ಮೇಕೆದಾಟು ಯೋಜನೆ ವಿಚಾರವಾಗಿ ಅನುಮತಿಗಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದೆ.
ದರ್ಪ, ದೌರ್ಜನ್ಯ ಮಾಡುವುದನ್ನು ಬಿಡಿ. ನಾಳೆ ಏನಾದರೂ ವಿಧಾನಸಭಾ ಚುನಾವಣೆ ಘೋಷಣೆಯಾದರೆ ದುರ್ಬೀನ್ ಹಾಕಿ ಕಾಂಗ್ರೆಸ್ ಶಾಸಕರನ್ನು ಹುಡುಕುವ ಸ್ಥಿತಿಗೆ ಬರುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು.
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ
ಕೇಂದ್ರ ಸಚಿವ ಸಚಿವರು, ಕೇಂದ್ರ ಸಚಿವಾಲಯದ ಬಹುತೇಕ ಅಧಿಕಾರಿಗಳೂ ಹಿಂದಿಯಲ್ಲೇ ಸಂವಹನ ನಡೆಸುತ್ತಾರೆ. ಇದರ ಬಿಸಿ ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೂ ತಟ್ಟಿದೆ. ಹೀಗಾಗಿ ಅವರೀಗ ಅನಿವಾರ್ಯವಾಗಿ ಹಿಂದಿ ಭಾಷೆ ಕಲಿಯಲು ಮುಂದಾಗಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದಾರೆನ್ನಲಾದ 14 ಎಕರೆ ಸರ್ಕಾರಿ ಜಮೀನು ಎರಡು ವಾರದಲ್ಲಿ ತೆರವಾಗುವಂತೆ ಕ್ರಮ