• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್

Aug 05 2025, 12:30 AM IST
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.

ಅಸಂಘಟಿತ ಕಾರ್ಮಿಕರ ಮಂಡಳಿಗೆ ಇಂಧನ ಸೆಸ್‌ನಲ್ಲಿ ಪಾಲು: ಸಚಿವ ಸಂತೋಷ್ ಲಾಡ್

Jul 30 2025, 12:47 AM IST
ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಬೋಯಿಂಗ್ ವಿಮಾನಗಳ ಇಂಧನ ಸ್ವಿಚ್‌ಗಳಲ್ಲಿ ಯಾವ ದೋಷವಿಲ್ಲ : ಏರಿಂಡಿಯಾ

Jul 23 2025, 12:31 AM IST
ತನ್ನ ಒಡೆತನದ ಯಾವುದೇ ಬೋಯಿಂಗ್‌ 787 ಮತ್ತು 737 ಮಾದರಿಯ ವಿಮಾನಗಳಲ್ಲಿ ಇಂಧನ ನಿಯಂತ್ರಣ ಮಾಡುವ ಸ್ವಿಚ್‌ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷ ಕಂಡುಬಂದಿಲ್ಲ ಎಂದು ಏರ್‌ ಇಂಡಿಯಾ ಸ್ಪಷ್ಟಪಡಿಸಿದೆ.

ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?

Jul 13 2025, 01:18 AM IST
260 ಜನರ ಬಲಿಪಡೆದ ಜೂ.12ರ ಅಹಮದಾಬಾದ್‌ ಏರಿಂಡಿಯಾ ವಿಮಾನ ಅಪಘಾತದ ಕುರಿತ ಪ್ರಾಥಮಿಕ ತನಿಖಾ ವರದಿ ಶುಕ್ರವಾರ ತಡರಾತ್ರಿ ಬಹಿರಂಗವಾಗಿದೆ.

ಏರ್‌ ಇಂಡಿಯಾ ಪತನಕ್ಕೆ ಇಂಧನ ಸ್ವಿಚ್ಚಾಫ್‌ ಕಾರಣ

Jul 12 2025, 05:08 AM IST

ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯು ಶುಕ್ರವಾರ ರಾತ್ರಿ ಬಿಡುಗಡೆಯಾಗಿದೆ.

ಸಾರಿಗೆ ಘಟಕಕ್ಕೆ ಪೂರೈಸುವ ಟ್ಯಾಂಕರ್‌ನಿಂದಲೇ ಇಂಧನ ಕಳ್ಳತನ..!

Jun 19 2025, 11:50 PM IST
ನೀರು ಮತ್ತು ಹಾಲು ಏಕಕಾಲಕ್ಕೆ ಟ್ಯಾಂಕರ್‌ನಲ್ಲೇ ಮಿಶ್ರಣಗೊಳ್ಳುವಂತೆ ಟ್ಯಾಂಕರ್‌ನ್ನೇ ವಿನ್ಯಾಸಗೊಳಿಸಿದ್ದು ಹಳೇ ಕತೆ. ಪಾಂಡವಪುರದ ಸಾರಿಗೆ ಡಿಪೋಗೆ ಪೂರೈಕೆಯಾಗುತ್ತಿದ್ದ ಇಂಧನವನ್ನು ಟ್ಯಾಂಕರ್‌ನಲ್ಲೇ ಫ್ಲೆಕ್ಸಿಬಲ್ ಪೈಪ್ ಅಳವಡಿಸಿಕೊಂಡು ಕಳ್ಳತನ ಮಾಡುತ್ತಿರುವುದು ಈಗಿನ ಹೊಸ ಕತೆ...!

ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹ ಇದೆ : ಸಚಿವ ಪುರಿ

Jun 17 2025, 03:54 AM IST
‘ಇರಾನ್‌-ಇಸ್ರೇಲ್‌ ನಡುವೆ ಯುದ್ಧ ನಡೆಯುತ್ತಿದ್ದರೂ ಭಾರತದಲ್ಲಿ ಮುಂದಿನ ಕೆಲ ತಿಂಗಳಿಗೆ ಬೇಕಾದಷ್ಟು ಇಂಧನ ಸಂಗ್ರಹ ಇದೆ’ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ‘ಗ್ರೀನ್ ಆಸ್ಕರ್’ ಸೆಲ್ಕೋ ಮಡಿಲಿಗೆ : ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ

Jun 14 2025, 03:08 AM IST
ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2025ನೇ ಸಾಲಿನ ಪ್ರತಿಷ್ಠಿತ ‘ಆಶ್ಡೆನ್ ಪ್ರಶಸ್ತಿ’ಯ ಗೌರವ ಸಂದಿದೆ. ‘ಗ್ರೀನ್ ಆಸ್ಕರ್’ ಎಂದೇ ಕರೆಯಲಾಗುವ ಈ ಅಂತಾರಾಷ್ಟ್ರೀಯ ಪ್ರಶಸ್ತಿ ಸೆಲ್ಕೋಗೆ 3ನೇ ಬಾರಿ ಲಭಿಸಿದಂತಾಗಿದೆ.

ಎಲ್ಲ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ? ಇಂಧನ ಇಲಾಖೆ

Jun 10 2025, 09:52 AM IST

ರಾಜ್ಯದಲ್ಲಿರುವ ಎಲ್ಲಾ ವಿದ್ಯುತ್‌ ಸಂಪರ್ಕಗಳಿಗೂ ಕಡ್ಡಾಯವಾಗಿ ಸ್ಮಾರ್ಟ್‌ ಮೀಟರ್‌ ಅಳವಡಿಸಲು ಇಂಧನ ಇಲಾಖೆ ಮುಂದಾಗಿದೆ.

ಬಿಜೆಪಿಗೆ ಕಿಕ್ಕೂ ಇಲ್ಲ, ಬ್ಯಾಕು ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

Jun 05 2025, 03:03 AM IST
ಬಿಜೆಪಿಗೆ ಕಿಕ್ಕೂ ಇಲ್ಲ, ಬ್ಯಾಕು ಇಲ್ಲ. ಅವರೇನು ಅದರ ಬಗ್ಗೆ ಮಾತನಾಡುವುದು. ಅವರು ಎಲ್ಲಾ ವಿಚಾರದಲ್ಲೂ ಇಂತಹದೇ ಆರೋಪಗಳನ್ನು ಮಾಡುತ್ತಾರೆ. ಬೆಂಗಳೂರಿನಲ್ಲಿ ಸ್ಟೀಲ್ ಬ್ರೀಡ್ಜ್ ವಿಚಾರದಲ್ಲಿ ಇದೇ ರೀತಿ ಆರೋಪ ಮಾಡಿದರು. ಇವತ್ತು ಬ್ರಿಡ್ಜ್ ಆಗದೇ ಜನ ಕಷ್ಟ ಅನುಭವಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved