• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆಯಲ್ಲಿ ಇ ಖಾತಾ ಬಿಸಿ ಬಿಸಿ ಚರ್ಚೆ

Jul 25 2025, 01:12 AM IST
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿಗಳ ಇ ಖಾತಾ ನೋಂದಣಿ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಪಾಲಿಕೆ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೊದಲ ದಿನವೇ ಇ.ಖಾತಾ ಆಂದೋಲನಕ್ಕೆ ಉತ್ತಮ ಸ್ಪಂದನೆ

Jul 24 2025, 12:50 AM IST
ರಾಮನಗರ: ಮನೆ ಮನೆಗೆ ಎ ಮತ್ತು ಬಿ ಖಾತಾ ವಿತರಣಾ ಆಂದೋಲನಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ‌ ಸ್ಪಂದನೆ ವ್ಯಕ್ತವಾಯಿತು.

ಬಾಕಿ ಇರುವ ಖಾತಾ ಅರ್ಜಿಗಳ ವಿಲೇವಾರಿಗೆ ಸೂಚನೆ

Jul 11 2025, 11:48 PM IST
ಇ ಮತ್ತು ಬಿ ಖಾತಾ ಅದೋಲನದಲ್ಲಿ 4675 ಬಿ ಖಾತಾ ಅರ್ಜಿಗಳನ್ನು ಸ್ವೀಕರಿಸಿದ್ದು ಈಗಾಗಲೇ ಸುಮಾರು 3390 ಖಾತಾಗಳನ್ನು ಮಾಡಲಾಗಿದೆ. ಉಳಿದ 1284 ಬಾಕಿ ಉಳಿದಿವೆ. ಅನ್‍ಲೈನ್ ಮೂಲಕವೇ ಖಾತಾಗಳನ್ನು ಮಾಡಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಪುರಸಭೆಯು ಶೌಚಾಲಯಗಳನ್ನು ತಕ್ಷಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು

ಇ-ಖಾತಾ ಹೊಂದಲು ತಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು

Jul 11 2025, 12:32 AM IST
ಇ-ಪೌತಿ ಮಾಡಿಸಿಕೊಳ್ಳಲು ಸಂಬಂಧಿಸಿದವರು ಮೃತರ ಮರಣ ಪ್ರಮಾಣ ಪತ್ರ, ಗಣಕೀಕೃತ ವಂಶವೃಕ್ಷ ಪ್ರಮಾಣ ಪತ್ರ, ಆಧಾರ್ ಕಾರ್ಡ್‌ನ್ನು ಗ್ರಾಮಾಡಳಿತಾಧಿಕಾರಿಗಳಿಗೆ ಸಲ್ಲಿಸಬೇಕು

ಎರಡು ಮೂರು ವಾರ್ಡು ಸೇರಿಸಿ ಇ-ಖಾತಾ ಅಭಿಯಾನ

Jul 05 2025, 12:18 AM IST
ರಾಮನಗರ: ಆಷಾಢಮಾಸ ಮುಗಿದ ಮೇಲೆ ಪ್ರತಿ ವಾರ್ಡಿನಲ್ಲಿ ಹಂತ ಹಂತವಾಗಿ ಸ್ವತ್ತಿನ ಮಾಲೀಕರಿಗೆ ಇ-ಖಾತೆ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಜು.1ರಿಂದ ಬಿಬಿಎಂಪಿ ವ್ಯಾಪ್ತೀಲಿ ಮನೆ ಮನೆಗೆ ಇ-ಖಾತಾ ಅಭಿಯಾನ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jun 30 2025, 01:47 AM IST

‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.  

ಮನೆ ಕಟ್ಟಲು ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ

Jun 10 2025, 06:45 AM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಆದೇಶಿಸಿದ್ದಾರೆ.

ಇ-ಖಾತಾ ಅರ್ಜಿವಿಲೇವಾರಿಗೆ ಬಿಬಿಎಂಪಿಯಿಂದ ಫಸ್ಟ್‌ ಇನ್‌-ಫಸ್ಟ್‌ ಔಟ್‌ ತಂತ್ರ

May 17 2025, 01:39 AM IST
ಇ-ಖಾತಾ ಅರ್ಜಿ ವಿಲೇವಾರಿ ಅನಗತ್ಯ ವಿಳಂಬ ಧೋರಣೆ ತಪ್ಪಿಸುವ ಉದ್ದೇಶದಿಂದ ‘ಫಸ್ಟ್‌ ಇನ್‌- ಫಸ್ಟ್‌ ಔಟ್‌’ ಎಂಬ ನಿಯಮವನ್ನು ಬಿಬಿಎಂಪಿ ಜಾರಿಗೊಳಿಸಿದ್ದು, ಈ ಮೂಲಕ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ತಮ್ಮಿಚ್ಚೆಯಂತೆ ಅರ್ಜಿ ವಿಲೇವಾರಿಯ ಅಧಿಕಾರಕ್ಕೆ ಮೂಗುದಾರ ಹಾಕಲಾಗಿದೆ.

ಇ-ಖಾತಾ ಗೊಂದಲದ ಪ್ರಶ್ನೆಗಳಿಗೆಪೌರಾಡಳಿತ ನಿರ್ದೇಶನಾಲಯ ಉತ್ತರ!

May 07 2025, 12:49 AM IST
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ರಿಜಿಸ್ಟರ್‌ನಲ್ಲಿ ದಾಖಲಾದ ಆಸ್ತಿಗಳಿಗೆ ತೆರಿಗೆ ವಿಧಿಸಬೇಕೇ ಅಥವಾ ದಂಡ ವಿಧಿಸಬೇಕೇ ಎಂಬ ಜನ ಸಾಮಾನ್ಯರ ಪ್ರಶ್ನೆಗಳಿಗೆ ಪೌರಾಡಳಿತ ನಿರ್ದೇಶಕನಾಲಯ ಕೆಲ ಸಲಹೆಗಳನ್ನು ಸಾರ್ವಜನಿಕರಿಗೆ ನೀಡಿದೆ.

ಚಾಮರಾಜ ಕ್ಷೇತ್ರದಲ್ಲಿ ಇ-ಖಾತಾ ಅಭಿಯಾನಕ್ಕೆ ಶಾಸಕ ಕೆ. ಹರೀಶ್ ಗೌಡ ಚಾಲನೆ

Apr 19 2025, 01:50 AM IST
ಸರ್ಕಾರದ ಘೋಷಣೆಯಂತೆ ಆಸ್ತಿಯನ್ನು ಬೇರೆಯಾರಿಗೂ ಮಾರಾಟ ಮಾಡಲಾಗದಂತೆ ಕಾವೇರಿ ತಂತ್ರಾಂಶಕ್ಕೆ ಜೋಡಣೆ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved