• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಲೋಕಾರ್ಪಣೆ

Nov 02 2025, 04:00 AM IST
ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿಯನ್ನು ಬೊಳ್ಳಿಯಾಂಡ ಕೃತಿ ಸೋಮಯ್ಯ ಲೋಕಾರ್ಪಣೆಗೊಳಿಸಿದರು.

ಕಾವೇರಿ ತುಲಾ ಸಂಕ್ರಮಣ : ಭಕ್ತರಿಂದ ರು.18.05 ಲಕ್ಷ ಕಾಣಿಕೆ ಸಂಗ್ರಹ

Oct 31 2025, 03:00 AM IST
ತಲಕಾವೇರಿಯಲ್ಲಿ ಜಾತ್ರೆ ನಡೆದಿದ್ದು ಭಕ್ತರಿಂದ ಈ ವರೆಗೆ ಸುಮಾರು 18. 05 ಲಕ್ಷ ರು. ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ.

ಕಾವೇರಿ ಸೇರಿ ಯಾವ ನದಿಯೂ ಶುದ್ಧವಾಗಿಲ್ಲ: ನರೇಂದ್ರಸ್ವಾಮಿ

Oct 29 2025, 01:15 AM IST
ಕಾವೇರಿ ಸೇರಿ ಯಾವ ನದಿಯೂ ಶುದ್ಧವಾಗಿಲ್ಲ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಜೀವನದಿ ಕಾವೇರಿ ಪರಿಶುದ್ಧವಾಗಿ ಉಳಿದಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 29 2025, 01:00 AM IST
ಇಂದಿರಾ ಗಾಂಧಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆ ಜಾರಿಗೆ ತಂದರು. ೧೯೭೨ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು.

ಹಾಸನದತ್ತ ಕಾವೇರಿ ನದಿ ಜಾಗೃತಿ ತೀರ್ಥ ಯಾತ್ರೆ ತಂಡ

Oct 27 2025, 12:30 AM IST
ಶ್ರೀ ರಾಮಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿಗೆ ಮಹಾ ಆರತಿ ಬೆಳಗಲಾಯಿತು. ದೇವಾಲಯದ ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು.

ಕೊಡಗು ಗೌಡ ಸಮಾಜದಿಂದ ಕಾವೇರಿ ತೀರ್ಥ ವಿತರಣೆ

Oct 22 2025, 01:03 AM IST
ಸಮುದಾಯದ ಬಂಧುಗಳಿಗೆ ಮತ್ತು ಕಾವೇರಿ ಭಕ್ತರಿಗೆ ಕಾವೇರಿ ತೀರ್ಥವನ್ನು ವಿತರಣೆ ಮಾಡಲಾಯಿತು.

ಕೊಡಗಿನ ಕಾವೇರಿ ಮನೆ ಚಂದನ್ ಗೆ ಯುಎನ್‌ ಬುಕ್‌ ಆಫ್‌ ರೆಕಾರ್ಡ್‌ ಪ್ರಶಸ್ತಿ

Oct 20 2025, 01:04 AM IST
ಡೆಲ್ಲಿಯ ಯು ಎನ್‌ ಸಂಸ್ಥೆ ವಿಶೇಷ ಪ್ರತಿಭೆಯನ್ನು ಗುರುತಿಸಿ ನೀಡುವ ಯು ಎನ್‌ ಬುಕ್‌ ಆಫ್‌ ರೆಕಾರ್ಡ್ ಪ್ರಶಸ್ತಿಯನ್ನು ಕೊಡಗಿನ ಕಾವೇರಿ ಮನೆ ಚಂದನ್‌ ಅವರಿಗೆ ನೀಡಲಾಯಿತು

ನಿಗದಿತ ಸಮಯಕ್ಕೆ ತೀರ್ಥ ರೂಪ ತೋರಿದ ಕಾವೇರಿ ಮಾತೆ

Oct 18 2025, 02:02 AM IST
ತಲಕಾವೇರಿಯ ಅರ್ಚಕ ಟಿ.ಎಸ್. ಗುರುರಾಜ್ ಆಚಾರ್‌ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಯಿಂದ ಪೂಜಾ ಕೈಂಕರ್ಯ ನೆರವೇರಿತು. 15ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಪ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು. ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಮೊದಲು ತೀರ್ಥವನ್ನು ಸಂಗ್ರಹಿಸಿ ಅಭಿಷೇಕ ಮಾಡಲಾಯಿತು.

ತಲಕಾವೇರಿ: ಕಾವೇರಿ ಮಾತೆಯ ಪುರಾಣ, ಚಿತ್ರಕಥೆ ಪುಸ್ತಕ ಲೋಕಾರ್ಪಣೆ

Oct 17 2025, 01:03 AM IST
ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ತಲಕಾವೇರಿಯ ಸನ್ನಿಧಿಯಲ್ಲಿ ಪೂಜಾವಿಧಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು.

ಕಾವೇರಿ ತೀರ್ಥೋದ್ಭವಕ್ಕೆ ಶುಭಕೋರುವ ಬ್ಯಾನರ್‌ಗೆ ಹಾನಿ: ಖಂಡನೆ

Oct 17 2025, 01:03 AM IST
ಕೊಡಗು ಗೌಡ ಸಮಾಜಗಳ ಒಕ್ಕೂಟದ ನೇತೃತ್ವದಲ್ಲಿ ಕುಶಾಲನಗರದಿಂದ ತಲಕಾವೇರಿ ತನಕ ಸುಮಾರು 80 ಕಡೆಗಳಲ್ಲಿ ಫಲಕಗಳನ್ನು ಹಾಕಲಾಗಿತ್ತು. ಕಾರುಗುಂದ ಮತ್ತು ಬಕ್ಕ ಸೇರಿದಂತೆ ಕೆಲವು ಕಡೆ ಈ ಫಲಕಗಳನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 39
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved