• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ

Sep 10 2025, 01:03 AM IST
ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಗುಡುಗಿದರು.

ಫ್ಲೆಕ್ಸ್ ವಿಚಾರವಾಗಿ ಕೋಲಾರಲ್ಲಿ ಯುವ ಕಾಂಗ್ರೆಸ್ ಮುಖಂಡರ ನಡುವೆ ಜಟಾಪಟಿ

Sep 09 2025, 01:00 AM IST
ಕೆಲವರು ವಿನಾಕಾರಣ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಈ ಕುರಿತು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಸ್ಪಷ್ಟನೆ ನೀಡಲಿದ್ದಾರೆ, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲಾ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್‌ಗಾಂಧಿ ಕೈಬಲಪಡಿಸುವ ಕೆಲಸ ಮಾಡುತ್ತೇವೆ.

ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್: ಶಾಸಕ ಎಚ್.ಟಿ.ಮಂಜು

Sep 07 2025, 01:00 AM IST

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮುಂಬರುವ ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣಾ ಸಂಬಂಧ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೆಲವು ಸೊಸೈಟಿಗಳಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. 

ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಅನ್ಯಾಯ: ಉಮೇಶ ಜಾದವ್

Sep 06 2025, 01:00 AM IST
ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದ್ದಾರೆ. ಸೆ.10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ್ ಸಮುದಾಯದ ಸರ್ವ ಸಮಿತಿ ಸಂಘಟನೆಯಿಂದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಉಮೇಶ ಜಾದವ್ ಹೇಳಿದರು.

ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಂಗ್ರೆಸ್ -ರೈತ ಸಂಘ ಬೆಂಬಲಿತರನ್ನು ಗೆಲ್ಲಿಸಿ

Sep 05 2025, 01:00 AM IST
ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ)ನ ಚುನಾವಣೆಯಲ್ಲಿ ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್- ರೈತಸಂಘದ ಬೆಂಬಲಿತ ಅಭ್ಯರ್ಥಿ ವಿಜಯೇಂದ್ರ ಮೂರ್ತಿ ಹಾಗೂ ಮಂಡ್ಯ ಉಪವಿಭಾಗದಿಂದ ಸ್ಪರ್ಧಿಸಿರುವ ತೈಲೂರು ಚಲುವರಾಜುಗೆ ಕ್ಷೇತ್ರದ ಮತದಾರರು ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು.

ಬಹಿರಂಗ ಕ್ಷಮೆಯಾಚಿಸಲು ಶಾಸಕ ಹರೀಶಗೆ ಯುವ ಕಾಂಗ್ರೆಸ್ ಜಿಲ್ಲಾ ಘಟಕ ತಾಕೀತು

Sep 05 2025, 01:00 AM IST
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಮಿಥ್ಯಾರೋಪ ಮಾಡಿದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಇನ್ನೊಂದು ವಾರದಲ್ಲಿ ಬಹಿರಂಗ ಕ್ಷಮೆ ಕೇಳದಿದ್ದರೆ ಶಾಸಕರ ದಾವಣಗೆರೆ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಯುವ ಕಾಂಗ್ರೆಸ್ ಜಿಲ್ಲಾ ಘಟಕ ಎಚ್ಚರಿಸಿದೆ.

ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ

Sep 04 2025, 02:00 AM IST
ಧರ್ಮಸ್ಥಳದ ವಿರುದ್ಧದ ಆರೋಪಗಳನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಯಾತ್ರೆ ಕೈಗೊಂಡು ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳದ ಮೇಲಿನ ಕಳಂಕ ತೊಳೆದಿದೆ ಎಂದು ನಾಯಕರು ಹೇಳಿದ್ದಾರೆ.

ರಾಜಣ್ಣ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ: ಕೆ.ಎಂ.ಉದಯ್

Sep 03 2025, 01:00 AM IST
ಸಂಪುಟದಿಂದ ವಜಾಗೊಳಿಸುವಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಯಾವುದೇ ಪಾತ್ರವಿಲ್ಲ. ಆದರೂ ಅವರ ಮೇಲೆ ಗೂಬೆ ಕೂರಿಸಲು ರಾಜಣ್ಣ ಪ್ರಯತ್ನಿಸುತ್ತಿದ್ದಾರೆ. ಆದರೂ ರಾಜಣ್ಣ ಪಕ್ಷ ತೊರೆಯುವುದಿಲ್ಲ. ಕೆಲ ಮಠಾಧೀಶರು ಮಂತ್ರಿ ಸ್ಥಾನ ಕಳೆದುಕೊಂಡ ರಾಜಣ್ಣರ ನಿವಾಸಕ್ಕೆ ಭೇಟಿ ನೀಡಿ ಸಮಾಧಾನದ ಮಾತುಗಳನ್ನಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ.

ಚಾಮುಂಡೇಶ್ವರಿ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ಧಿ ಕೊಡಲಿ: ಆರ್.ಅಶೋಕ್

Sep 01 2025, 01:03 AM IST
ಚಾಮುಂಡೇಶ್ವರಿ ದೇವಾಲಯ ಹಿಂದೂಗಳು ದೇವಾಲಯ ಅಲ್ಲ ಎಂದಿದ್ದಾರೆ‌. ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು? ನಿಮಗೆ ಧೈರ್ಯ, ಗಂಡಸ್ತನ ಇದ್ರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳ್ತೀರಾ ?, ಪದೇ ಪದೇ ಹಿಂದೂ ದೇವಾಲಯಗಳ ಟಾರ್ಗೆಟ್ ಯಾಕೆ?, ಚುನಾವಣೆ ಬಂದಾಗ ವೋಟ್ ಪಾಲಿಟಿಕ್ಸ್ ಮಾಡಿ. ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ. ಆದರೆ, ಈಗ ಯಾಕೆ ವೋಟಿನ ಓಲೈಕೆ ರಾಜಕಾರಣ.

ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ದಸಂಸ ಒತ್ತಾಯ

Aug 31 2025, 01:09 AM IST
ದಲಿತರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ರಾಜ್ಯ ಪರಿಶಿಷ್ಟ ಜಾತಿ- ಪಂಗಡಗಳ ಉಪಯೋಜನೆ ಕಾಯ್ದೆ (೨೦೧೩)ನ್ನು ನೆಪಮಾತ್ರಕ್ಕೆ ಜಾರಿ ಮಾಡಿ ಈ ಕಾಯ್ದೆಯಲ್ಲಿ ಕಲಂ ೭(ಸಿ), ೭(ಡಿ)ಗಳನ್ನು ಸೇರಿಸುವ ಮೂಲಕ ಕಾಯ್ದೆಯ ಮೂಲತತ್ವದ ವಿರೋಧಿಸಿ ವಿಕೃತಿ ಮೆರೆಯುತ್ತಾ ದಲಿತ ಸಮುದಾಯಕ್ಕೆ ಘನಘೋರ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾಗೊಳಿಸಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 157
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved