• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ವಿಚಾರವುಳ್ಳ ನೀಲಿ ಹೊತ್ತಿಗೆ ಕಾದಂಬರಿ

Jun 10 2025, 09:24 AM IST
ಮೌನೇಶ ನೀಲಿ ಹೊತ್ತಿಗೆ ಕಾದಂಬರಿಯ ಮೂಲಕ ಸಮಾಜದಲ್ಲಿ ನಡೆಯುವ ಮೌಢ್ಯ, ಅಕ್ರಮ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತುತಪಡಿಸಿದ್ದು, ಸಿನಿಮೀಯ ಶೈಲಿಯಲ್ಲಿ ಉತ್ತಮ ಕಾದಂಬರಿ ಬರೆದಿದ್ದಾರೆ.

ಕಾದಂಬರಿ ಬರೆಯುವವರ ಸಂಖ್ಯೆ ಕ್ಷೀಣ

Jun 05 2025, 03:16 AM IST
ಇತ್ತೀಚಿನ ದಿನಗಳಲ್ಲಿ ಕಾದಂಬರಿ ಬರೆಯುವವರ ಸಂಖ್ಯೇ ಕ್ಷೀಣಿಸುತ್ತಿದ್ದು ಯುವಪೀಳಿಗೆಯು ಕಾದಂಬರಿ ರಚನೆಯತ್ತ ತೊಡಗಬೇಕು.

ಶಾರದಾ ಅಂಚನ್‌ ಕಾದಂಬರಿ ‘ಅಕೇರಿದ ಎಕ್ಕ್’ಗೆ ಪಣಿಯಾಡಿ ಪ್ರಶಸ್ತಿ

May 05 2025, 12:45 AM IST
ತುಳು ಭಾಷೆಯಲ್ಲಿ ಉತ್ತಮ ಗುಣಮಟ್ಟದ ಕಾದಂಬರಿಗಳು ರಚನೆ, ಪ್ರಕಟಗೊಳ್ಳಬೇಕೆಂಬ ಆಶಯದೊಂದಿಗೆ ಮತ್ತು ತುಳು ಚಳುವಳಿಗೆ ಚಾಲನೆ ನೀಡಿದ ತುಳುವಿನ ಮೊದಲ ಕಾದಂಬರಿಕಾರ ಎಸ್.ಯು. ಪಣಿಯಾಡಿ ಅವರ ಸಾಧನೆಯನ್ನು ನೆನಪಿನಲ್ಲಿಟ್ಟುಕೊಳ್ಳುವ ಸದುದ್ದೇಶದಿಂದ ಕಳೆದ 30 ವರ್ಷಗಳಿಂದ ತುಳುಕೂಟ ಈ ಪ್ರಶಸ್ತಿಯನ್ನು ನೀಡುತ್ತಿದೆ.

ಸಮಸ್ಯೆಗಳ ಬಗ್ಗೆ ಕಾದಂಬರಿ ರಚಿಸಿ ಪ್ರಕಟಿಸಿ

Apr 28 2025, 12:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಮಕಾಲಿನ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಸಾಹಿತ್ಯ, ಕಥೆ, ಕಾವ್ಯ ಮತ್ತು ಕಾದಂಬರಿ ರಚಿಸಿ ಪ್ರಕಟಿಸಿ ಸಮಾಜಕ್ಕೆ ನೀಡುವ ಕೆಲಸವನ್ನು ಸಾಹಿತ್ಯ ವಲಯ ಮಾಡಬೇಕಿದೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಕುಂ.ವೀರಭದ್ರಪ್ಪ ಆಶಯ ವ್ಯಕ್ತಪಡಿಸಿದರು.

