• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿನ ದರ ಘೋಷಿಸಿ ಕಾರ್ಖಾನೆ ಪ್ರಾರಂಭಿಸಿ

Nov 03 2025, 03:15 AM IST
ಪ್ರತಿ ಟನ್ ಕಬ್ಬಿಗೆ ₹3500 ಘೋಷಣೆ ಮಾಡಿ ಕಾರ್ಖಾನೆಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸೇನೆ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಇಲ್ಲಿನ ಬಸವ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.

ಪ್ರತಿ ಟನ್ ಕಬ್ಬಿಗೆ ₹3200 ನೀಡಲು ಒಪ್ಪಿದ ಈಐಡಿ ಕಾರ್ಖಾನೆ

Nov 01 2025, 02:45 AM IST
ಅಂತೂ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಪ್ರತಿ ಟನ್ ಕಬ್ಬಿಗೆ ₹3200 ದರ ನೀಡಲು ಒಪ್ಪಿಗೆ ಸೂಚಿಸಿತು.

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿಯೇ ಕಾರ್ಖಾನೆ ಆರಂಭಿಸಿ

Oct 27 2025, 02:00 AM IST
ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿಯೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಹೇಳಿದರು.

ಕೃಷ್ಣಾ ಸಕ್ಕರೆ ಕಾರ್ಖಾನೆ: ಸವದಿ ಬೆಂಬಲಿಗರಿಗೆ ಜಯ

Oct 27 2025, 02:00 AM IST
ವಿಧಾನಸಭಾ ಚುನಾವಣೆ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾರ್ಖಾನೆ ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ: ಎಸ್.ಆರ್. ಪಾಟೀಲ

Oct 27 2025, 12:45 AM IST
ರೈತರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬು ಪೂರೈಸಿ ಕಾರ್ಖಾನೆಯ ಅಭಿವೃದ್ಧಿ ಮತ್ತು ಉತ್ಪಾದನೆಯ ಪ್ರಗತಿಯಲ್ಲಿ ಸಹಕಾರ ನೀಡಬೇಕು. ಬೆಳೆಗಾರರ ಬೆಂಬಲ, ಕಾರ್ಖಾನೆಯ ಶಕ್ತಿ. ಎಲ್ಲರ ಸಹಕಾರದಿಂದ ಪ್ರಸಕ್ತ ಹಂಗಾಮಿನಲ್ಲಿ ೬ ಲಕ್ಷ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಬೀಳಗಿ ಶುಗರ್ಸ್‌ ಅಧ್ಯಕ್ಷ, ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.

ಸಂಗೂರ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಪ್ರಕ್ರಿಯೆಗೆ ಚಾಲನೆ

Oct 26 2025, 02:00 AM IST
ಹಾವೇರಿ ತಾಲೂಕಿನ ಸಂಗೂರ ಗ್ರಾಮದಲ್ಲಿರುವ ಸಂಗೂರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಪ್ರಸಕ್ತ 2025-26ನೇ ಸಾಲಿನ ಕಬ್ಬು ನುರಿಸುವ ಪ್ರಕ್ರಿಯೆಗೆ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಕಾರ್ಖಾನೆ ಅಧಿಕಾರಿಗಳು ಚಾಲನೆ ನೀಡಿದರು.

ರೈತರು-ಕಾರ್ಖಾನೆ ಅಧಿಕಾರಿಗಳ ದರ ನಿಗದಿ ಸಭೆ ಅಪೂರ್ಣ

Oct 24 2025, 01:00 AM IST
ರೈತರು ಹೇಳಿದ ದರ ನೀಡಲು ಕಾರ್ಖಾನೆಯವರು ಒಪ್ಪಿಗೆ ಸೂಚಿಸದ ಕಾರಣ ಗುರುವಾರ ಸಂಜೆ ದರ ನಿಗದಿಪಡಿಸಲು ನಡೆದ ಸಭೆಯು ಯಾವುದೇ ತೀರ್ಮಾನೆಕ್ಕೆ ಬರದೇ ಅಪೂರ್ಣಗೊಂಡಿತು.

ನಾಳೆ ವಿಜಯನಗರ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ

Oct 12 2025, 01:01 AM IST
ಡಿಸಿ ಅ. 14ರಂದು ಸಭೆ ಕರೆದಿದ್ದರೂ ತರಾತುರಿಯಲ್ಲಿ ಪ್ರಾರಂಭಿಸುವ ಉದ್ದೇಶವೇನು ಎಂದು ಪ್ರಶ್ನಿಸಿದ ವೀರನಗೌಡ, ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದ ಪ್ರಕಾರ ₹3329 ನಿಗದಿಪಡಿಸಿದ್ದು, ಅದರಲ್ಲಿ ಕಟಾವು ಹಾಗೂ ಸ್ಥಳಾಂತರದ ಖರ್ಚನ್ನು ಹೊರತುಪಡಿಸಿ ₹2629 ನೀಡಬೇಕು.

ಮಲಪ್ರಭಾ ಕಾರ್ಖಾನೆ ಅಭಿವೃದ್ಧಿಗೆ ಬದ್ಧ

Oct 11 2025, 01:00 AM IST
ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.

ಈಐಡಿ ಕಾರ್ಖಾನೆ ಕರೆದ ಸಭೆ ಬಹಿಷ್ಕರಿಸಿದ ಕಬ್ಬು ಬೆಳೆಗಾರರು

Sep 25 2025, 01:01 AM IST
ಕಬ್ಬು ಬೆಳೆಗಾರರ ಬೇಡಿಕೆ ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳ ಮಧ್ಯಸ್ಥಿಕೆಯಲ್ಲಿಯೇ ಸಭೆ ನಡೆಸಬೇಕೆಂಬ ಕಬ್ಬು ಬೆಳೆಗಾರರ ಬಿಗಿಪಟ್ಟಿಗೆ ಅಂತೂ ಮಣಿದ ತಾಲೂಕಾಡಳಿತ, ಕಬ್ಬು ಬೆಳೆಗಾರರ ಅಪೇಕ್ಷೆಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅ. 8ರಂದು ಸಭೆ ನಡೆಸಲು ದಿನಾಂಕ ನಿಗದಿಪಡಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved