• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಿ

Sep 19 2025, 01:01 AM IST
ಕೇಂದ್ರ ಸರ್ಕಾರ 2012ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ 371 (ಜೆ) ಅಡಿ ಮೀಸಲಾತಿ ಒದಗಿಸಿತು. ಕಳೆದ ಒಂದು ದಶಕದಿಂದ ಮಹತ್ವದ ಬದಲಾವಣೆ ಆಗಿಲ್ಲ.

ದಿ.ಜಿ.ಮಾದೇಗೌಡರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಿ: ಶಾಸಕ ಪ್ರದೀಪ್ ಈಶ್ವರ್

Sep 19 2025, 01:00 AM IST
ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮ ರಂಜಿಸಿದವು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಭಾರತೀನಗರ ಮುಖ್ಯರಸ್ತೆಯಲ್ಲಿ ಜಾನಪದ ಕಲಾ ಮೆರವಣಿಗೆ ನಡೆಯಿತು.

ಕಲ್ಯಾಣ ಕರ್ನಾಟಕ ಹಸಿಬರ ಘೋಷಿಸಲು ಸಿಪಿಎಂ ಆಗ್ರಹ

Sep 19 2025, 01:00 AM IST
ಕಲಬುರಗಿ ಸೇರಿದಂತೆ ಈ ಬಾಗದ 7 ಜಿಲ್ಲೆಯಾದ್ಯಂತ ಮಳೆಯಿಂದಾಗಿ ವಿಪರೀತ ಹಾನಿಯಾಗಿದೆ. ಬೆಳೆ, ಮನೆಗಳು, ರಸ್ತೆ, ಬಡವರ ಮನೆಯಲ್ಲಿ ಶೇಖರಿಸಿಟ್ಟ ದವಸ-ಧಾನ್ಯಗಳು, ಶಾಲೆಯ ಕಟ್ಟಡಗಳು ಹೀಗೆ ವಿಪರೀತವಾಗಿ ಉಂಟಾದ ಸಾರ್ವಜನಿಕ ಹಾನಿಯನ್ನು ಸರ್ಕಾರ ಸಮಗ್ರ ಆಯಾಮದಿಂದ ಸಮೀಕ್ಷೆ ಮಾಡಲು ಸಾಧ್ಯವಾಗಬೇಕು. ಮಳೆಯ ಕಾರಣದಿಂದ ಮಾನವಶ್ರಮವು ಬಳಕೆಯಾಗದ ಕಾರಣಕ್ಕಾಗಿ ಉಂಟಾದ ಆದಾಯದ ಹಾನಿಯನ್ನೂ ಸಮೀಕ್ಷೆಯಲ್ಲಿ ಒಳಗೊಳ್ಳಬೇಕು.

ವಾರದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ: ಸಿಎಂ

Sep 18 2025, 02:00 AM IST
‘ಸಚಿವ ಸಂಪುಟ ನಿರ್ಧರಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯವು ಇನ್ನೊಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಕಲಬುರಗಿಯಲ್ಲಿ ಇದರ ಕಚೇರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಲ್ಯಾಣ ಕರ್ನಾಟಕ ಸಂಸ್ಕೃತಿ, ಶ್ರೀಮಂತಿಕೆಯ ನೆಲೆ: ಜೂಗಲ ಮಂಜುನಾಯಕ

Sep 18 2025, 01:10 AM IST
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371ಜೆ ವರದಾನ

Sep 18 2025, 01:10 AM IST
ಭಾರತದ ಒಕ್ಕೂಟ ವ್ಯವಸ್ಥೆಗೆ ಹೈ-ಕ ಸೇರ್ಪಡೆಗೆ ನಿಜಾಮ ಒಪ್ಪದ ಹಿನ್ನೆಲೆಯಲ್ಲಿ ಅಂದಿನ ಕೇಂದ್ರ ಸರ್ಕಾರದ ಗೃಹಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರು ಆಪರೇಷನ್ ಪೋಲೋ ಮಿಲಿಟರಿ ಕಾರ್ಯಾಚರಣೆ ನಡೆಸಿ ನಿಜಾಮನ ಬಂಧಿಸುವ ಮೂಲಕ ಈ ಪ್ರದೇಶದ ಜನಸಾಮಾನ್ಯರಿಗೆ ಸ್ವಾತಂತ್ರ್ಯ ನೀಡುವಲ್ಲಿ ಯಶಸ್ವಿಯಾದರು.

ಕಾಟಾಚಾರಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ, ಜನರಿಲ್ಲದೆ ಬೀಕೋ ಎಂದ ಮೈದಾನ

Sep 18 2025, 01:10 AM IST
ವೇದಿಕೆ ಮುಂಭಾಗದ ಎಡ-ಬಲ ಭಾಗದಲ್ಲಿ 200ಕ್ಕೂ ಹೆಚ್ಚು ಆಸನಗಳನ್ನು ಹಾಕಿದ್ದರೂ ಬೆರಳೆಣಿಕೆಯಷ್ಟು ಜನರು ಮಾತ್ರ ಆಗಮಿಸಿದ್ದರು. ಹೀಗಾಗಿ ಕ್ರೀಡಾಂಗಣ ಜನರಿಲ್ಲದೇ ಬೀಕೋ ಎನ್ನುವಂತಿತ್ತು.

ಬೀದರಲ್ಲಿ ಅದ್ಧೂರಿ ಕಲ್ಯಾಣ ಕರ್ನಾಟಕ ಉತ್ಸವ

Sep 18 2025, 01:10 AM IST
ಹೈದ್ರಾಬಾದ್‌ ನಿಜಾಮರ ಆಳ್ವಿಕೆ ರಜಾಕಾರರ ದಬ್ಬಾಳಿಕೆಯಿಂದ ವಿಮೋಚನೆಗೊಂಡ ದಿನ ಇದಾಗಿದ್ದು, ಕಲ್ಯಾಣ ಕರ್ನಾಟಕ ವಿಮೋಚನಾ ಇತಿಹಾಸವನ್ನು ಇಂದಿನ ಯುವ ಜನಾಂಗ ತಪ್ಪದೇ ಅರಿತುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ರಾಯಚೂರಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವ

Sep 18 2025, 01:10 AM IST
ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಿಕೊಂಡು ಸರ್ವಾಂಗೀಣ ಏಳ್ಗೆಗಾಗಿ ಎಲ್ಲರೂ ಕಂಕಣ ಬದ್ಧರಾಗಿ ಶ್ರಮಿಸೋಣ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನುಡಿದರು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ವಾರದಲ್ಲಿ ಆರಂಭ: ಸಿಎಂ

Sep 18 2025, 01:10 AM IST
ಸಂವಿಧಾನದ ಕಲಂ 371(ಜೆ) ರಕ್ಷಣೆಯೊಂದಿಗೆ ಅಭಿವೃದ್ಧಿ ಪಥದಲ್ಲಿರುವ ಕಲ್ಯಾಣ ಕರ್ನಾಟಕದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದರ ಜೊತೆಗೆ ಅವುಗಳ ವೇಗ ಹೆಚ್ಚಿಸುವುದರ ಮೇಲೆ ನಿಗಾ ವಹಿಸಲು ಪ್ರತ್ಯೇಕ ಸಚಿವಾಲಯ ಆರಂಭಿಸಲು ಮಂಗಳವಾರ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ ಒಂದು ವಾರದೊಳಗೆ ಸಿಬ್ಬಂದಿ ಸಹಿತ ಸಚಿವಾಲಯ ಕಾರ್ಯಾರಂಭ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 81
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved