• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಲಕ್ಷಾಂತರ ಮಂದಿಗೆ ಇ-ಖಾತಾ ದೊರೆಯಲಿದೆ: ಜಿ.ಎಚ್.ಶ್ರೀನಿವಾಸ್

Oct 27 2025, 12:15 AM IST
ತರೀಕೆರೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ 10200 ಮನೆಗಳಿಗೆ ಇ-ಸ್ವತ್ತು ಇಲ್ಲದ ವಿಚಾರವನ್ನು ವಿಧಾನ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರಿಂದ ರಾಜ್ಯದ ಲಕ್ಷಾಂತರ ಮಂದಿಗೆ ಇ-ಖಾತಾ ದೊರೆಯಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಇ-ಖಾತಾ ಅರ್ಜಿಗೆ ಶೀಘ್ರ ಮೊಬೈಲ್ ಆ್ಯಪ್‌: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ ಶೀಘ್ರ ಬಿಡುಗಡೆ

Sep 24 2025, 02:10 AM IST
ಇ-ಖಾತಾ ಅರ್ಜಿ ಸಲ್ಲಿಕೆಯನ್ನು ಇನ್ನಷ್ಟು ಸರಳ ಮತ್ತು ಸುಲಭಗೊಳಿಸುವ ಉದ್ದೇಶದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಶೀಘ್ರದಲ್ಲೇ ಇ-ಖಾತಾ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಿದೆ.

ರೈತರು ಇ-ಪೌತಿ ಖಾತಾ ಆಂದೋಲನ ಬಳಸಿಕೊಳ್ಳಲಿ

Sep 21 2025, 02:00 AM IST
ಇ- ಪೌತಿ ಖಾತಾ ತಂತ್ರಾಂಶದಿಂದ ಅತ್ಯಂತ ಕಡಿಮೆ ದಾಖಲೆ ಮೂಲಕ ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆ ವರ್ಗಾವಣೆಯಾಗಲಿದೆ. ಈಗಾಗಲೇ ಸರ್ಕಾರ ಕಂದಾಯ ಇಲಾಖೆಗೆ ಒಳಪಟ್ಟಿರುವ ಜಮೀನುಗಳ ಪಹಣಿಗಳಿಗೆ ಮಾಲೀಕರ ಆಧಾರ್‌ ಸಂಖ್ಯೆ ಜೋಡಣೆ ಮಾಡಲಾಗುವುದು.

ಮಂಡ್ಯ ನಗರಸಭೆ: ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ

Aug 05 2025, 11:45 PM IST
ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿರುವ ಕಟ್ಟಡಗಳು ಮತ್ತು ನಿವೇಶನ ಹೊಂದಿರುವ ಆಸ್ತಿಯ ಮಾಲೀಕರು ಅವಶ್ಯ ದಾಖಲಾತಿಗಳೊಂದಿಗೆ ಇ-ಸ್ವತ್ತು ಪಡೆಯಲು ನಗರದ ಎಲ್ಲಾ ವಾರ್ಡ್‌ಗಳಲ್ಲೂ ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ ಆರಂಭಿಸಿದೆ.

ಪಾಲಿಕೆಯಲ್ಲಿ ಇ ಖಾತಾ ಬಿಸಿ ಬಿಸಿ ಚರ್ಚೆ

Jul 25 2025, 01:12 AM IST
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿಗಳ ಇ ಖಾತಾ ನೋಂದಣಿ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಪಾಲಿಕೆ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೊದಲ ದಿನವೇ ಇ.ಖಾತಾ ಆಂದೋಲನಕ್ಕೆ ಉತ್ತಮ ಸ್ಪಂದನೆ

Jul 24 2025, 12:50 AM IST
ರಾಮನಗರ: ಮನೆ ಮನೆಗೆ ಎ ಮತ್ತು ಬಿ ಖಾತಾ ವಿತರಣಾ ಆಂದೋಲನಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ‌ ಸ್ಪಂದನೆ ವ್ಯಕ್ತವಾಯಿತು.

ಬಾಕಿ ಇರುವ ಖಾತಾ ಅರ್ಜಿಗಳ ವಿಲೇವಾರಿಗೆ ಸೂಚನೆ

Jul 11 2025, 11:48 PM IST
ಇ ಮತ್ತು ಬಿ ಖಾತಾ ಅದೋಲನದಲ್ಲಿ 4675 ಬಿ ಖಾತಾ ಅರ್ಜಿಗಳನ್ನು ಸ್ವೀಕರಿಸಿದ್ದು ಈಗಾಗಲೇ ಸುಮಾರು 3390 ಖಾತಾಗಳನ್ನು ಮಾಡಲಾಗಿದೆ. ಉಳಿದ 1284 ಬಾಕಿ ಉಳಿದಿವೆ. ಅನ್‍ಲೈನ್ ಮೂಲಕವೇ ಖಾತಾಗಳನ್ನು ಮಾಡಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಪುರಸಭೆಯು ಶೌಚಾಲಯಗಳನ್ನು ತಕ್ಷಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು

ಇ-ಖಾತಾ ಹೊಂದಲು ತಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು

Jul 11 2025, 12:32 AM IST
ಇ-ಪೌತಿ ಮಾಡಿಸಿಕೊಳ್ಳಲು ಸಂಬಂಧಿಸಿದವರು ಮೃತರ ಮರಣ ಪ್ರಮಾಣ ಪತ್ರ, ಗಣಕೀಕೃತ ವಂಶವೃಕ್ಷ ಪ್ರಮಾಣ ಪತ್ರ, ಆಧಾರ್ ಕಾರ್ಡ್‌ನ್ನು ಗ್ರಾಮಾಡಳಿತಾಧಿಕಾರಿಗಳಿಗೆ ಸಲ್ಲಿಸಬೇಕು

ಎರಡು ಮೂರು ವಾರ್ಡು ಸೇರಿಸಿ ಇ-ಖಾತಾ ಅಭಿಯಾನ

Jul 05 2025, 12:18 AM IST
ರಾಮನಗರ: ಆಷಾಢಮಾಸ ಮುಗಿದ ಮೇಲೆ ಪ್ರತಿ ವಾರ್ಡಿನಲ್ಲಿ ಹಂತ ಹಂತವಾಗಿ ಸ್ವತ್ತಿನ ಮಾಲೀಕರಿಗೆ ಇ-ಖಾತೆ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಜು.1ರಿಂದ ಬಿಬಿಎಂಪಿ ವ್ಯಾಪ್ತೀಲಿ ಮನೆ ಮನೆಗೆ ಇ-ಖಾತಾ ಅಭಿಯಾನ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jun 30 2025, 01:47 AM IST

‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.  

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved