ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮರಕ್ಕೆ ಕಾರು ಡಿಕ್ಕಿ: ಮೂರು ಮಂದಿ ಸಾವು
May 05 2025, 12:52 AM IST
ಬೆಂಗಳೂರಿನ ಸುಮ್ಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರು ಕಬ್ಬಾಳು ದೇವಾಲಯದಲ್ಲಿ ಇರಿಸಿದ್ದ ದೇವರ ಸೇವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು.
ಕಾರಿನಿಂದ ಇಳಿದಾಗ ಗುದ್ದೋಡಿದ ಮತ್ತೊಂದು ಕಾರು : ವಕೀಲ ಸಾವು
May 04 2025, 01:30 AM IST
ನಗರದ ಹೊರವಲಯದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ವಕೀಲರೊಬ್ಬರು ಮೃತಪಟ್ಟಿದ್ದಾರೆ.
ವಿಸಿ ನಾಲೆಯಲ್ಲಿ ಮುಳುಗಿದ್ದ ಕಾರು: ತಂದೆ, ಇಬ್ಬರ ಮಕ್ಕಳ ಮೃತದೇಹ ಪತ್ತೆ
Apr 30 2025, 12:33 AM IST
ಕಳೆದ ಏ.16ರಂದು ಮೃತ ಕುಮಾರಸ್ವಾಮಿ ಬೆಂಗಳೂರಿನಿಂದ ಕೆಆರ್ ನಗರಕ್ಕೆ ತನ್ನ ಇಬ್ಬರು ಮಕ್ಕಳ ಜೊತೆ ಸ್ಯಾಂಟ್ರೋ ಕಾರಿನಲ್ಲಿ ಹೊರಟಿದ್ದರು. ಆದರೆ, ಊರಿಗೆ ತಲುಪಿರಲಿಲ್ಲ. ಇದಕ್ಕೂ ಮುನ್ನ ಮೊಬೈಲ್ ಕರೆ ಮಾಡಿ ಕೆಆರ್ಎಸ್ನಲ್ಲಿ ಇರುವುದಾಗಿ ಮನೆಯವರಿಗೆ ಹೇಳಿದ್ದರು. ತದ ನಂತರ ಅವರ ಸುಳಿವು ಸಿಕ್ಕಿರಲಿಲ್ಲ.
ರೋಡ್ ರೇಜ್ : ಕಾರು ಚಾಲಕನ ಜತೆಗೆ ಆಟೋ ಚಾಲಕ ಕಿರಿಕ್
Apr 28 2025, 01:31 AM IST
ನಡು ರಸ್ತೆಯಲ್ಲಿ ಆಟೋ ನಿಲ್ಲಿಸಿದ ಚಾಲಕನೊಬ್ಬ ಕಾರು ಚಾಲಕನ ಜೊತೆಗೆ ದುರ್ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪರಿಹಾರ ವಿಳಂಬ: ಡಿಸಿ ಕಾರು ಜಪ್ತಿಗೆ ಆದೇಶ
Apr 19 2025, 12:34 AM IST
ಗಂಗಾವತಿ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆ ಸಂಪರ್ಕಿಸುವ ರಸ್ತೆ ವಿಸ್ತರಿಸಲಾಗಿದೆ. ಗಂಗಾವತಿ ಕಲ್ಮಠದ 21 ಗುಂಟೆ ಹಾಗೂ ವಿರೂಪಾಕ್ಷಪ್ಪ ಎಂಬುವರ 11 ಗುಂಟೆ ಜಾಗವನ್ನು ನಗರಸಭೆ ಭೂ ಮಾಲೀಕರಿಗೆ ನೋಟಿಸ್ ನೀಡದೆ ಒತ್ತುವರಿ ಮಾಡಿದೆ.
ಕಾರು ಬಿಡುಗಡೆಗೆ ಪೇದೆಯಿಂದ ಲಂಚ ವಸೂಲಿ
Apr 16 2025, 12:32 AM IST
ಪೇದೆ ವಿಜಯ್ ಕುಮಾರ್ ಮನೋಹರ್ರಿಂದ ಲಂಚ ಪಡೆಯುತ್ತಿರುವುದು.
ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: 10 ವರ್ಷದ ಬಾಲಕಿ ಸ್ಥಳದಲ್ಲೆ ಸಾವು
Apr 14 2025, 01:17 AM IST
ಚಲಿಸುತ್ತಿದ್ದ ಲಾರಿಗೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ 10 ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಗುಡ್ಡೇನಹಳ್ಳಿ ಕ್ರಾಸ್ಬಳಿ ಭಾನುವಾರ ನಸುಕಿನ ವೇಳೆ ಸಂಭವಿಸಿದೆ.
ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ 6 ದ್ವಿಚಕ್ರಕ್ಕೆ ಕಾರು ಡಿಕ್ಕಿ
Apr 13 2025, 02:07 AM IST
ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕ ಕಾರನ್ನು ಎಡಕ್ಕೆ ತಿರುಗಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲುಗಡೆ ಮಾಡಿದ್ದ 6 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರೈಲ್ವೆ ಸೇತುವೆಗೆ ಕಾರು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು
Apr 11 2025, 12:35 AM IST
ಬೆಂಗಳೂರಿನ ಮಲ್ಲೇಶ್ವರಂ ಮೂಲದವರಾದ ಗೋಪಾಲ್ (60), ಶಶಿಕಲಾ (55), ದೀಪ (35) ಮೃತಪಟ್ಟವರಾಗಿದ್ದು, ಮೃತ ದೀಪಾರ ಮಕ್ಕಳಾದ ಭುವನ್ (04), ಆದ್ಯ (01) ಗಂಭೀರ ಗಾಯಗೊಂಡಿದ್ದಾರೆ.
ಮಂಡ್ಯದಿಂದ ಹುಬ್ಬಳ್ಳಿಗೆ ಹೊರಟ ಕಾರು ಬೆಂಕಿಗಾಹುತಿ
Apr 11 2025, 12:31 AM IST
ನಾಲ್ಕೈದು ದಿನಗಳ ಸುದೀರ್ಘ ರಜೆಗಳ ಹಿನ್ನೆಲೆ ಖಾಸಗಿ ಕಾರ್ಯಕ್ರಮಕ್ಕಾಗಿ ಹುಬ್ಬಳ್ಳಿಗೆ ಹೊರಟಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು, ಉರಿದು ಕರಕ ಲಾಗಿದ್ದು, ಅದರಲ್ಲಿದ್ದ ಐವರು ಪವಾಡ ಸದೃಶ ರೀತಿ ಪ್ರಾಣಾಪಾಯದಿಂದ ಪಾರಾದ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-48ರ ಕುಂದುವಾಡ ಗ್ರಾಮದ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.
< previous
1
2
3
4
5
6
7
8
9
...
28
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್