• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಳಗಟ್ಟೆಯಲ್ಲಿ ನೀರಿನ ಪೈಪ್‌ ಒಡೆದು ಕಾರು, ಮನೆಗೆ ಹಾನಿ

Jul 27 2025, 12:00 AM IST
ಏತ ನೀರಾವರಿ ಯೋಜನೆ ಪೈಪ್‌ ಲೈನ್‌ ಒಡೆದ ಪರಿಣಾಮ ಗಂಟೆಗಟ್ಟಲೆ ಭಾರಿ ಪ್ರಮಾಣದಲ್ಲಿ ನೀರು ರಭಸವಾಗಿ ಹರಿದು, ಸುತ್ತಮುತ್ತಲಿದ್ದ ಮನೆಗಳು, ವಾಹನಗಳಿಗೆ ಹಾನಿಯಾದ ಘಟನೆ ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಬೈಲೂರಿನಲ್ಲಿ ಕಾರು ಅಪಘಾತ: ಭಟ್ಕಳ ಎಸಿ ಕಾವ್ಯಾರಾಣಿ ಸ್ಪಂದನೆ

Jul 26 2025, 01:30 AM IST
ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಮಂಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಅವರ ಆರೋಗ್ಯ ವಿಚಾರಿಸಿದರು.

ಕೊಲೆ ಆರೋಪ: ಶಾಸಕರ ಕಾರು ಚಾಲಕ ಸೇರಿ ನಾಲ್ವರ ಬಂದನ

Jul 24 2025, 01:45 AM IST
ಪೋಟೋ 23ಎಚ್‌ಎಸ್‌ಡಿ3: ಕೊಲೆಯಾದ ವ್ಯಕ್ತಿ ಪ್ರಸನ್ನನ ಹೆಂಡತಿ ಗಾಯತ್ರಿ

ಕಾರು ಡಿಕ್ಕಿ: ಸರ್ಕಾರಿ ಶಾಲೆ ಶಿಕ್ಷಕಿ ಸಾವು

Jul 04 2025, 11:47 PM IST
ತುಮಕೂರು ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ರಸ್ತೆಗೆ ಬಿದ್ದರು.

ಮರಕ್ಕೆ ಕಾರು ಡಿಕ್ಕಿ: ಗರ್ಭಿಣಿ ದಾರುಣ ಸಾವು

Jul 02 2025, 11:47 PM IST
ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅರ್ಚನಾ ತನ್ನನ್ನು ಕರೆದೊಯ್ಯಲು ಬಂದಿದ್ದ ಆಕೆಯ ಮಾವ ನಾರಾಯಣಸ್ವಾಮಿ ಜತೆ ಕಾರಿನಲ್ಲಿ ಸ್ವಗ್ರಾಮ ಕೊರಚನೂರಿಗೆ ವಾಪಸ್ ಬರುತ್ತಿರುವಾಗ ಈ ಘಟನೆ ಭಾವನಹಳ್ಳಿ ರಸ್ತೆಯ ಪುರ ಗೇಟ್‌ ಬಳಿ ಸಂಭವಿಸಿದೆ.

ಭೀಕರ ಅಪಘಾತ: ಕಾರು ಉರುಳಿ 6 ಜನರ ದುರ್ಮರಣ

Jul 02 2025, 12:20 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ಮಾಕಳಿದುರ್ಗ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಕಾರು ನೋಂದಣಿ: ಆರ್‌ಟಿಒ ಕಚೇರಿಯ ಮೂವರ ಅಮಾನತು

Jun 30 2025, 12:34 AM IST
ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿ ಅಧೀಕ್ಷಕಿ ರೇಖಾ ನಾಯಕ್‌ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡವರು. ಆರ್‌ಟಿಒ ಶ್ರೀಧರ್‌ ಮಲ್ಲಾಡ್‌ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಹೇಳಲಾಗಿದೆ.

ರೈಲ್ವೆ ಹಳಿ ಮೇಲೆ ಕಾರು ಚಾಲನೆ: 15 ರೈಲುಗಳಸಂಚಾರದಲ್ಲಿ ವ್ಯತ್ಯಯ

Jun 27 2025, 12:48 AM IST
ಮಹಿಳೆಯೊಬ್ಬಳು ಏಕಾಏಕಿ ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿದ ಪರಿಣಾಮ ಸುಮಾರು 15 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾದ ಆತಂಕಕಾರಿ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಮಡಬೂರು ಸೇತುವೆ ಬಳಿ ವ್ಯಕ್ತಿಗೆ ಕಾರು ಡಿಕ್ಕಿ: ಸಾವು

Jun 25 2025, 12:34 AM IST
ನರಸಿಂಹರಾಜಪುರ, ತಾಲೂಕಿನ ಮಡಬೂರು ಸೇತುವೆ ಸಮೀಪದ ಮುಖ್ಯ ರಸ್ತೆಯಲ್ಲಿ ಕಾರೊಂದು ಗುಂಡಿ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ 8.45ರಲ್ಲಿ ನಡೆದಿದೆ.

ಆಂಧ್ರ ಮಾಜಿ ಸಿಎಂ ಜಗನ್‌ ಕಾರು ಹರಿದು ಬೆಂಬಲಿಗ ಬಲಿ

Jun 22 2025, 11:48 PM IST

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಅವರಿದ್ದ ಕಾರು ಹರಿದು ಪಕ್ಷದ ಬೆಂಬಲಿಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved