• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಮೋದಿ ಬಗ್ಗೆ ತರೂರ್‌ ಪ್ರಶಂಸೆ : ಕಾಂಗ್ರೆಸ್‌ ಕೆಂಗಣ್ಣು ಸಂಭವ

Nov 19 2025, 02:00 AM IST
ಕಾಂಗ್ರೆಸ್‌ ನಾಯಕ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೊಗಳುವಿಕೆ ಮುಂದುವರಿಸಿದ್ದಾರೆ. ಸೋಮವಾರ ಮೋದಿ ನೀಡಿದ ರಾಮನಾಥ ಗೋಯೆಂಕಾ ಸ್ಮಾರಕ ಉಪನ್ಯಾಸವನ್ನು ಹಾಡಿ ಹೊಗಳಿದ್ದಾರೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗುವ ಸಾಧ್ಯತೆ ಇದೆ.

ಶಿರಹಟ್ಟಿಯಲ್ಲಿ ರೈತವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

Nov 18 2025, 01:15 AM IST
ರೈತರ, ಕೃಷಿ ಕೂಲಿ ಕಾರ್ಮಿಕರ ಶೋಷಣೆ ನಿರಂತರವಾಗಿ ನಡೆದಿದೆ. ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಯಾವುದೇ ರೀತಿಯಿಂದ ಸ್ಪಂದನೆ ದೊರಕುತ್ತಿಲ್ಲ.

ಮತಗಳವು ವಿರೋಧಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

Nov 16 2025, 02:00 AM IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ್‌ ಗೌಡ, ವಿಧಾನ ಪರಿಷತ್ತು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದದರು.

ಕಾಂಗ್ರೆಸ್‌ ಈಗ ‘ಮುಸ್ಲಿಂ ಲೀಗ್‌-ಮಾವೋ’ ಪಕ್ಷ: ಮೋದಿ

Nov 16 2025, 01:45 AM IST
ಕಾಂಗ್ರೆಸ್‌ ಪಕ್ಷ ಮುಸ್ಲಿಂ ಲೀಗ್‌-ಮಾವೋವಾದಿ ಕಾಂಗ್ರೆಸ್‌ ಆಗಿ ಬದಲಾಗಿದೆ. ಬಿಹಾರದ ಜನತೆ ಜಾತಿವಾದದ ವಿಷವನ್ನು ಬಿತ್ತಿದ್ದವರನ್ನು ತಿರಸ್ಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ಶನಿವಾರ ಟೀಕಾಪ್ರಹಾರ ನಡೆಸಿದ್ದಾರೆ.

ದೆಹಲಿ ಸ್ಫೋಟ: ಉಗ್ರರ ದಮನಕ್ಕೆ ದಾವಣಗೆರೆಯಲ್ಲಿ ಕಾಂಗ್ರೆಸ್‌ ಆಗ್ರಹ

Nov 16 2025, 01:30 AM IST
ದೇಶದ ಶಕ್ತಿ ಕೇಂದ್ರವಾದ ದೆಹಲಿಯ ಬಾಂಬ್ ಸ್ಫೋಟ ಖಂಡಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಚುನಾವಣೆಯನ್ನೇ ಅಣಕಿಸಿದ ಕಾಂಗ್ರೆಸ್‌ ಗೆ ಬಿಹಾರದಲ್ಲಿ ಉತ್ತರ

Nov 16 2025, 01:15 AM IST
ಕರ್ನಾಟಕ ವಿಧಾನಸಭಾ ಚುನಾವಣೆ ಸೇರಿದಂತೆ ಕಾಂಗ್ರೆಸ್ ಗೆಲುವು ಸಾಧಿಸಿದ ವೇಳೆ ಯಾವುದೇ ಚಕಾರ ಎತ್ತುವುದಿಲ್ಲ.

ಕುರ್ಚಿ, ಕಮಿಷನ್, ಅಧಿಕಾರಕ್ಕಾಗಿ ರೈತರ ಮರೆತ ಕಾಂಗ್ರೆಸ್‌

Nov 14 2025, 01:15 AM IST
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಕೇವಲ ಕುರ್ಚಿ, ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಸರ್ಕಾರ ಹೊಡೆದಾಡುತ್ತಿದೆ. ರಾಜ್ಯ ರೈತರು, ಜನರನ್ನು ಬೀದಿಪಾಲು ಮಾಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

18ರಂದು ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷ್ಯ ಖಂಡಿಸಿ ಹೊನ್ನಾಳಿ ಬಂದ್, ಪ್ರತಿಭಟನೆ

Nov 14 2025, 01:15 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯವಾಗಿದೆ. ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿಲ್ಲ. ಕೂಡಲೆ ಎಲ್ಲ ಗುಂಡಿಗಳನ್ನು ಮುಚ್ಚಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ನ.18ರಂದು ಮಂಗಳವಾರ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಹೊನ್ನಾಳಿ ತಾಲೂಕಿನಾದ್ಯಂತ ಬೃಹತ್ ಪ್ರತಿಭಟನೆ ಹಾಗೂ ಹೊನ್ನಾಳಿ ಬಂದ್‌ ಮಾಡಲಾಗುವುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ದೆಹಲಿ ಸ್ಫೋಟಕ್ಕೆ ಮೋದಿ, ಶಾ ಹೊಣೆ: ಕಾಂಗ್ರೆಸ್‌

Nov 12 2025, 02:00 AM IST
ದೆಹಲಿ ಕೆಂಪುಕೋಟೆ ಬಳಿ ಬಾಂಬ್‌ ಸ್ಫೋಟಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಸಚಿವರು ಮತ್ತು ಶಾಸಕರು, ದಾಳಿ ತಡೆಯಲು ವಿಫಲರಾದ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.

ಉಗ್ರಗಾಮಿ ಕೃತ್ಯಕ್ಕೆ ಕಾಂಗ್ರೆಸ್‌ ಬೆಂಬಲ: ಮಾಜಿ ಸಂಸದ ಆರೋಪ

Nov 12 2025, 01:00 AM IST
ಮಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆದಾಗ ಅವರನ್ನು ಬ್ರದರ್ ಎಂದು ಕರೆಯುತ್ತಾರೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಯಕಾರ ಹಾಕಿದರೆ ಅವರನ್ನು ರಕ್ಷಣೆ ಮಾಡುತ್ತಾರೆ. ದೇಶವಿರೋಧಿ ಚಟುವಟಿಕೆಗೆ ಬೆಂಬಲ ನೀಡುವವರನ್ನು ಗಲ್ಲಿಗೇರಿಸುವಂತಹ ಕಠಿಣ ಕ್ರಮ ಕೈಗೊಳ್ಳಬೇಕು ಆಗ ಮಾತ್ರ ಇತರರು ಪಾಠ ಕಲಿಯುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 178
  • next >

More Trending News

Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved