• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಸಂಸದ ಕೋಟ ಸೂಚನೆ

Aug 19 2025, 01:00 AM IST
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ಬಿಡುಗಡೆ ಶಾಸಕ ಯಶ್ಪಾಲ್‌ ಆಗ್ರಹ

Aug 17 2025, 04:01 AM IST
ಜಿಲ್ಲಾ ಆಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಆರೋಗ್ಯ ಸಚಿವರನ್ನು ಆಗ್ರಹಿಸಿದ್ದಾರೆ.

೨ ವರ್ಷದೊಳಗೆ ಯಾದವ ಸಮುದಾಯ ಕಾಮಗಾರಿ ಪೂರ್ಣ: ಶಾಸಕ ಸಮೃದ್ಧಿ ಮಂಜುನಾಥ್ ಭರವಸೆ

Aug 17 2025, 01:32 AM IST
ಶ್ರೀ ಕೃಷ್ಣ ಪರಮಾತ್ಮನು ಒಂದೇ ಜಾತಿಗೆ ಸೀಮಿತವಲ್ಲ ಎಂದರಲ್ಲದೆ, ಈ ಬಾರಿ ಎಲ್ಲಾ ಸಮುದಾಯಗಳ ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದರಿಂದ ಅರ್ಥಪೂರ್ಣವಾಗಿದೆ.

ಅನುಮತಿ ಸಿಕ್ಕ ತಕ್ಷಣವೇ ಮಹದಾಯಿ ಕಾಮಗಾರಿ ಆರಂಭ

Aug 16 2025, 02:01 AM IST
ಬೆಳೆ ಪರಿಹಾರ ಬಿಡುಗಡೆಗಾಗಿ ಕೇಂದ್ರ ಸರ್ಕಾರದ ಮಾನದಂಡ ಬದಲಾವಣೆ ಮಾಡಿ ರೈತರಿಗೆ ಪರಿಹಾರ ನೀಡಲು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ

ಮಳೆಗಾಲ ಮುಗಿದ ಮೇಲೆ ಡಾಂಬರೀಕರಣ ಕಾಮಗಾರಿ ಆರಂಭ: ಪೌರಾಯುಕ್ತ ಬಸವರಾಜ್‌

Aug 15 2025, 01:00 AM IST
ಚಿಕ್ಕಮಗಳೂರು, ನಗರಸಭೆ ವ್ಯಾಪ್ತಿಯಲ್ಲಿರುವ ರಸ್ತೆಗಳ ಡಾಂಬರೀಕರಣಕ್ಕೆ ರಾಜ್ಯ ಸರ್ಕಾರ ವಿವಿಧ ಯೋಜನೆಗಳಡಿ ಕೋಟ್ಯಂತರ ರು. ಬಿಡುಗಡೆ ಮಾಡಿದೆ. ಹಾಗಾಗಿ ಟೆಂಡರ್‌ ಪ್ರಕ್ರಿಯೆ ಕೂಡ ಮುಗಿಸಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌ ತಿಳಿಸಿದ್ದಾರೆ.

ಕೆರೆ ತುಂಬಿಸುವ ಯೋಜನೆ ಕಾಮಗಾರಿ ಕಳಪೆ

Aug 13 2025, 12:30 AM IST
ತಾಲೂಕಿನ ರಾಜವಾಳ ಗ್ರಾಮದ ವ್ಯಾಪ್ತಿಯ ತುಂಗಭದ್ರಾ ನದಿಯಿಂದ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಕಳಪೆಯಾಗಿದೆ.

ಶೌಚಾಲಯ ಕಾಮಗಾರಿ ಅಪೂರ್ಣ

Aug 12 2025, 12:30 AM IST
ಅರ್ಧಂಬರ್ಧ ಕಾಮಗಾರಿ ಮಾಡಿ ಪೂರ್ಣಗೊಳಿಸದೆ ಗುತ್ತಿಗೆದಾರ ಕಡೆಗಣಿಸಿರುವುದರಿಂದ ಶಾಲೆಯ ಹೆಣ್ಣು ಹಾಗೂ ಗಂಡು ಮಕ್ಕಳು ಶೌಚಕ್ಕಾಗಿ ಬಯಲನ್ನೇ ಅವಲಂಭಿಸುವಂತಾಗಿದೆ. ಎಲ್ಲ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ನಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ

ಕಾಮಗಾರಿ ಪೂರ್ಣಗೊಳಿಸಿ ಗಾಂಧೀ ಸಾಕ್ಷಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ

Aug 11 2025, 12:40 AM IST
ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನೆ ಜರುಗಿತು.

ರಾಜ್ಯದಲ್ಲಿ ₹54000 ಕೋಟಿಯ ರೈಲ್ವೆ ಕಾಮಗಾರಿ : ವೈಷ್ಣವ್‌

Aug 11 2025, 12:30 AM IST
ಕರ್ನಾಟಕದಲ್ಲಿ ರೈಲ್ವೆ ವಲಯ ಮಹತ್ತರ ಪರಿವರ್ತನೆ ಕಾಣುತ್ತಿದ್ದು, 54 ಸಾವಿರ ಕೋಟಿ ರು.ನಷ್ಟು ಮೌಲ್ಯದ ರೈಲ್ವೆ ಕಾಮಗಾರಿಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

ಧಾರಾಕಾರ ಮಳೆ: ಮ್ಯಾದನಹೊಳೆ ಸೇತುವೆ ಕಾಮಗಾರಿ ಸ್ಥಗಿತ

Aug 11 2025, 12:30 AM IST
ಹಿರಿಯೂರು ತಾಲೂಕಿನ ಮ್ಯಾದನ ಹೊಳೆ ಬಳಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಹಾಗೂ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿರುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 90
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved