ಕರ್ನಾಟಕದಲ್ಲಿ ಕೆಲಸ ಮಾಡುವವರು ಕನ್ನಡ ಕಲಿಯಬೇಕು: ಮೋಹನದಾಸ್ ಪೈ
Jun 07 2025, 12:13 AM IST‘ಕರ್ನಾಟಕದಲ್ಲಿ ಉದ್ಯೋಗದಲ್ಲಿರುವವರು ಇಲ್ಲಿಯ ಸ್ಥಳೀಯ ಭಾಷೆಯನ್ನು ಕಲಿಯಬೇಕು ಮತ್ತು ಬಳಸಬೇಕು. ಕನ್ನಡದಲ್ಲಿ ಕೆಲವು ಮಾತುಗಳನ್ನಾಡಿ, ಕನ್ನಡಿಗರಿಗೆ ಗೌರವ ಸೂಚಿಸಬೇಕು’ ಎಂದು ತಾಂತ್ರಿಕ ಹೂಡಿಕೆದಾರ, ಆರಿನ್ ಕ್ಯಾಪಿಟಲ್ನ ಮುಖ್ಯಸ್ಥ ಮೋಹನದಾಸ್ ಪೈ ಹೇಳಿದ್ದಾರೆ.