ಕಲ್ಯಾಣ ಕರ್ನಾಟಕ ಹಸಿಬರ ಘೋಷಿಸಲು ಸಿಪಿಎಂ ಆಗ್ರಹ
Sep 19 2025, 01:00 AM ISTಕಲಬುರಗಿ ಸೇರಿದಂತೆ ಈ ಬಾಗದ 7 ಜಿಲ್ಲೆಯಾದ್ಯಂತ ಮಳೆಯಿಂದಾಗಿ ವಿಪರೀತ ಹಾನಿಯಾಗಿದೆ. ಬೆಳೆ, ಮನೆಗಳು, ರಸ್ತೆ, ಬಡವರ ಮನೆಯಲ್ಲಿ ಶೇಖರಿಸಿಟ್ಟ ದವಸ-ಧಾನ್ಯಗಳು, ಶಾಲೆಯ ಕಟ್ಟಡಗಳು ಹೀಗೆ ವಿಪರೀತವಾಗಿ ಉಂಟಾದ ಸಾರ್ವಜನಿಕ ಹಾನಿಯನ್ನು ಸರ್ಕಾರ ಸಮಗ್ರ ಆಯಾಮದಿಂದ ಸಮೀಕ್ಷೆ ಮಾಡಲು ಸಾಧ್ಯವಾಗಬೇಕು. ಮಳೆಯ ಕಾರಣದಿಂದ ಮಾನವಶ್ರಮವು ಬಳಕೆಯಾಗದ ಕಾರಣಕ್ಕಾಗಿ ಉಂಟಾದ ಆದಾಯದ ಹಾನಿಯನ್ನೂ ಸಮೀಕ್ಷೆಯಲ್ಲಿ ಒಳಗೊಳ್ಳಬೇಕು.