ಕಥೆ, ಕಾದಂಬರಿ ಓದುವ ಹವ್ಯಾಸ ಬೆಳೆಸಿಕೊಳ್ಳಿ

Apr 24 2025, 11:48 PM IST
ಶಿಕ್ಷಕ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಾದ ಕಾವ್ಯ, ಕಥೆ, ಕಾದಂಬರಿ, ನಾಟಕ ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ

ಮುಡಿಪು: ಸಾಮ್ರಾಟ ಕಾದಂಬರಿ ಬಿಡುಗಡೆ

Mar 07 2025, 11:47 PM IST
ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ, ದ್ವಿತೀಯ ಬಿ.ಎ ವಿದ್ಯಾರ್ಥಿ ತ್ವಯ್ಯಿಬ್ ಸುರಿಬೈಲ್ ಬರೆದಿರುವ ‘ಸಾಮ್ರಾಟ’ ಕಾದಂಬರಿ ಬಿಡುಗಡೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಹಾಗೂ ಲೇಖಕ ಚಂದ್ರಶೇಖರ ಪಾತೂರು ಕಾದಂಬರಿ ಬಿಡುಗಡೆಗೊಳಿಸಿದರು.

ರಾಜ್ಯಮಟ್ಟದ ಕಾದಂಬರಿ ಸ್ಪರ್ಧೆ: ಅರಳುಮಲ್ಲಿಗೆ ಕೃತಿಗೆ ಪ್ರಥಮ ಸ್ಥಾನ

Mar 07 2025, 12:47 AM IST
ತಾಲೂಕು ಸಾಹಿತ್ಯ ಮಿತ್ರಕೂಟ ಆಯೋಜಿಸಿದ್ದ ರಾಜ್ಯಮಟ್ಟದ ಕಾದಂಬರಿ ಸ್ಪರ್ಧೆಗೆ ಬಳ್ಳಾರಿ ಜಿಲ್ಲೆಯ ಬಂಗಿದೊಡ್ಡ ಮಂಜುನಾಥ್ ರಚಿಸಿರುವ ಅರಳು ಮಲ್ಲಿಗೆ ಕಾದಂಬರಿಗೆ ಪ್ರಥಮ ಸ್ಥಾನ ಸಂದಿದೆ ಎಂದು ಅಧ್ಯಕ್ಷ ಮದ್ದೂರು ದೊರೆಸ್ವಾಮಿ ತಿಳಿಸಿದ್ದಾರೆ.

ಮಕ್ಕಳು ಕಥೆ, ಕಾದಂಬರಿ ಓದಿ ಭಾಷಾ ಫ್ರೌಡಿಮೆ ಹೆಚ್ಚಿಸಿಕೊಳ್ಳಬೇಕು: ಪ್ರೊ.ಬಿ.ಎಸ್. ಬೋರೇಗೌಡ

Mar 06 2025, 12:35 AM IST
ಮಕ್ಕಳು ಪಠ್ಯದ ಜತೆಗೆ ಕಥೆ, ಕಾದಂಬರಿಗಳನ್ನು ಓದುವ ಮೂಲಕ ಭಾಷಾ ಫ್ರೌಡಿಮೆ ಹೆಚ್ಚಿಸಿಕೊಳ್ಳಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಸ್. ಬೋರೇಗೌಡ ಕಿವಿಮಾತು ಹೇಳಿದರು.

ಕಾರಂತರ ಕಾದಂಬರಿ ಅಧ್ಯಯನ ಶಿಬಿರ: ಸಮಾರೋಪ ಸಮಾರಂಭ

Feb 09 2025, 01:33 AM IST
ಉಡುಪಿ ಜಿಲ್ಲಾ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಗಳಗನಾಥರ ಕಾದಂಬರಿ ಕೃತಿ ಅಮೂಲಾಗ್ರ ಚರ್ಚೆಯಾಗಲಿ

Dec 16 2024, 12:47 AM IST
ನವೋದಯ ಸಾಹಿತ್ಯವನ್ನು ಗಳಗನಾಥರು ಸ್ವೀಕರಿಸಲಿಲ್ಲ. ಕನ್ನಡದ ಐತಿಹಾಸಿಕ ಸಂಶೋಧನೆ ಇನ್ನೂ ಆರಂಭವಾಗದ ಕಾಲದಲ್ಲಿಯೇ ಸಂಶೋಧನೆ ನಡೆಸಿದ್ದರು. ಐತಿಹಾಸಿಕತೆ ಜತೆಗೆ ಕೃತಿಯಲ್ಲಿ ರೋಮ್ಯಾನ್ಸ್ ಬರಹ ಸೇರಿಸುವುದು ಗಳಗನಾಥರಿಗೆ ಅನಿವಾರ್ಯವಾಗಿತ್ತು.
  • < previous
  • 1
  • 2
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved