• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ‘ವಿಶ್ವರೂಪ ದರ್ಶನಂ’

Nov 04 2025, 12:45 AM IST
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಸಾವಿರಾರು ಹಣತೆ ದೀಪಗಳಿಂದ ಸಾಂಪ್ರದಾಯಿಕ ‘ವಿಶ್ವರೂಪ ದರ್ಶನ’ ನಡೆಯಿತು. ಮುುಂಜಾನೆ ಸೂರ್ಯೋದಯಕ್ಕೂ ಮೊದಲು ‘ಪಶ್ಚಿಮ ಜಾಗರ ಪೂಜೆ’ಯಲ್ಲಿ ಸಾವಿರಾರು ಭಕ್ತರೂ ಪಾಲ್ಗೊಂಡು ಸರತಿ ಸಾಲಿನಲ್ಲಿ ಶ್ರೀ ದೇವರ ದರ್ಶನ ಪಡೆದು ಪುನೀತರಾದರು.

ಉಡುಪಿ: ಏಕತಾನಡಿಗೆ ಪೂರ್ವಭಾವಿ ಸಭೆ

Nov 04 2025, 12:45 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏಕತಾ ನಡಿಗೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆ ನಡೆಯಿತು. ನ.11ರಂದು ನಡಿಗೆ ನಡೆಯಲಿದೆ.

ಉಡುಪಿ: ಬೃಹತ್ ಗೀತೋತ್ಸವ ಕಾರ್ಯಾಲಯ ಉದ್ಘಾಟನೆ

Nov 03 2025, 03:03 AM IST
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿರುವ ಅಪೂರ್ವ ಜಾಗತಿಕ ಯೋಜನೆಯಾದ ‘ಕೋಟಿ ಗೀತಾ ಲೇಖನ ಯಜ್ಞ’ ಮತ್ತು ‘ಗೀತಾ ಜಯಂತಿ’ ಪ್ರಯುಕ್ತ ಒಂದು ತಿಂಗಳ‍ು ನಡೆಯುವ ‘ಬೃಹತ್ ಗೀತೋತ್ಸವ’ ಅಂಗವಾಗಿ ಗೀತೋತ್ಸವ ಕಾರ್ಯಾಲಯವನ್ನು ಶನಿವಾರ ಶ್ರೀಗಳು ಉದ್ಘಾಟಿಸಿದರು.

ಉಡುಪಿ: ರೆಡ್‌ ಕ್ರಾಸ್‌ನಿಂದ ಶ್ರವಣ ತಪಾಸಣೆ ಶಿಬಿರ

Nov 01 2025, 03:00 AM IST
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆ, ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ ೩೧೭ಸಿ ರ ಪ್ರಾಯೋಜಕತ್ವದಲ್ಲಿ ಆಟೋರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಉಡುಪಿ ಮಣಿಪಾಲ ಟೀಮ್ ಈಶ್ವರ್ ಮಲ್ಪೆ ಆಶ್ರಯದಲ್ಲಿ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ನೆರವೇರಿತು.

ಉಡುಪಿ: ಪೊಲೀಸ್‌ ಇಲಾಖೆ ‘ಭಾರತ ಐಕ್ಯತೆ ಓಟ’

Nov 01 2025, 03:00 AM IST
ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಶಾಲಾ ಆವರಣದಲ್ಲಿ ಗಿಡ ನೆಟ್ಟು, ದೇಶಸೇವೆಯ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.

ಉಡುಪಿ: 2000ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

Nov 01 2025, 03:00 AM IST
ದೊಡ್ಡಣಗುಡ್ಡೆಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಯೋಗದಲ್ಲಿ 2000ನೇ ಮದ್ಯವರ್ಜನ ಶಿಬಿರ ಗುರುವಾರ ಆರಂಭವಾಯಿತು.

ಉಡುಪಿ ಬಿಜೆಪಿಯಿಂದ ಸರ್ಕಾರ್‌ ಪಟೇಲರ ಜಯಂತಿ ‘ಏಕತಾ ನಡಿಗೆ’

Nov 01 2025, 03:00 AM IST
ಜಿಲ್ಲಾ ಬಿಜೆಪಿ ವತಿಯಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ, ಉಡುಪಿ ಕಲ್ಸಂಕದಿಂದ ಬಿಜೆಪಿ ಜಿಲ್ಲಾ ಕಚೇರಿಯ ವರೆಗೆರ್‌ ಏಕತಾ ನಡಿಗೆ ನಡೆಯಿತು.

ಉಡುಪಿ: ವಿಶ್ವ ಆರೈಕೆದಾರರ ದಿನಾಚರಣೆ

Oct 30 2025, 02:45 AM IST
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದಲ್ಲಿ ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನ ಆಚರಿಸಲಾಯಿತು.

ಉಡುಪಿ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ‘ಜ್ಞಾನಂ 2025’

Oct 29 2025, 11:00 PM IST
ಮಂಗಳವಾರ ಉಡುಪಿಯ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಜ್ಞಾನಂ - 2025ನ್ನು ಸಮಾರಂಭ ನೆರವೇರಿತು.

ಉಡುಪಿ: ಅಯೋಡಿನ್ ಕೊರತೆ ನಿಯಂತ್ರಣ ಸಪ್ತಾಹ ಆರಂಭ

Oct 28 2025, 12:36 AM IST
ರಾಷ್ಟ್ರೀಯ ಆರೋಗ್ಯ ಅಭಿಯಾನದ ಪ್ರಯುಕ್ತ ಆದಿ ಉಡುಪಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಹಾಗೂ ಸಪ್ತಾಹ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 87
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved