ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾರ್ಮಿಕರು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಿರಿ: ರಮೇಶ ಸುಂಬಡ
Jun 10 2025, 04:52 AM IST
ಬಾಗಲಕೋಟೆ ಜಿಲ್ಲೆಯಾದ್ಯಂತ ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣಾಧಿಕಾರಿ ರಮೇಶ ಸುಂಬಡ ಸಲಹೆ ನೀಡಿದರು.
ಬೈಕ್ ಲಾರಿ ನಡುವೆ ಅಪಘಾತ: ಮೂವರು ಕಾರ್ಮಿಕರು ಸಾವು
Jun 07 2025, 05:27 AM IST
ನಂದಿಹಳ್ಳಿ ಬಳಿ ಹೋಗುತ್ತಿದ್ದಾಗ ಡಿಸೇಲ್ ಹಾಕಿಸಿಕೊಂಡು ಬಂದ ಕಂಟೇನರ್ ಲಾರಿ ಸಡನ್ ಆಗಿ ರಸ್ತೆಯ ಎಡಭಾಗಕ್ಕೆ ತಿರುಗಿಸಿದಾಗ ಹಿಂದಿನಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.
ಕಾರ್ಮಿಕರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಿರಿ
Jun 01 2025, 02:25 AM IST
ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯನ್ನು ರೂಪಿಸಿದೆ
ಕಾರ್ಮಿಕರು ತೊಂದರೆಗಳ ಬಗ್ಗೆ ದೂರು ನೀಡಿ ಪರಿಹರಿಸಿಕೊಳ್ಳಿ: ಸಿವಿಲ್ ನ್ಯಾಯಾಧೀಶ ಯೋಗೇಶ್ ಸಲಹೆ
May 30 2025, 12:30 AM IST
ಕಾರ್ಮಿಕರು ನ್ಯಾಯಾಲಯದ ಮೂಲಕ ನ್ಯಾಯ ಪಡೆಯಬಹುದು. ಸಮಸ್ಯೆಗಳಿದ್ದರೆ ನ್ಯಾಯಾಲಯದಲ್ಲಿ ದೂರು ನೀಡಿದರೆ ಪರಿಶೀಲಿಸಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಕಾರ್ಮಿಕರಲ್ಲದ ಅನರ್ಹರು ಗುರುತಿನ ಚೀಟಿ ಹಿಂದಿರುಗಿಸಬೇಕು.
ಕಚೇರಿಗೆ ಬೀಗ ಜಡಿದ ಪೌರ ಕಾರ್ಮಿಕರು
May 28 2025, 12:42 AM IST
ಪೌರ ಕಾರ್ಮಿಕರಿಗೆ ಸೇವಾ ಭದ್ರತೆ ನೀಡುವಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿ ಕೊರಟಗೆರೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕ ಮತ್ತು ನೀರು ಸರಬರಾಜು ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕಟ್ಟಡ ಕಾರ್ಮಿಕರು ಇರುವ ಸ್ಥಳಕ್ಕೆಹೋಗಿ ಆರೋಗ್ಯ ತಪಾಸಣೆ
May 28 2025, 12:21 AM IST
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಲ್ಲಿಯ ಸರ್ಕೀಟ್ ಹೌಸ್ ಆವರಣದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ಮೂರು ವಾಹನಗಳಿಗೆ ಚಾಲನೆ ನೀಡಿದರು.
ಮಹಿಳಾ ಕಾರ್ಮಿಕರು ಸಂಘಟಿತರಾಗಲಿ: ನ್ಯಾಯಾಧೀಶ ರಾಜೇಶ
May 27 2025, 11:47 PM IST
ಜೀನ್ಸ್ ಗಾರ್ಮೆಂಟ್ ಕಾರ್ಮಿಕರು ಜಾಗೃತರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು.
ಕಾರ್ಮಿಕರು ಸಂಘಟಿತರಾಗಿ ಸೌಲಭ್ಯ ಸದ್ಬಳಿಸಿಕೊಳ್ಳಿ
May 26 2025, 12:49 AM IST
ಚಾಮರಾಜನಗರ ತಾಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ರಾಜ್ಯ ಭಾರತಮಾತಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಒಡೆಯರ ಪಾಳ್ಯ ಶಾಖೆಯನ್ನು ಶಾಸಕ ಎಂ.ಆರ್.ಮಂಜುನಾಥ್ ಉದ್ಘಾಟಿಸಿದರು.
ಕಟ್ಟಡ ಕಾರ್ಮಿಕರು ಶ್ರಮಜೀವಿಗಳು: ಟಿ.ಡಿ.ರಾಜೇಗೌಡ
May 23 2025, 12:11 AM IST
ನರಸಿಂಹರಾಜಪುರ, ಕಟ್ಟಡ ಕಾರ್ಮಿಕರು ಶ್ರಮ ಜೀವಿಗಳಾಗಿದ್ದು ಅಸಂಘಟಿತ ಕಾರ್ಮಿಕರ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ನರೇಗಾ ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಪ್ರದೀಪ್ ಗಣೇಶ್ಕರ್
May 16 2025, 01:46 AM IST
ನರೇಗಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಕಾರ್ಮಿಕರ ಆರೋಗ್ಯಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿದೆ.
< previous
1
2
3
4
5
6
7
8
9
10
11
next >
More Trending News
Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು