• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಧನ ಮಿತವ್ಯಯ, ವಾಯುಮಾಲಿನ್ಯ ತಡೆಗೆ ಅರಿವು ಮುಖ್ಯ

Oct 31 2025, 02:30 AM IST
ಪ್ರತಿ ಶನಿವಾರ ಸ್ವಂತ ವಾಹನಗಳನ್ನು ಬಳಸದೇ ಸಾರ್ವಜನಿಕ ವಾಹನಗಳನ್ನು ಮಾತ್ರ ಬಳಸಬೇಕು. ಆ ಮೂಲಕ ವಿದ್ಯಾರ್ಥಿಗಳು, ಬೋಧಕರು ಮತ್ತು ಪೋಷಕರು ಇಂಧನ ಮಿತವ್ಯಯ, ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗಬೇಕು ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ.ಧನಂಜಯ ಹೇಳಿದ್ದಾರೆ.

ನವೀಕರಿಸಬಹುದಾದ ಇಂಧನ ಬಳಕೆಗೆ ಹೆಚ್ಚು ಆದ್ಯತೆ ನೀಡಬೇಕು: ಕೆ.ಪಿ. ಅಂಶುಮಂತ್

Sep 29 2025, 01:04 AM IST
ಕೊಪ್ಪ, ಪರಿಸರದ ಮೇಲೆ ದುಷ್ಪರಿಣಾಮ ಬೀರದ ನವೀಕರಿಸಬಹುದಾದ ಇಂಧನ ಶಕ್ತಿ ಬಳಕೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಭದ್ರಾ ಕಾಡಾ ನಿಗಮದ ಅಧ್ಯಕ್ಷ ಕೆ.ಪಿ. ಅಂಶುಮಂತ್ ಹೇಳಿದರು.

ದಸರಾ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ

Sep 24 2025, 01:00 AM IST
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೊಲ್ಕತ್ತಾ ಮಾದರಿ ಲೈಟಿಂಗ್ ಅಳವಡಿಸಲಾಗಿದೆ. ಇದರ ಮೂಲಕವಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಲಾಗಿದೆ.

ಪರ್ಯಾಯ ಇಂಧನ ಮೂಲ ಅಗತ್ಯ

Sep 13 2025, 02:06 AM IST
ಇಂಧನದ ಆಮದು ವೆಚ್ಚ ಹೆಚ್ಚುತ್ತಿರುವ ಕಾರಣ ಭಾರತ ಸರ್ಕಾರ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಬಳಕೆಯನ್ನು ಉತ್ತೇಜಿಸುತ್ತಿದೆ

ಜೈವಿಕ ಇಂಧನ ಬಳಕೆಯಿಂದ ಪರಿಸರ ಸಮತೋಲನ: ಬೋರಯ್ಯ

Aug 30 2025, 01:00 AM IST
ಚಿಕ್ಕಮಗಳೂರು, ಜೈವಿಕ ಇಂಧನ ಬಳಸುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು. ಅಲ್ಲದೇ ಜಾಗತಿಕ ತಾಪಮಾನ ನಿಯಂತ್ರಿಸಿ ಪರಿಸರದ ಸಮತೋಲನ ಕಾಪಾಡಬಹುದು ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಬೋರಯ್ಯ ಹೇಳಿದರು.

ಇಂಧನ ಕ್ಷೇತ್ರಕ್ಕೆ ರಾಜೀವ್ ಗಾಂಧಿ ಅಪಾರ: ಸುಧೀಂದ್ರ

Aug 21 2025, 02:00 AM IST
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ವಿಜ್ಞಾನ, ತಂತ್ರಜ್ಞಾನ ಮತ್ತು ಪುನರ್‌ ಉತ್ಪಾದನೀಯ ಇಂಧನ ಕ್ಷೇತ್ರಕ್ಕೆ ನೀಡಿದ ದೂರದೃಷ್ಟಿ ಕೊಡುಗೆಗಳು ಇಂದು ಜೈವಿಕ ಇಂಧನ ಚಳುವಳಿಗೆ ಪ್ರೇರಕವಾಗಿವೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಹೇಳಿದರು.

ನೂತನ ಜೈವಿಕ ಇಂಧನ ನೀತಿ ಶೀಘ್ರ ಜಾರಿ- ಸುಧೀಂದ್ರ

Aug 21 2025, 01:00 AM IST
ರಾಜ್ಯದಲ್ಲಿ ಈಗಾಗಲೇ ನೂತನ ಜೈವಿಕ ಇಂಧನ ನೀತಿ ರಚನೆಯ ಕುರಿತು ಎಲ್ಲ ಪೂರ್ವಭಾವಿ ಕಾರ್ಯ ಚಟುವಟಿಕೆ ಪೂರ್ಣಗೊಳಿಸಿದೆ

ಹೊಸ ಜೈವಿಕ ಇಂಧನ ನೀತಿಯಿಂದಸಮಗ್ರ ಅಭಿವೃದ್ಧಿ: ಎಸ್.ಈ.ಸುಧೀಂದ್ರ

Aug 13 2025, 02:31 AM IST
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ ನಗರದಲ್ಲಿ ಆಯೋಜಿಸಿದ್ದ ‘ವಿಶ್ವ ಜೈವಿಕ ಇಂಧನ ದಿನಾಚರಣೆ’ಯನ್ನು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್. ಈ. ಸುಧೀಂದ್ರ ಉದ್ಘಾಟಿಸಿದರು.

ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್

Aug 05 2025, 12:30 AM IST
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.

ಅಸಂಘಟಿತ ಕಾರ್ಮಿಕರ ಮಂಡಳಿಗೆ ಇಂಧನ ಸೆಸ್‌ನಲ್ಲಿ ಪಾಲು: ಸಚಿವ ಸಂತೋಷ್ ಲಾಡ್

Jul 30 2025, 12:47 AM IST
ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved