• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ಕಾರು, 10 ಬೈಕ್, 83 ಗ್ರಾಂ ಚಿನ್ನಾಭರಣ ವಶ

Sep 14 2025, 01:04 AM IST
ಚಾಮರಾಜನಗರ ಪಟ್ಟಣ ಠಾಣಾ ಹಾಗೂ ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ೨ ಕಾರು, ೧೦ ಬೈಕ್‌ಗಳು ಹಾಗೂ ೮೩ ಗ್ರಾಂ ಚಿನ್ನಾಭರಣ, ಎರಡುವರೆ ಲಕ್ಷ ರು.ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ತಿಳಿಸಿದರು.

ಉಬರ್ ಚಾಲಕನಿಗೆ ಬೆದರಿಸಿ ಕಾರು ದೋಚಿದ್ದ ರೌಡಿ ಸೇರಿ ಇಬ್ಬರ ಸೆರೆ : ಕಾರು, 3 ಮೊಬೈಲ್‌ ವಶ

Sep 06 2025, 02:00 AM IST
ಇತ್ತೀಚೆಗೆ ಉಬರ್ ಚಾಲಕನಿಗೆ ಬೆದರಿಸಿ ಕಾರು ದೋಚಿ ಪರಾರಿಯಾಗಿದ್ದ ರೌಡಿ ಸೇರಿದಂತೆ ಇಬ್ಬರನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ

Sep 04 2025, 02:00 AM IST

2017ರಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪದ್ಧತಿ ಜಾರಿ ಮೂಲಕ ಪರೋಕ್ಷ ತೆರಿಗೆ ವಲಯದಲ್ಲಿ ಆಮೂಲಾಗ್ರ ಬದಲಾವಣೆ ತಂದಿದ್ದ ಕೇಂದ್ರ ಸರ್ಕಾರ, ಇದೀಗ ಜಿಎಸ್‌ಟಿ ತೆರಿಗೆ ಸ್ತರವನ್ನು ಹಾಲಿ ಇರುವ 4ರಿಂದ 2ಕ್ಕೆ ಇಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. 

ಡಿವೈಡರ್ ದಾಟಿ ಬೈಕಿಗೆ ಕಾರು ಡಿಕ್ಕಿ: ಸವಾರ ಸಾವು

Sep 04 2025, 01:00 AM IST
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಸಕ್ಲೇನ್ ಪಾಷ (28) ಮೃತರು. ಗಾಯಾಳು ಚನ್ನಪಟ್ಟಣ ತಾಲೂಕು ಮಳೂರು ಗ್ರಾಮದ ಹೊಂಬಾಳಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವು

Sep 02 2025, 01:00 AM IST
ಶಿಪ್ಟ್‌ ಕಾರು ಲಾರಿ ಓವರ್‌ ಟೇಕ್‌ ಮಾಡಲು ಹೋದಾಗ ಹೆದ್ದಾರಿ ಡಿವೈಡರ್‌ ಹಾರಿ ಪಕ್ಕದ ರಸ್ತೆಯಲ್ಲಿ ಗುಂಡ್ಲುಪೇಟೆಗೆ ತೆರಳುತ್ತಿದ್ದ ಕೆಎಂ10 ಇಜಿ 7074 ನಂಬರ್‌ ಬೈಕ್‌ಗೆ ಗುದ್ದಿದೆ.

ಕಾರು, ಲಗೇಜ್ ಆಟೋ ಡಿಕ್ಕಿ; ಮೂವರ ಸ್ಥಿತಿ ಗಂಭೀರ

Aug 31 2025, 01:08 AM IST
ಗಾಯಾಳುಗಳನ್ನು ತಕ್ಷಣ ಖಾಸಗಿ ಕಾರಿನಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ಧೆ ಸಾವು

Aug 26 2025, 01:03 AM IST
ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧೆ ಮೃತಪಟ್ಟಿರುವ ಘಟನೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಜರುಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಚನ್ನವೀರನ ಕೊಪ್ಪಲು ಗ್ರಾಮದ ಚಿಕ್ಕ ವೀರೇಗೌಡನ ಪತ್ನಿ ಸಾಕಮ್ಮ ಮೃತಪಟ್ಟವರು.

ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ನೂರಾರು ಭಕ್ತರಿಂದ ಕಾರು ರ್ಯಾಲಿ

Aug 26 2025, 01:02 AM IST
ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ನೇತೃತ್ವ

ನಾಪತ್ತೆಯಾದ ವ್ಯಕ್ತಿಯ ಕಾರು ನಾಲೆಯಲ್ಲಿ ಪತ್ತೆ

Aug 25 2025, 01:00 AM IST
ಹಳೇಕೋಟೆ ಹೋಬಳಿಯ ಹರಳಹಳ್ಳಿ ಗ್ರಾಮದ ಸಮೀಪದ ಹೇಮಾವತಿ ಎಡದಂಡೆ ನಾಲೆಗೆ ಆಗಸ್ಟ್ ೨೩ರ ಶನಿವಾರ ರಾತ್ರಿ ಕಾರು ಬಿದ್ದಿರುವುದನ್ನು ಸ್ಥಳೀಯರು ಭಾನುವಾರ ಮುಂಜಾನೆ ಗಮನಿಸಿ, ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಗ್ನಿಶಾಮಕರ ಸಹಾಯದಿಂದ ಕಾರನ್ನು ಹೊರತೆಗೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಯಾವುದೇ ಮೃತದೇಹವಿರಲಿಲ್ಲ. ಕೊಂತಗೋಡನಹಳ್ಳಿ ಗ್ರಾಮದ ಪ್ರೇಮಕುಮಾರ್ ಅವರಿಗೆ ಸೇರಿದ ಕಾರು ಎಂದು ಗುರುತಿಸಲಾಗಿದೆ ಮತ್ತು ಈ ಕಾರು ನಾಲೆಗೆ ಬಿದ್ದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಲ್ಟೊ ಕಾರು

Aug 22 2025, 12:00 AM IST

ತಾಲೂಕಿನ ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕ್ಯಾಪ್ಟನ್ ಎಂಬ ಹೆಸರಿನ ಕಾಡಾನೆಯೊಂದು ನಾಯಿಗಳ ಕೂಗಾಟದಿಂದ ರೊಚ್ಚಿಗೆದ್ದು ಮನೆಯ ಮುಂಭಾಗ ನಿಲ್ಲಿಸಿದ್ದ ಕಾರನ್ನು ಜಖಂ ಮಾಡಿದ ಘಟನೆ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved