ಬಂದ್ ವೇಳೆ ಕಾಂಗ್ರೆಸ್ ಮುಖಂಡರ ದೌರ್ಜನ್ಯ ಅಕ್ಷಮ್ಯ
Nov 21 2025, 01:00 AM ISTರೈತರ ಹಿತಕ್ಕಾಗಿ ಹಾಗೂ ಅಭಿವೃದ್ಧಿ ಪರವಾಗಿ ಸರ್ಕಾರದ ವಿರುದ್ಧ ನ.18ರಂದು ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳಲ್ಲಿ ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡಿ, ಬಂದ್ ಆಚರಿಸಲಾಗಿದೆ. ಆದರೂ ಕಾಂಗ್ರೆಸ್ನ ಕೆಲವರು ಏಕಾಏಕಿಯಾಗಿ ಆಗಮಿಸಿ ಪ್ರತಿಭಟನಾಕಾರರಿಗೆ ಅವಾಚ್ಯ ಶಬ್ಧಗಳ ಬಳಸಿ, ಬಿಜೆಪಿ ಮುಖಂಡ ಎಂ.ಎಸ್. ಪಾಲಾಕ್ಷಪ್ಪ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.