿಯಲ್ಲಿ ನಡೆದಿದೆ.

ಕಳವು ಆರೋಪಿ ಬಂಧನ: ೪೯೦ ಗ್ರಾಂ ಚಿನ್ನಾಭರಣ ವಶ

Jun 13 2025, 05:09 AM IST
ಮನೆಗಳಿಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಆತನಿಂದ ೪೯೦ ಗ್ರಾಂ ತೂಕದ ೪೦ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲೂಕು ಮುದಿಗೆರೆ ಗ್ರಾಮದ ಎಂ.ವಿ.ರಂಗೇಗೌಡ ಅಲಿಯಾಸ್ ಸಂತೋಷ ಅಲಿಯಾಸ್, ಐಪಿಎಲ್ ಸಂತೋಷ್ (೩೭) ಎಂಬಾತನೇ ಬಂಧಿತ ಆರೋಪಿ.

ಅನುಮಾನ ಪಟ್ಟು ತುಂಬು ಗರ್ಭಿಣಿ ಹತ್ಯೆ: ಆರೋಪಿ ಪತಿ ಬಂಧನ

Jun 10 2025, 10:45 AM IST
ಆರೋಪಿ ಚಂದನ್ ಪತ್ನಿ ಆಶಾ ಬೇರೆ ಪುರುಷರ ಜೊತೆ ಮಾತನಾಡುತ್ತಿದ್ದಳು ಎಂಬ ಕಾರಣಕ್ಕೆ ಕಳೆದ ಶನಿವಾರ ಬೆಳಗ್ಗೆ 6 ಸಮಯದಲ್ಲಿ ಆಕೆ ಕುತ್ತಿಗೆಗೆ ಧರಿಸಿದ್ದ ವೇಲ್ ಜೊತೆಗೆ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದನು.

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿ ಕಾಲಿಗೆ ಗುಂಡೇಟು

Jun 05 2025, 01:40 AM IST
ಸ್ಥಳೀಯ ಪೊಲೀಸ್ ಠಾಣೆಯ ವ್ಯಾಪ್ತಿಯ ಮೆಣಸಿನ ಸರ ಗ್ರಾಮದಲ್ಲಿ ಪೊಲೀಸರ ಮೇಲೆ ಹಲ್ಲಿಗೆ ಯತ್ನಿಸಿದ ಆರೋಪಿ ಶಿವಮೊಗ್ಗ ಮೂಲದ ಶ್ಯಾಡೊ ಸಚಿನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ತೋಟದ ಮನೆಯಲ್ಲಿ ಅಕ್ರಮ ಬಂದೂಕು ಆರೋಪಿ ಬಂಧನ

Jun 01 2025, 01:33 AM IST
ತೆಳ್ಳನೂರು ಗ್ರಾಮದ ತೋಟದ ಮನೆಯೊಂದರಲ್ಲಿ ಅಕ್ರಮ ನಾಡ ಬಂದೂಕು, ಗಾಂಜಾ ವಶಪಡಿಸಿಕೊಂಡ ಗ್ರಾಮಾಂತರ ಪೊಲೀಸರು.

ಕಳ್ಳತನ ಪ್ರಕರಣದ ಆರೋಪಿ ಬಂಧನ

May 22 2025, 11:52 PM IST
ಆರೋಪಿಯನ್ನು ಬಂಧಿಸಿ ಆತನಿಂದ 6,37,ಲಕ್ಷ ಮೌಲ್ಯದ ಒಟ್ಟು 7.5 ತೊಲೆ ಬಂಗಾರದ ಆಭರಣಗಳು ಜಪ್ತಿ ಮಾಡಲಾಗಿದೆ.

ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ ಕೇಸ್‌: ಆರೋಪಿ ಕೇರಳ ಪ್ರೊಫೆಸರ್‌ ಬಂಧನ

May 21 2025, 12:11 AM IST
ಪಂಜಾಬ್‌ನ ಕಾಲೇಜ್‌ವೊಂದರಲ್ಲಿ ಸಾವಿಗೆ ಶರಣಾದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಆಕಾಂಕ್ಷ ಎಸ್. ನಾಯರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೊಫೆಸರ್ ಅನ್ನು ಪಂಜಾಬ್ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಸಂಪತ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

May 18 2025, 02:05 AM IST
ಸೋಮವಾರಪೇಟೆಯ ಗುತ್ತಿಗೆದಾರ ಸಂಪತ್ ಕುಮಾರ್‌ ಅಲಿಯಾಸ್‌ ಶಂಭುವನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಪಿ ಎಂ ಗಣಪತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಸಂಪತ್‌ ಕೊಲೆ ಪ್ರಕರಣ: ಪ್ರಮುಖ ಆರೋಪಿ ಗಣಪತಿ ಬಂಧನ

May 17 2025, 02:24 AM IST
ಹತ್ಯೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದ್ದು, ಕೇಸಿಗೆ ಸಂಬಂಧಿಸಿದಂತೆ ಹಾನಗಲ್ ಗ್ರಾಮದ ಸಂಗೀತ, ಆಕೆಯ ಪತಿ ಕಿರಣ್ ಮತ್ತು ಚೌಡ್ಲು ಗ್ರಾಮದ ಪಿ.ಎಂ.ಗಣಪತಿ ಅವರು ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved