• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರ್ಯಾಯ ಇಂಧನ ಮೂಲ ಅಗತ್ಯ

Sep 13 2025, 02:06 AM IST
ಇಂಧನದ ಆಮದು ವೆಚ್ಚ ಹೆಚ್ಚುತ್ತಿರುವ ಕಾರಣ ಭಾರತ ಸರ್ಕಾರ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಬಳಕೆಯನ್ನು ಉತ್ತೇಜಿಸುತ್ತಿದೆ

ಜೈವಿಕ ಇಂಧನ ಬಳಕೆಯಿಂದ ಪರಿಸರ ಸಮತೋಲನ: ಬೋರಯ್ಯ

Aug 30 2025, 01:00 AM IST
ಚಿಕ್ಕಮಗಳೂರು, ಜೈವಿಕ ಇಂಧನ ಬಳಸುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು. ಅಲ್ಲದೇ ಜಾಗತಿಕ ತಾಪಮಾನ ನಿಯಂತ್ರಿಸಿ ಪರಿಸರದ ಸಮತೋಲನ ಕಾಪಾಡಬಹುದು ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಬೋರಯ್ಯ ಹೇಳಿದರು.

ಇಂಧನ ಕ್ಷೇತ್ರಕ್ಕೆ ರಾಜೀವ್ ಗಾಂಧಿ ಅಪಾರ: ಸುಧೀಂದ್ರ

Aug 21 2025, 02:00 AM IST
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ವಿಜ್ಞಾನ, ತಂತ್ರಜ್ಞಾನ ಮತ್ತು ಪುನರ್‌ ಉತ್ಪಾದನೀಯ ಇಂಧನ ಕ್ಷೇತ್ರಕ್ಕೆ ನೀಡಿದ ದೂರದೃಷ್ಟಿ ಕೊಡುಗೆಗಳು ಇಂದು ಜೈವಿಕ ಇಂಧನ ಚಳುವಳಿಗೆ ಪ್ರೇರಕವಾಗಿವೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಹೇಳಿದರು.

ನೂತನ ಜೈವಿಕ ಇಂಧನ ನೀತಿ ಶೀಘ್ರ ಜಾರಿ- ಸುಧೀಂದ್ರ

Aug 21 2025, 01:00 AM IST
ರಾಜ್ಯದಲ್ಲಿ ಈಗಾಗಲೇ ನೂತನ ಜೈವಿಕ ಇಂಧನ ನೀತಿ ರಚನೆಯ ಕುರಿತು ಎಲ್ಲ ಪೂರ್ವಭಾವಿ ಕಾರ್ಯ ಚಟುವಟಿಕೆ ಪೂರ್ಣಗೊಳಿಸಿದೆ

ಹೊಸ ಜೈವಿಕ ಇಂಧನ ನೀತಿಯಿಂದಸಮಗ್ರ ಅಭಿವೃದ್ಧಿ: ಎಸ್.ಈ.ಸುಧೀಂದ್ರ

Aug 13 2025, 02:31 AM IST
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ ನಗರದಲ್ಲಿ ಆಯೋಜಿಸಿದ್ದ ‘ವಿಶ್ವ ಜೈವಿಕ ಇಂಧನ ದಿನಾಚರಣೆ’ಯನ್ನು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್. ಈ. ಸುಧೀಂದ್ರ ಉದ್ಘಾಟಿಸಿದರು.

ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್

Aug 05 2025, 12:30 AM IST
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.

ಅಸಂಘಟಿತ ಕಾರ್ಮಿಕರ ಮಂಡಳಿಗೆ ಇಂಧನ ಸೆಸ್‌ನಲ್ಲಿ ಪಾಲು: ಸಚಿವ ಸಂತೋಷ್ ಲಾಡ್

Jul 30 2025, 12:47 AM IST
ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಬೋಯಿಂಗ್ ವಿಮಾನಗಳ ಇಂಧನ ಸ್ವಿಚ್‌ಗಳಲ್ಲಿ ಯಾವ ದೋಷವಿಲ್ಲ : ಏರಿಂಡಿಯಾ

Jul 23 2025, 12:31 AM IST
ತನ್ನ ಒಡೆತನದ ಯಾವುದೇ ಬೋಯಿಂಗ್‌ 787 ಮತ್ತು 737 ಮಾದರಿಯ ವಿಮಾನಗಳಲ್ಲಿ ಇಂಧನ ನಿಯಂತ್ರಣ ಮಾಡುವ ಸ್ವಿಚ್‌ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷ ಕಂಡುಬಂದಿಲ್ಲ ಎಂದು ಏರ್‌ ಇಂಡಿಯಾ ಸ್ಪಷ್ಟಪಡಿಸಿದೆ.

ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?

Jul 13 2025, 01:18 AM IST
260 ಜನರ ಬಲಿಪಡೆದ ಜೂ.12ರ ಅಹಮದಾಬಾದ್‌ ಏರಿಂಡಿಯಾ ವಿಮಾನ ಅಪಘಾತದ ಕುರಿತ ಪ್ರಾಥಮಿಕ ತನಿಖಾ ವರದಿ ಶುಕ್ರವಾರ ತಡರಾತ್ರಿ ಬಹಿರಂಗವಾಗಿದೆ.

ಏರ್‌ ಇಂಡಿಯಾ ಪತನಕ್ಕೆ ಇಂಧನ ಸ್ವಿಚ್ಚಾಫ್‌ ಕಾರಣ

Jul 12 2025, 05:08 AM IST

ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯು ಶುಕ್ರವಾರ ರಾತ್ರಿ ಬಿಡುಗಡೆಯಾಗಿದೆ.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved